ಶಿವಮೊಗ್ಗ ಜೈಲ್​ನಲ್ಲಿ ಅಕ್ಟೋಬರ್​ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?

Jail Search Shivamogga july 02

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ ಕೇಸ್​ ಸಹ ದಾಖಲಾಗಿದೆ. ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿರುವುದಷ್ಟೆ ಅಲ್ಲದೆ ಕಾರಾಗೃಹದ ಸೆಲ್​ನಲ್ಲಿ ಬ್ಲೇಡ್ ಪತ್ತೆಯಾಗಿದೆ. ಇದು ನಿಷೇಧಿತ ವಸ್ತುವಾಗಿದ್ದು, ಈ ಸಂಬಂದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದಾಖಲಾಗಿರುವ ಎಫ್​ಐಆರ್ ಪ್ರಕಾರ,  ಕಾರಾಗೃಹದೊಳಗಿರುವ  ಕುಮದ್ವತಿ ವಾರ್ಡ್ 20,21 ಹಾಗೂ 35ನೇ ಕೊಠಡಿಯಲ್ಲಿದ್ದ ವಿಚಾರಣಾಧೀನ … Read more

ಇದ್ದಕ್ಕಿದ್ದ ಹಾಗೆ ಮನೆಯೊಳಗೆ ನುಗ್ಗಿ ಖಾರದ ಪುಡಿ ಎರಚಿದ ಆಗಂತುಕ! ಜಸ್ಟ್​ ಮಿಸ್​

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಮನೆಯಲ್ಲಿದ್ದ ಮಹಿಳೆಯ ಮೇಲೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಪ್ರಯತ್ನಿಸಿದ ಘಟನೆಯೊಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.  ದಿನಾಂಕ: 11-10-2025 ರಂದು ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ದೂರು ದಾಖಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ THE BHARATIYA NYAYA SANHITA (BNS), 2023 (U/s-309(5),332(c)) ಅಡಿಯಲ್ಲಿ ದಾಖಲಾಗಿರುವ ಎಫ್​ಐಆರ್​ ಪ್ರಕಾರ, ಇಲ್ಲಿನ ಹುಲಿದೇವರ ಬನದ ಬಳಿಯ ಹೊಸಕೊಪ್ಪದಲ್ಲಿ ಘಟನೆ ನಡೆದಿದೆ. ಇಲ್ಲಿನ … Read more

ದಾರಿ ಅಡ್ಡಗಟ್ಟಿ ಬರ್ತಡೆ ಸೆಲೆಬ್ರೇಷನ್​! ಪ್ರಶ್ನಿಸಿದವರಿಗೆಲ್ಲಾ ಹಲ್ಲೆ! ಬೈಕ್​ ಮೇಲೆ ಕಾರು ಹತ್ತಿಸಿ ದರ್ಪ! ಶಿವಮೊಗ್ಗದಲ್ಲಿ ಇದೆಂತಾ ವಿಕೃತಿ

Shivamogga Police Complaint ಬೈಕ್​ ಮೇಲೆ ಕಾರು ಹತ್ತಿಸುತ್ತಿರುವುದು

Shivamogga Police Complaint : ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 4  2025:  ಶಿವಮೊಗ್ಗ ಸೊಕ್ಕಿನವರ ಬೀಡಾಗುತ್ತಿದೆಯೇ ಎಂಬ ಪ್ರಶ್ನೆಗೆ ಉದಾಹರಣೆ ಎಂಬಂತಹ ಘಟನೆಯೊಂದು ಅಬ್ಬಲಗೆರೆಯಲ್ಲಿ ನಡೆದಿದೆ. ಅಬ್ಬಲಗೆರೆಯ ಬಸ್​ಸ್ಟ್ಯಾಂಡ್​ ಬಳಿಯಲ್ಲಿ ಒಂದಿಷ್ಟು ಮಂದಿ ನಡುರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಷ್ಟೆ ಅಲ್ಲದೆ ಜನರಿಗೆ ಕಿರಿಕಿರಿ ಉಂಟುಮಾಡಿದ್ದು, ಪ್ರಶ್ನಿಸಿದ ಯುವಕನೊಬ್ಬನಿಗೆ ಹೊಡೆದು ಆತನ ಬೈಕ್​ ಮೇಲೆ ಪದೆಪದೇ ಕಾರು ಹತ್ತಿಸಿ ಜಖಂಗೊಳಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಕೊಡುವುದು ಶುದ್ಧ ಕಾನೂನು ಉಲ್ಲಂಘನೆ.ಆದಾಗ್ಯು ಘಟನೆ ವೈಯಕ್ತಿಕ ವಿಚಾರದ ಗಲಾಟೆಯಾಗಿ ಎಫ್​ಐಆರ್​ನೊಂದಿಗೆ … Read more

ಅಡಕೆ ಕೊಯಿಲು ವಿವಾದ! ತೋಟದಲ್ಲಿಯೇ ಹೊಡೆದಾಟ! ದಾಖಲಾಯ್ತು 2 FIR

Areca nut theft holehonnur theft

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 27 2025 :   ಅಡಿಕೆ ಕೊಯಿಲ ವಿಚಾರಕ್ಕೆ ಎರಡು ಕಡೆಯವರು ಗಲಾಟೆ ಮಾಡಿಕೊಡು ಹೊಡೆದಾಡಿ ಪರಸ್ಪರ ಪೊಲೀಸ್ ಕಂಪ್ಲೆಂಟ್ ಕೊಟ್ಟ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎರಡು ಎಫ್​ಐಆರ್ ಗಳು ದಾಖಲಾಗಿವೆ. ಅದರ ಪ್ರಕಾರ, ಭದ್ರಾವತಿ ತಾಲ್ಲೂಕು ಗ್ರಾಮವೊಂದರಲ್ಲಿರುವ ತೋಟವೊಂದಕ್ಕೆ ಸಂಬಂಧಿಸಿದಂತೆ ಎರಡು ಕಡೆಯವರನ ನಡುವೆ ವ್ಯಾಜ್ಯವಿದೆ. ಈ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಯು ಸಹ ನಡೆಯುತ್ತಿದೆ. ಇದರ ನಡುವೆ … Read more

Shocking Husband Bites Wifes Nose / ಹೆಂಡ್ತಿ ಮೂಗನ್ನ ಕಚ್ಚಿ ತುಂಡು ಮಾಡಿದ ಗಂಡ! ಎಂತಾ ಆಯ್ತು!?

Tragedy Sominakoppa Toddler Attacked by Stray Dogಶಿವಮೊಗ್ಗ, ಬೀದಿ ನಾಯಿ ದಾಳಿ, ಮಗು ಮೇಲೆ ನಾಯಿ ದಾಳಿ, ಸೋಮಿನಕೊಪ್ಪ, ಸರ್ಜಿ ಆಸ್ಪತ್ರೆ, ಬೀದಿ ನಾಯಿ ಹಾವಳಿ, ಮಗು ಗಂಭೀರ ಗಾಯ, ಶಿವಮೊಗ್ಗ ಸುದ್ದಿ, ನಾಯಿ ಕಡಿತ, ಸಾರ್ವಜನಿಕರ ಆಗ್ರಹ. Shocking Husband Bites Wifes Nose Over Debt Dispute in Davangere digital arrest in shivamogga Lokayukta Raid in Shivamogga malenadutoday news paper today malenadutoday news paper 20/05/2025 malenadutoday newspaper today malenadutoday newspaper

Shocking Husband Bites Wifes Nose 11 ಪತ್ನಿಯ ಮೂಗನ್ನೇ ಕಚ್ಚಿ ತುಂಡು ಮಾಡಿದ ಪತಿರಾಯ!ಎಂತಾ ಆಯ್ತು!? Malenadu today news /ಶಿವಮೊಗ್ಗ/ದಾವಣಗೆರೆ, ಜುಲೈ 11: ಸಾಲದ ಕಂತು ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿದ್ದ ವಾಗ್ವಾದ ತಾರಕಕ್ಕೇರಿದ ಸಂದರ್ಭದಲ್ಲಿ, ಪತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡು ಮಾಡಿದ್ದಾನೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. (ವೈಯಕ್ತಿಕ ವಿಚಾರಗಳು ಗೌಪ್ಯ)  ಜುಲೈ 8 ರ ಮಧ್ಯಾಹ್ನ ನಡೆದ ಈ ಘಟನೆ ಇದೀಗ ಪೊಲೀಸ್ … Read more

ರಾಗಿಗುಡ್ಡ ಕೇಸ್​ | ಮತ್ತೊಂದು ಇನ್​ಸ್ಟಾ ವಿಡಿಯೋ ವಿರುದ್ಧ ದಾಖಲಾಯ್ತು FIR

KARNATAKA NEWS/ ONLINE / Malenadu today/ Oct 30, 2023 SHIVAMOGGA NEWS TUNGA NAGARA POLICE STATION | ಶಿವಮೊಗ್ಗದಲ್ಲಿ ರಾಗಿಗುಡ್ಡದಲ್ಲಿ ನಡೆದ ಘಟನೆಯ ವಿಚಾರದಲ್ಲಿ ಇನ್ನೂ ಸಹ ಸೋಶಿಯಲ್ ಮೀಡಿಯಾದ ಪೋಸ್ಟ್​ಗಳು ಹರಿದಾಡುತ್ತಲೇ ಇದೆ. ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಸ್ಟೇಷನ್​ನಲ್ಲಿ ಮತ್ತೊಂದು ಸು ಮೋಟೋ  (suo moto)ಎಫ್ಐಆರ್ ದಾಖಲಾಗಿದೆ.  READ : ಇಸ್ರೇಲ್​ನಿಂದ ಮಧು ಬಂಗಾರಪ್ಪರಿಗೆ ವಿಡಿಯೋ ಕಾಲ್ | ಶಿವಮೊಗ್ಗದ ವ್ಯಕ್ತಿಗೆ ಸಚಿವರ ಸಹಾಯ! IPC 1860 (U/s-505(2)) … Read more

