ಲೋಕಸಭೆ ಎಲೆಕ್ಷನ್​ಗೂ ಮೊದಲು ಅಥವಾ ನಂತರ! ಕಾಂಗ್ರೆಸ್​ ಸರ್ಕಾರ ಪತನ! ಏನಿದು ಕೆ.ಎಸ್​.ಈಶ್ವರಪ್ಪನವರು ನುಡಿದ ಭವಿಷ್ಯ!

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ಬೇಗ ಪತನಗೊಳ್ಳುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರರವರು ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೆ ಈ ಮಾತನ್ನು ಮಾಜಿ ಸಚಿವ  ಕೆ.ಎಸ್​. ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಅಥವಾ ನಂತರ ಕಾಂಗ್ರೆಸ್​ ಸರ್ಕಾರ ಪತನವಾಗಲಿದೆ ಎಂದು ಕೆ.ಎಸ್​.ಈಶ್ವರಪ್ಪನವರು ತಿಳಿಸಿದ್ದಾರೆ.  ಕಾಂಗ್ರೆಸ್​ ನವರು ಆಪರೇಷನ್​ ಹಸ್ತದ ಮಾತನಾಡುತ್ತಿದ್ದು, ಇವರ ಯೋಗ್ಯತೆಗೆ ಇದುವರೆಗೂ ಬಿಜೆಪಿಯ ಒಬ್ಬ ಶಾಸಕನನ್ನೂ ಕರೆದೊಯ್ಯಲು ಆಗಿಲ್ಲ … Read more

ಈಶ್ವರಪ್ಪನವರಿಂದ ಮನಸ್ಸಿಗೆ ನೋವಾಗಿದೆ! ಹಾವೇರಿಯಲ್ಲಿ ಸಿಡಿದ ಬಿಸಿ ಪಾಟೀಲ್​! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Aug 23, 2023 SHIVAMOGGA NEWS  ಶಿವಮೊಗ್ಗ ನಗರ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಜಕೀಯ ನಿವೃತ್ತಿ ತೆಗೆದುಕೊಂಡಿದ್ದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ (K. S. Eshwarappa) ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮಗನಿಗೆ ಟಿಕೆಟ್ ನೀಡುವಂತೆ ಪ್ರಯತ್ನಿಸುತ್ತಿರುವುದು ಗೊತ್ತಿರುವ ವಿಚಾರ. ಇದೀಗ ಈ ವಿಚಾರದಲ್ಲಿ ಬಾಂಬೆ ಟೀಂನಿಂದಲೇ ಆಕ್ಷೇಪ ವ್ಯಕ್ತವಾಗಿದೆ.   ಈಶ್ವರಪ್ಪ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರ ಕಾಂತೇಶನನ್ನು ಮುಂದಿನ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ಕಾಂತೇಶ್ … Read more

ಹಾವೇರಿಯಿಂದ ಕೆ.ಇ. ಕಾಂತೇಶ್​ ಲೋಕಸಭೆಗೆ ಸ್ಪರ್ಧೆ ! ಪುತ್ರನ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ ಕೆ.ಎಸ್​.ಈಶ್ವರಪ್ಪ

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ರವರ ಪುತ್ರ ಕೆ.ಇ. ಕಾಂತೇಶ್​ ಹಾವೇರಿಯಿಂದ ಲೊಕಸಭೆಗೆ ಸ್ಪರ್ಧಿಸುತ್ತಾರೆ. ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂಬ ಮಾಹಿತಿ ಚರ್ಚೆಗೆ ಬಂದಿತ್ತು. ಆದರೆ ಈ ಬಗ್ಗೆ ಅಧಿಕೃತವಾದ ಮಾಹಿತಿ ಲಭ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ಮಾತನಾಡಿರುವ ಕೆ.ಎಸ್​.ಈಶ್ವರಪ್ಪ ‘ನನ್ನ ಪುತ್ರ ಕಾಂತೇಶ್ ಹಾವೇರಿಯಿಂದ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅಪೇಕ್ಷೆ ಪಟ್ಟಿರುವುದು ನಿಜ ಎಂದಿದ್ದಾರೆ.  ಹಾಲಿ ಸಂಸದ ಶಿವಕುಮಾರ್ ಉದಾಸಿ … Read more

