ಶಿವಮೊಗ್ಗದ ಗಾಂಧಿ ಪ್ರತಿಮೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ನೇತೃತ್ವದಲ್ಲಿಂದು ಉಪವಾಸ ಸತ್ಯಾಗ್ರಹ ! ಕಾರಣವೇನು?

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗದಲ್ಲಿ ಇವತ್ತು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಿದ್ಧಾರೆ.  ಈ ಭಾರಿ ಕೇಂದ್ರ ಸರಕಾರದ ವಿರುದ್ಧ  ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ.  ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ  ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ  ನಡೆಸಲಿದ್ದಾರೆ. ಕೇಂದ್ರ ಸರಕಾರ ಕಳೆದ 9 ವರ್ಷಗಳ ಹಿಂದೆಯೇ ಹಲವು ಭರವಸೆಗಳನ್ನು ನೀಡಿತ್ತು ಆದರೆ ಅದನ್ನ ಈಡೇರಿಸಿಲ್ಲ ಎಂದು … Read more

ಮತ್ತೆ ಸತ್ಯಾಗ್ರಹದ ವೇದಿಕೆ ಏರಿದ ಕಿಮ್ಮನೆ ರತ್ನಾಕರ್! ಜುಲೈ 3 ಕ್ಕೆ ಉಪವಾಸ ಧರಣಿ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ/ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಭಾರಿ ಕೇಂದ್ರ ಸರಕಾರದ ವಿರುದ್ಧ ಜುಲೈ 3 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ. ಅಂದು ಬೆಳಗ್ಗೆ 9.30ರಿಂದ ಸಂಜೆ 5.30ರ ವರೆಗೆ ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ  ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ  ನಡೆಸಲಿದ್ದಾರೆ.  ಈ ಸಂಬಂಧ ನಿನ್ನೆ ಜಿಲ್ಲಾ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು