VISL & ಪೆನ್​ ಡ್ರೈವ್​ ಬಗ್ಗೆ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 5, 2023 SHIVAMOGGA NEWS  ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಆರಂಭಗೊಳ್ಳುವುದರ ಕುರಿತು ಪ್ರತಿಕ್ರಿಯೆ ನೀಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇನ್ನೊಂದು 7 ತಿಂಗಳಿಗೆ ಲೋಕಸಭೆ ಚುನಾವಣೆ ಬರಲಿದೆ. ಹೀಗಾಗಿ ವಿಐಎಸ್‌ ಎಲ್‌ ಕಾರ್ಖಾನೆಗೆ ತಾತ್ಕಾಲಿಕವಾಗಿ ಚಾಲನೆ ಕೊಟ್ಟಿದ್ದಾರೆ. ಪೂರ್ಣವಾಗಿ ಚಾಲನೆ ಕೊಟ್ಟರೆ, ಕಾರ್ಖಾನೆ ಮುಚ್ಚದೇ ಮುಂದುವರಿಸಿದರೆ ಒಳ್ಳೆಯದು ಎಂದರು.  ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಐಎಸ್ ಎಲ್, ಎಂಪಿಎಂ ಕಾರ್ಖಾನೆ ಶಿವಮೊಗ್ಗ ಜಿಲ್ಲೆಗೆ ಕಿರೀಟವಿದ್ದಂತೆ. … Read more

ವಿಜಯೇಂದ್ರ ಮಂಡ್ಯದಲ್ಲಿ ಮನೆಯನ್ನಾದರೂ ಮಾಡಲಿ, ಅರೆಮನೆಯನ್ನಾದರೂ ಮಾಡಲಿ ! ಕಾಂಗ್ರೆಸ್​ಗೆ ನಿದ್ರೆಯಲ್ಲಿಯು ಮೋದಿ ಕಾಣ್ತಾರೆ

MALENADUTODAY.COM | SHIVAMOGGA  | #KANNADANEWSWEB ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ನ ಪಂಚರತ್ನ ಯಾತ್ರೆಇದೀಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಸಾಗುತ್ತಿದೆ. ಮಾಜಿ ಸಿಎಂರ ಯಾತ್ರೆ ಪಕ್ಷದ ಅಭ್ಯರ್ಥಿ ಶಾರದಾ ಪೂರನಾಯ್ಕ ಹಾಗೂ ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಸೇರಿದಂತೆ ನೂರಾರು ಕಾರ್ಯಕರ್ತರ ಸಾಥ್ ನೀಡುತ್ತಿದ್ದಾರೆ.  ಇನ್ನೂ ಈ ಸಂದರ್ಭದಲ್ಲಿ ಮಾತನಾಡಿದ ಹೆಚ್​ಡಿಕೆ, ಕಾಂಗ್ರೆಸ್‌ ನಾಯಕರಿಗೆ ಮೋದಿ ಭಯ ಇದೆ ಎಂದರು.  ಜೆಡಿಎಸ್ ನಾಯಕರ ಮುಖವಾಡ ಕಳಚಿದರೆ ನರೇಂದ್ರ ಮೋದಿ ಕಾಣುತ್ತಾರೆ ಎಂಬ ಕಾಂಗ್ರೆಸ್‌ ನಾಯಕ ಸುರ್ಜಿವಾಲರವರ … Read more