ಪ್ರಯಾಣಿಕರಿದ್ದ ಬೋಗಿಗಳಿಂದ ಲಿಂಕ್ ಕಳಚಿಕೊಂಡು ಮುಂದಕ್ಕೆ ಹೋದ ತಾಳಗುಪ್ಪ-ಬೆಂಗಳೂರು ಇಂಟರ್ಸಿಟಿ ಟ್ರೈನ್ ಇಂಜಿನ್
Talaguppa-Bengaluru Intercity train engine breaks the link from passenger coaches and goes ahead
Talaguppa-Bengaluru Intercity train engine breaks the link from passenger coaches and goes ahead
ಬೆಂಗಳೂರು- ತಾಳಗುಪ್ಪ ಇಂಟರ್ ಸಿಟಿ ರೈಲು (bangalore to talguppa train)ಇವತ್ತು ಭದ್ರಾವತಿಯಿಂದ ತುಸು ಮುಂದಕ್ಕೆ ಬಂದು ನಿಂತಿದೆ. ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲು ಕಡದಕಟ್ಟೆಯಲ್ಲಿ ನಿಂತು ಬಿಟ್ಟಿತ್ತು. ಹೀಗಾಗಿ ರೈಲಿನಲ್ಲಿ ಬಂದಿದ್ದ ಪ್ರಯಾಣಿಕರು ಗೊಂದಲಕ್ಕೀಡಾದರು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಡದಕಟ್ಟೆಯ ಬಳಿ ಟ್ರೈನ್ ನಿಂತಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ … Read more
ಬೆಂಗಳೂರು- ತಾಳಗುಪ್ಪ ಇಂಟರ್ ಸಿಟಿ ರೈಲು (bangalore to talguppa train)ಇವತ್ತು ಭದ್ರಾವತಿಯಿಂದ ತುಸು ಮುಂದಕ್ಕೆ ಬಂದು ನಿಂತಿದೆ. ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲು ಕಡದಕಟ್ಟೆಯಲ್ಲಿ ನಿಂತು ಬಿಟ್ಟಿತ್ತು. ಹೀಗಾಗಿ ರೈಲಿನಲ್ಲಿ ಬಂದಿದ್ದ ಪ್ರಯಾಣಿಕರು ಗೊಂದಲಕ್ಕೀಡಾದರು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಡದಕಟ್ಟೆಯ ಬಳಿ ಟ್ರೈನ್ ನಿಂತಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ … Read more
ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯಲ್ಲಿ ಕೂಲಿ ಕಾರ್ಮಿಕನೊಬ್ಬ ರೈಲಿಗೆ ಸಿಲುಕಿ ತನ್ನ ಕಾಲು ಕಳೆದುಕೊಂಡಿದ್ದಾನೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಇಲ್ಲಿನ ಸವಳಂಗ ರಸ್ತೆ ಬಳಿಯಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಒಡಿಶಾ ಮೂಲದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ. ಮೂಲಗಳ ಪ್ರಕಾರ, ಒಡಿಶಾ ಮೂಲದ ವ್ಯಕ್ತಿ ನಿನ್ನೆ ಉಷಾ ನರ್ಸಿಂಗ್ ಹೋಂ ಬಳಿಯಲ್ಲಿರುವ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದ ಎನ್ನಲಾಗ್ತಿದೆ. ಮತ್ತೆ ಕೆಲವರು ಮೂತ್ರ ವಿಸರ್ಜನೆ ಮಾಡುತ್ತಿದ್ದ ಎನ್ನುತ್ತಿದ್ದಾರೆ. ಪಾನಮತ್ತನಾಗಿದ್ದ ಈತನ … Read more