ಕೆ.ಎಸ್​. ಈಶ್ವರಪ್ಪನವರ ಮನೆಗೆ ಕಾಶಿ ಜಗದ್ಗುರುಗಳ ಭೇಟಿ! ಮಾಜಿ ಸಚಿವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS ಶಿವಮೊಗ್ಗ/ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರಿಗೆ ಇವತ್ತು ಹುಟ್ಟುಹಬ್ಬದ ಸಂಭ್ರಮ!75 ಜನ್ಮದಿನದ ಅಂಗವಾಗಿ ಅವರ ನಿವಾಸಕ್ಕೆ ಆಗಮಿಸುತ್ತಿರುವ ಅಭಿಮಾನಿಗಳು ಈಶ್ವರಪ್ಪನವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಇನ್ನೂ ಇದೇ ವೇಳೇ ಕಾಶಿ ಜಗದ್ಗುರುಗಳು ಈಶ್ವರಪ್ಪನವರ ನಿವಾಸಕ್ಕೆ ಬಂದು ಮಾಜಿ ಸಚಿವರಿಗೆ ಆಶೀರ್ವಾದ ಮಾಡಿದರು. ಈ ವೇಳೆ ಈಶ್ವರಪ್ಪನವರ ಕುಟುಂಬಸ್ಥರು ಸ್ವಾಮೀಜಿಗಳ ಪಾದ ಪೂಜೆ ನೆರವೇರಿಸಿದರು.  ಕಾಶಿ ಜಗದ್ಗುರುಗಳ ಹಾರೈಕೆಗೆ ಧನ್ಯವಾದ ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಸ್​.ಈಶ್ವರಪ್ಪ,  … Read more

BREAKING NEWS / ಕೆ.ಎಸ್​.ಈಶ್ವರಪ್ಪನವರಿಗೆ ಬೆಳಗ್ಗೆ ಬೆಳಗ್ಗೆ ನರೇಂದ್ರ ಮೋದಿ ಕರೆ/ ಏನು ಹೇಳಿದ್ರು ಪ್ರಧಾನಿ

 ಶಿವಮೊಗ್ಗ ನ್ಯೂಸ್​/ SHIVAMOGGA NEWS/ Malenadu today/ Apr 21, 2023/ KARNATAKA ONLINE NEWS / GOOGLE NEWS ಶಿವಮೊಗ್ಗ/   ಪಕ್ಷ ಕೇಳಿದ ತಕ್ಷಣ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿ, ಮಗನಿಗೆ ಟಿಕೆಟ್ ನೀಡದಿದ್ದರೂ ಪಕ್ಷ ನಿಷ್ಟೆ ತೋರಿದ ಕೆ.ಎಸ್​.ಈಶ್ವರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಸ್ವತಃ ಕೆಎಸ್​.ಈಶ್ವರಪ್ಪನವರು ಮಾತನಾಡಿದ್ದಾರೆ.  ಆರೋಗ್ಯ ವಿಚಾರಿಸಿದ ಮೋದಿ ಇವತ್ತು ಬೆಳಗ್ಗೆ ಕೆ.ಎಸ್‌. ಈಶ್ವರಪ್ಪ ಅವರಿಗೆ ಕರೆ ಮಾಡಿದ ನರೇಂದ್ರ ಮೋದಿಯವರು,  … Read more

BREAKING NEWS / ಕೆ.ಎಸ್​.ಈಶ್ವರಪ್ಪನವರಿಗೆ ಬೆಳಗ್ಗೆ ಬೆಳಗ್ಗೆ ನರೇಂದ್ರ ಮೋದಿ ಕರೆ/ ಏನು ಹೇಳಿದ್ರು ಪ್ರಧಾನಿ

 ಶಿವಮೊಗ್ಗ ನ್ಯೂಸ್​/ SHIVAMOGGA NEWS/ Malenadu today/ Apr 21, 2023/ KARNATAKA ONLINE NEWS / GOOGLE NEWS ಶಿವಮೊಗ್ಗ/   ಪಕ್ಷ ಕೇಳಿದ ತಕ್ಷಣ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿ, ಮಗನಿಗೆ ಟಿಕೆಟ್ ನೀಡದಿದ್ದರೂ ಪಕ್ಷ ನಿಷ್ಟೆ ತೋರಿದ ಕೆ.ಎಸ್​.ಈಶ್ವರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಸ್ವತಃ ಕೆಎಸ್​.ಈಶ್ವರಪ್ಪನವರು ಮಾತನಾಡಿದ್ದಾರೆ.  ಆರೋಗ್ಯ ವಿಚಾರಿಸಿದ ಮೋದಿ ಇವತ್ತು ಬೆಳಗ್ಗೆ ಕೆ.ಎಸ್‌. ಈಶ್ವರಪ್ಪ ಅವರಿಗೆ ಕರೆ ಮಾಡಿದ ನರೇಂದ್ರ ಮೋದಿಯವರು,  … Read more