ಮಾರ್ಕೆಟ್ ಲೋಕಿ ಬೆದರಿಕೆ ಕರೆಗೆ ಮತ್ತೆ ಟ್ವಿಸ್ಟ್! ಹೊರಬಿತ್ತು ‘FACE ಮಾಡ್ತೀಯಾ’ ಆಡಿಯೋ! TT ತುಂಬಾ ಹುಡುಗರನ್ನ ಕಳುಹಿಸಿ ಹೆದರಿಸಿದ ದೃಶ್ಯ

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಶಿವಮೊಗ್ಗದಲ್ಲಿ ಜಾಗವೊಂದರ ಕುರಿತಿರುವ ಕೇಸ್ ವಾಪಸ್ ತೆಗೆದುಕೊಳ್ಳಬೇಕು ಎಂದು ಮಾರ್ಕೆಟ್ ಲೋಕಿ ಧಮ್ಕಿ ಹಾಕಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​ ಸಿಕ್ಕಿದೆ. ಕೋಟಿ ಮೌಲ್ಯದ ಜಾಗಕ್ಕಾಗಿ ಅದರ ಮಾಲೀಕರಿಗೆ ಧಮ್ಕಿಹಾಕಿದ್ದರ ಸಂಬಂಧ ಆಡಿಯೋವೊಂದು ಲಭ್ಯವಾಗಿದೆ. ಮಾರ್ಕೆಟ್ ಲೋಕಿ ಜೈಲಿನಿಂದಲೇ ಫೋನ್ ಮಾಡಿ ಆವಾಜ್ ಹಾಕಿ, ಜಾಸ್ತಿ ಮಾತುಬೇಡ, ಫೇಸ್​ ಮಾಡ್ಕೊಳ್ತೀಯಾ ಎಂದು ಹೆದರಿಸಿದ ಮಾತುಗಳು ಆಡಿಯೋದಲ್ಲಿ ಸಾಕ್ಷಿಯಾಗಿದೆ.  BREAKING NEWS / ಜೈಲಿನಿಂದಲೇ … Read more

ಹೊಳೆ ಹೊನ್ನೂರು ಪೊಲೀಸ್ ಸ್ಟೇಷನ್​​ನ ನಾಲ್ವರು ಪೊಲೀಸರ ವಿರುದ್ಧ FIR

KARNATAKA NEWS/ ONLINE / Malenadu today/ Jun 20, 2023 SHIVAMOGGA NEWS ಹೊಳೆಹೊನ್ನೂರು:  ಪೊಲೀಸ್ ಸ್ಟೇಷನ್​ನ ನಾಲ್ವರು ಪೊಲೀಸರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಗ೦ಡನ ಆತ್ಮಹತ್ಯೆಗೆ ಪೊಲೀಸರು ನೀಡಿದ ಮಾನಸಿಕ, ದೈಹಿಕ ಹಿಂಸೆಯೇ ಕಾರಣ ಎಂದು ಆರೋಪಿಸಿ ಪತ್ನಿ ದಾಖಲಿಸಿದ್ದ ದೂರಿನ ಹಿನ್ನೆಲೆ ಹೊಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಏನಿದು ಘಟನೆ? ಜೂನ್ 11ರ೦ದು ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 112ರ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು, … Read more

ಚುನಾವಣಾ ನೀತಿ ಸಂಹಿತೆಯ ಎಫೆಕ್ಟ್​/ ದಿನ ದಿನವೂ ಭರ್ಜರಿ ಬೇಟೆ

Shivamogga./ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ದಾಖಲೆಗಳಲ್ಲಿದೆ ಸಾಗಿಸಲಾಗುತ್ತಿರುವ ವಸ್ತುಗಳನ್ನು ಜಪ್ತಿ ಮಾಡಲಾಗುತ್ತಿದೆ.  ಅಲ್ಲದೆ,  ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ, ಈ ನಿಟ್ಟಿನಲ್ಲಿ ನಿನ್ನೆಯು ಸಹ ಪೊಲೀಸರು ಏಳು ಲಕ್ಷ ಮೌಲ್ಯದ ಅಕ್ಕಿ ಹಾಗೂಈ ಒಂದುವರೆ ಲಕ್ಷ ಮೌಲ್ಯದ ಗ್ಯಾಸ್ ಸ್ಟೌವ್​ಗಳನ್ನು ವಶಕ್ಕೆ ಪಡೆದಿದ್ದಾರೆ.  Karnataka Assembly election 2023/ ಎಲ್ಲೆಲ್ಲಿ ಏನೇನು?   1) ದಿನಾಂಕಃ 04-04-2023 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ … Read more