BREAKING NEWS/ ಶಿವಮೊಗ್ಗ ಜೆಡಿಎಸ್​ಗೆ ಕಾಂಗ್ರೆಸ್​ & ಬಿಜೆಪಿಯಿಂದ ಪ್ಲಸ್​ 1/ ವರ್ಕ್​ ಆಗುತ್ತಾ ಹೊಸ ಸ್ಟ್ಯಾಟರ್ಜಿ

KARNATAKA NEWS/ ONLINE / Malenadu today/ SHIVAMOGGA / Apr 21, 2023 ಶಿವಮೊಗ್ಗ/  #ಕರ್ನಾಟಕ ಚುನಾವಣೆ / ಶಿವಮೊಗ್ಗ ರಾಜಕಾರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಬಿಜೆಪಿಯಿಂದ ಬಂಡಾಯವೆದ್ದು ಜೆಡಿಎಸ್​ ಸೇರಿ ಟಿಕೆಟ್ ಪಡೆದು ಆಯನೂರು ಮಂಜುನಾಥ್ (Aynuru manjunath)ಚುನಾವಣೆಯಲ್ಲಿ​ ಸ್ಪರ್ಧಿಸುತ್ತಿದ್ದಾರೆ Read/  Raghaveshwar Sri/  ಆತ್ಮಹತ್ಯೆಗೆ  ಪ್ರಚೋದನೆ ಕೇಸ್​ನಲ್ಲಿ ರಾಘವೇಶ್ವರ ಶ್ರೀ , ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಬಿಗ್​ ರಿಲೀಫ್ ಜೆಡಿಎಸ್​ಗೆ ಕಾಂಗ್ರೆಸ್​ ಮುಖಂಡ ಸೇರ್ಪಡೆ ಈ ಮಧ್ಯೆ ಕಾಂಗ್ರೆಸ್​ನಲ್ಲಿ ಟಿಕೆಟ್ ನಿರೀಕ್ಷಿಸಿದ್ದ ಕೆ.ಬಿ.ಪ್ರಸನ್ನಕುಮಾರ್​, … Read more

ಜೆಡಿಎಸ್​ನಲ್ಲಿ ಸಿದ್ದರಾಮಯ್ಯ ಆಪರೇಷನ್​/ ವೈಎಸ್​ವಿ ದತ್ತ ಸದ್ಯದಲ್ಲಿಯೇ ಕಾಂಗ್ರೆಸ್​ಗೆ

ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯರವರ ಜೊತೆಗೆ ಕಡೂರು ಮಾಜಿ ಶಾಸಕ ವೈಎಸ್​ವಿ ದತ್ತರವರು ಕಾಣಿಸಿಕೊಂಡಾಗಲೇ ಅವರು ಕಾಂಗ್ರೆಸ್​ಗೆ ಹೋಗುತ್ತಾರಾ ಎಂಬ ಪ್ರಶ್ನೆ ಬಂದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಜೆಡಿಎಸ್​ನಿಂದ ಹೊರಬರುವುದು ಖಚಿತ ಎಂಬುದಾಗಿ ವೈಎಸ್​​ವಿ ದತ್ತರವರು ಮಾತನಾಡಿದ್ದಾರೆ. ಇದನ್ನು ಸಹ ಓದಿ : bhadravati BREAKING NEWS / ಭದ್ರಾವತಿ ರೌಡಿಗಳ ಮನೆಗಳ ಮೇಲೆ ಪೊಲಿಸರ ರೇಡ್​ ಕ್ಷೇತ್ರ ಹಾಗೂ ತಮ್ಮನ್ನ ನಂಬಿದವರಿಗಾಗಿ ಕಾಂಗ್ರೆಸ್​ ಸೇರುವ ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಮಾತನಾಡಿರುವ ಅವರು, … Read more