karnataka assembly election 2023 | ತೀರ್ಥಹಳ್ಳಿಯಲ್ಲಿ ಯಾರಿಗೆ ಸಿಗಲಿದೆ ಗೆಲುವಿನ ಹಾರ! ಏನು ಹೇಳುತ್ತೆ ಸಮೀಕ್ಷೆ? ನಿರ್ಣಾಯಕ ಯಾರು?

ಶಿವಮೊಗ್ಗ ಜಿಲ್ಲೆಯಲ್ಲಿ ಈ ಸರ್ತಿ, ಪ್ರತಿ ವಿಧಾನಸಭಾ ಕ್ಷೇತ್ರಗಳು ಕುತೂಹಲ ಮೂಡಿಸುತ್ತಿದೆ. ಮುಖ್ಯವಾಗಿ  ಅಭ್ಯರ್ಥಿಗಳ ಆಯ್ಕೆಯ ವಿಚಾರವೇ ಸಾಕಷ್ಟು ಗೊಂದಲಗಳನ್ನು ಮೂಡಿಸುತ್ತಿದೆ. ಎಲ್ಲಾ ಪಕ್ಷಗಳಲ್ಲಿಯು ಈ ಸಮಸ್ಯೆಯು ತಲೆದೋರುತ್ತಿರುವುದು, ಸ್ಥಳೀಯ ಕಾರ್ಯಕರ್ತರಿಗೆ ಇದು ಗೊಂದಲ ಮೂಡಿಸುತ್ತಿದೆ. ಇನ್ನೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವಿಚಾರವನ್ನ ಗಮನಿಸುವುದಾದರೆ, ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಸಹ ನಿಕ್ಕಿಯಾಗಿಲ್ಲ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್​ ಎಂ ಮಂಜುನಾಥ್ ಗೌಡರು ಒಗ್ಗಟ್ಟಾಗಿ ಓಡಾಡುತ್ತಿದ್ಧಾರೆ. ಆದರೆ, ಇವರೇ ಅಭ್ಯರ್ಥಿಯೆಂದು ಘೋಷಣೆಯಾದರೆ, … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು