ಕರಿಮರ ಆಯ್ತು! ಈಗ ಯಾದಗಿರಿ, ರಾಯಚೂರು ಶ್ರೀಗಂಧ ಕಳ್ಳತನ ಕೇಸ್​ಗಾಗಿ ಶಿವಮೊಗ್ಗದಲ್ಲಿ ಹುಡುಕಾಟ! ಏನಿದು?

KARNATAKA NEWS / ONLINE / Malenadu today/ Nov 18, 2023 SHIVAMOGGA NEWS Shivamogga | Malnenadutoday.com | ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಿಡಿದ ಕರಿಮರ ಅಕ್ರಮ ಸಾಗಾಟ ಪ್ರಕರಣ ಬಗ್ಗೆ ಮಲೆನಾಡು ಟುಡೆಯಲ್ಲಿ ವಿಶೇಷವಾಗಿ ವರದಿ ಮಾಡಲಾಗಿತ್ತು. ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶ ಪಡಿಸಿಕೊಂಡ ಕರಿಮರದ ವಿಶೇಷತೆ ಏನು ಗೊತ್ತಾ? ಎಂಬ ಶಿರ್ಷಿಕೆಯ ಅಡಿಯಲ್ಲಿ ಟುಡೆ ವರದಿ ಮಾಡಿತ್ತು.  ಇಷ್ಟೆ ಅಲ್ಲದೆ, … Read more

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಜನವಸತಿ ಪ್ರದೇಶದಲ್ಲೆ ಚಿರತೆ ಹಾವಳಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಕಳೆದ ಕೆಲವೇ ದಿನಗಳಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ತಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡುವಂತೆ ಮಾಡಿದೆ. ಇತ್ತೀಚೆಗೆ ಈ ಸಂಬಂಧ ಅರಣ್ಯ ಇಲಾಖೆ ಸ್ಥಳಕ್ಕೆ ಬಂದು ಚಿರತೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.  ಇದನ್ನು ಸಹ ಓದಿ: ಎಷ್ಟೇ ಆದ್ರೂ ನಮ್ ಹುಡುಗ ಎಂದು ಮನ್ನಿಸಬಹುದಿತ್ತಲ್ಲವೇ ಕನ್ನಡ ಮಾಧ್ಯಮ ಲೋಕ..! ನಾವೇ ಮೊದಲು ಎಂದು ಸುದ್ದಿಯಲ್ಲಿ ಜಿದ್ದಿಗೆ ಬಿದ್ದವರಂತೆ ದ್ವೇಷಿಗಳಾದವರು…ನಟ ದರ್ಶನ್ ವಿಚಾರದಲ್ಲಿ ಒಗ್ಗಟ್ಟಿನ ಜಪ ಮಾಡಿದ್ದರ ಹಿಂದಿನ … Read more