ಬಿತ್ತಿದ ಜೋಳಕ್ಕಾಗಿ ಹೊಲದಲ್ಲೇ ಹೊಡೆದಾಟ! ಶಿವಮೊಗ್ಗದಲ್ಲಿ ತಾರಕಕ್ಕೇರಿದ ಅನ್ನದಾತರ ಕಾಳಗ! ವಿಡಿಯೋ ಸ್ಟೋರಿ

KARNATAKA NEWS/ ONLINE / Malenadu today/ Jul 18, 2023 SHIVAMOGGA NEWS ಮಳೆಗಾಲ ಬಂದರೆ, ಅನ್ನದಾತ ನೇಗಿಲ ಹಿಡಿದು ಅನ್ನದ ದುಡಿಮೆಗೆ ಅಣಿಯಾಗುತ್ತಾನೆ. ಇದು ಜಗತ್ತಿಗೆ ಕಾಣುವ ಸತ್ಯ. ಆದರೆ ಅನ್ನದಾತ ತನ್ನ ಮಣ್ಣಿಗಾಗಿ ಹೊಡೆದಾಡುವ ಪರಿಸ್ಥಿತಿಗಳು ಇತ್ತೀಚೆಗೆ ಅತಿಯಾಗುತ್ತಿವೆ. ಶಿವಮೊಗ್ಗ ಜಿಲ್ಲೆಯೊಂದರಲ್ಲಿ ಕಳೆದ ಹದಿನೈದು ದಿನಗಳಲ್ಲಿ ಜಿಲ್ಲಾವ್ಯಾಪ್ತಿಯ ಪೊಲೀಸ್ ಸ್ಟೇಷನ್​ಗಳಲ್ಲಿ ಬಹುತೇಕ ಕೇಸ್​ಗಳು ಹೊಲ, ಗದ್ದೆ, ಬದು, ಬೇಲಿ, ತೋಟ, ಆಸ್ತಿ ವ್ಯಾಜ್ಯಕ್ಕಾಗಿ ಆಗಿವೆ. ಅಷ್ಟೆಅಲ್ಲದೆ ಈ ಪೈಕಿ ಬಹುತೇಕ ಕೇಸ್​ಗಳಲ್ಲು ಮಾರಣಾಂತಿಕ … Read more

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SIMS) ನಲ್ಲಿ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ!

KARNATAKA NEWS/ ONLINE / Malenadu today/ May 19, 2023 SHIVAMOGGA NEWS ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳಿಗೆ ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನಿಸಿದೆ! ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ವೆಬ್‍ಸೈಟ್ https://sims.karnataka.gov.in  ನ್ನು ಸಂಪರ್ಕಿಸಬಹುದು.  ಅರ್ಜಿದಾರರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 29 ರೊಳಗಾಗಿ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, … Read more