ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಡಳಿತ ಎಲ್ಲಾ ಚೆಕ್​ಪೋಸ್ಟ್​ಗಳನ್ನು ಬಿಗಿ ಮಾಡಿದೆ, ವಿಶೇಷವಾಗಿ ದಾಖಲೆ ಇಲ್ಲದ ಹಣ ಸಾಗಾಟಕ್ಕೆ ಬ್ರೇಕ್​ ಹಾಕುತ್ತಿದೆ.  ನೀತಿ ಸಂಹಿತೆ ಜಾರಿಯಾದಾಗಿನಿಂದ 2 ದಿನಗಳಲ್ಲಿ 8 ಲಕ್ಷ ರೂಪಾಯಿ ಸೀಜ್ ಮಾಡಿದ್ದ ಅಧಿಕಾರಿಗಳು ನಿನ್ನೆ ಅರಕೆರೆಯ ಬಳಿಯಲ್ಲಿ ಬರೋಬ್ಬರಿ 1.40 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿ ತನಿಖೆಗೆ ಒಳಪಡಿಸಿದ್ದಾರೆ.  Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ … Read more

ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಡಳಿತ ಎಲ್ಲಾ ಚೆಕ್​ಪೋಸ್ಟ್​ಗಳನ್ನು ಬಿಗಿ ಮಾಡಿದೆ, ವಿಶೇಷವಾಗಿ ದಾಖಲೆ ಇಲ್ಲದ ಹಣ ಸಾಗಾಟಕ್ಕೆ ಬ್ರೇಕ್​ ಹಾಕುತ್ತಿದೆ.  ನೀತಿ ಸಂಹಿತೆ ಜಾರಿಯಾದಾಗಿನಿಂದ 2 ದಿನಗಳಲ್ಲಿ 8 ಲಕ್ಷ ರೂಪಾಯಿ ಸೀಜ್ ಮಾಡಿದ್ದ ಅಧಿಕಾರಿಗಳು ನಿನ್ನೆ ಅರಕೆರೆಯ ಬಳಿಯಲ್ಲಿ ಬರೋಬ್ಬರಿ 1.40 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿ ತನಿಖೆಗೆ ಒಳಪಡಿಸಿದ್ದಾರೆ.  Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ … Read more

BREAKING NEWS/ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗದಲ್ಲಿ ನಾಲ್ಕು ಲಕ್ಷ ರೂಪಾಯಿ ಜಪ್ತಿ

ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಪಡಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸರು ಅನಧಿಕೃತವಾಗಿ ಸಾಗಿಸುತ್ತಿದ್ದ ನಾಲ್ಕು ಲಕ್ಷ ರೂಪಾಯಿಗಳನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  READ / ಮಾಚೇನಹಳ್ಳಿಯ ಬಳಿಯಲ್ಲಿ ಕಾಲೇಜು ಬಸ್​-ಬೈಕ್ ಡಿಕ್ಕಿ ಬೈಕ್​ ಸವಾರ ಗಂಭೀರ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ 36 ಕಡೆಗಳಲ್ಲಿ ಚೆಕ್​ಪೋಸ್ಟ್ ನಿರ್ಮಿಸಲಾಗಿದೆ. ಈ ಚೆಕ್​ಪೋಸ್ಟ್​ಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದ್ದು, ಅಕ್ರಮವಾಗಿ  ಹಾಗೂ ಅನಧಿಕೃತವಾಗಿ ಸಾಗಿಸುವ ಲಿಕ್ಕರ್, ಮಾದಕವಸ್ತುಗಳು , ಹಣ ಹಾಗೂ … Read more

BREAKING NEWS/ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗದಲ್ಲಿ ನಾಲ್ಕು ಲಕ್ಷ ರೂಪಾಯಿ ಜಪ್ತಿ

ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಪಡಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸರು ಅನಧಿಕೃತವಾಗಿ ಸಾಗಿಸುತ್ತಿದ್ದ ನಾಲ್ಕು ಲಕ್ಷ ರೂಪಾಯಿಗಳನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  READ / ಮಾಚೇನಹಳ್ಳಿಯ ಬಳಿಯಲ್ಲಿ ಕಾಲೇಜು ಬಸ್​-ಬೈಕ್ ಡಿಕ್ಕಿ ಬೈಕ್​ ಸವಾರ ಗಂಭೀರ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ 36 ಕಡೆಗಳಲ್ಲಿ ಚೆಕ್​ಪೋಸ್ಟ್ ನಿರ್ಮಿಸಲಾಗಿದೆ. ಈ ಚೆಕ್​ಪೋಸ್ಟ್​ಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದ್ದು, ಅಕ್ರಮವಾಗಿ  ಹಾಗೂ ಅನಧಿಕೃತವಾಗಿ ಸಾಗಿಸುವ ಲಿಕ್ಕರ್, ಮಾದಕವಸ್ತುಗಳು , ಹಣ ಹಾಗೂ … Read more