ಪ್ರೀತ್ಸೋದು ತಪ್ಪಾ? ತಾಯಿಗೆ ಹೇಳಿದ್ದ ತಪ್ಪಾಯ್ತಾ? ಮಾರಿಕಾಂಬೆ ದರ್ಶನ ಪಡೆದು ಹೊರಟ ಗಾಡಿಕೊಪ್ಪ ಯುವಕನನ್ನ ಸುಟ್ಟುಹಾಕಿದ್ದೇಕೆ? ನಡೆದಿದ್ದೇನು?

Shivamogga Mar 18, 2024  ಶಿವಮೊಗ್ಗ ಜಿಲ್ಲೆ ತೋಗರ್ಸಿಯಲ್ಲಿ ನಡೆದ ಕಾರಿನ ಸಮೇತ ಯುವಕನನ್ನು ಸುಟ್ಟ ಪ್ರಕರಣ ಸಂಬಂಧ ಶಿರಾಳಕೊಪ್ಪ ಪೊಲೀಸ್‌ ಸ್ಟೇಷನ್‌ನಲ್ಲಿ ಎಫ್‌ಐಆರ್‌ ದಾಖಲಾಗಿದೆ. ಒಟ್ಟು 12 ಮಂದಿ ವಿರುದ್ದ ಮೃತ ಯುವಕನ ತಾಯಿ ನೀಡಿದ ದೂರಿನನ್ವಯ: IPC 1860 (U/s-302,201,504,506,427,34) ಅಡಿಯಲ್ಲಿ  ಎಫ್‌ಐಆರ್‌ ದಾಖಲಾಗಿದೆ.  ನಡೆದ ಘಟನೆ ಸಂಬಂಧ ಮಲೆನಾಡು ಟುಡೆ ಡಿಟಿಟಲ್‌ ನ್ಯೂಸ್‌ ಮೀಡಿಯಾ   ಲವ್ ಮ್ಯಾಟರ್​ಗೆ ಯುವಕನನ್ನ ಕೊಂದು ಕಾರಿನಲ್ಲಿಯೇ ಸುಟ್ಟು ಹಾಕಲಾಯ್ತಾ? ತೋಗರ್ಸಿಯಲ್ಲಿ ನಡೆದಿದ್ದೇನು? ಶೀರ್ಷಿಕೆಯಡಿಯಲ್ಲಿ ಸುದ್ದಿ ಮಾಡಿತ್ತು. ಈ … Read more

ಒಂದು ವರ್ಷದೊಳಗೆ ಈಡಿಗ ಭವನ ಪೂರ್ಣಗೊಳಿಸಿ, ಇಲ್ಲವಾದಲ್ಲಿ ಬಹಿರಂಗ ಕ್ಷಮೆ ಕೇಳಿ- ