ಹಿಂದೂ ಮಹಾಸಭಾ ಗಣಪತಿ ಮತ್ತು ಓಂ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆಯ ದಿನಾಂಕ ತೀರ್ಮಾನ! ಮೂರು ದಿನ!

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಶಿವಮೊಗ್ಗದಲ್ಲಿ ಈ ಸಲ ಗಣೇಶೋತ್ಸವದ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆ ಒಂದೇ ದಿನ ಬರುತ್ತದೆ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರ ತಾರ್ಕಿಕ ಅಂತ್ಯಕಂಡಿದ್ದು, ಮುಸ್ಲಿಮರು ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಅಕ್ಟೋಬರ್​ 1 ಭಾನುವಾರ ನಡೆಸಲು ತೀರ್ಮಾನಿಸಿದ್ದಾರೆ.  ಜಿಲ್ಲಾಡಳಿತ ಹಾಗೂ ಶಿವಮೊಗ್ಗ ಪೊಲೀಸ್‌ ಇಲಾಖೆ ಈ ನಿಟ್ಟಿನಲ್ಲಿ ನಿರಂತರ ಶಾಂತಿ ಸಭೆಗಳನ್ನು ನಡೆಸಿಕೊಂಡು … Read more

ಸಣ್ಣ ಗಣಪತಿಗಳ ವಿಸರ್ಜನಾ ಮೆರವಣೆಗೆ ಮೇಲೂ ಶಿವಮೊಗ್ಗ ಪೊಲೀಸರು ಹದ್ದಿನ ಕಣ್ಣಿಡಬೇಕಿದೆ! ಕಾರಣ?

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS   ಸಣ್ಣ ಗಣಪತಿಗಳ ವಿಸರ್ಜನಾ ಮೆರವಣೆಗೆ ಮೇಲೂ ಪೊಲೀಸರು ಹದ್ದಿನ ಕಣ್ಣಿಡಬೇಕಿದೆ. ಹಬ್ಬದ ಆರಂಭದಿಂದಲೇ ನಗರದಲ್ಲಿ ಪೊಲೀಸರ ಸಂಖ್ಯೆ ಹೆಚ್ಚಿದ್ರೆ, ಕ್ರಿಮಿನಲ್ ಗಳಿಗೆ ಭಯ ಇರುತ್ತೆ    ಶಿವಮೊಗ್ಗದಲ್ಲಿ ಎಲ್ಲವೂ ಸೂಕ್ಷ್ಮ ನಿಜ, ಮತೀಯವಾಗಿ ಅತ್ಯಂತ ಸೂಕ್ಷ್ಮ ಜಿಲ್ಲೆಯೆಂದು ಗುರುತಿಸಿಕೊಂಡಿರುವ ಶಿವಮೊಗ್ಗದಲ್ಲಿ ಯಾವ ಸಂದರ್ಭದಲ್ಲಿ ಯಾವ ಕಾರಣಕ್ಕೆ ಗಲಾಟೆಗಳು ನಡೆಯುತ್ತವೆ ಎಂಬುದನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ. ಇತಿಹಾಸದಲ್ಲಿ ನಡೆದು ಹೋದ ಘಟನಾವಳಿಗಳು ಇದಕ್ಕೆ ಸಾಕ್ಷಿಯಾಗಿದೆ. ಈ … Read more

ಈದ್​ ಮಿಲಾದ್​ ಮತ್ತು ಗಣಪತಿ ಹಬ್ಬ! ಒಂದೆ ದಿನ ಬರುತ್ತಾ ಮೆರವಣಿಗೆ ? ಶಾಂತಿ ಸಭೆಯಲ್ಲಿ ಎಸ್​ಪಿಯಿಂದ 5 ಪ್ರಮುಖ ಸೂಚನೆ

KARNATAKA NEWS/ ONLINE / Malenadu today/ Aug 10, 2023 SHIVAMOGGA NEWS ಈದ್ ಮಿಲಾದ್ ಮತ್ತು ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ  ದಿನಾಂಕಃ 09-08-2023  ರಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಎಸ್​ಪಿ ಮಿಥುನ್ ಕುಮಾರ್ ಜಿ. ಕೆ.  ಶಾಂತಿ ಸಭೆಯನ್ನು ಹಮ್ಮಿಕೊಂಡಿದ್ದರು. ಈ ವೇಳೇ ಐದು ಪ್ರಮುಖ ಸಲಹೆಗಳನ್ನ ನೀಡಿದ್ದಾರೆ.   1) ಎಲ್ಲಾ ಹಬ್ಬಗಳೂ ಅದರದೇ ಆದ  ಪ್ರಾಮುಖ್ಯತೆಯನ್ನು ಹೊಂದಿದ್ದು, ಪ್ರತಿ ಹಬ್ಬವೂ ವಿಶೇಷವಾಗಿರುತ್ತದೆ. ಈ ವರ್ಷ ಗಣೇಶ ಮೂರ್ತಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು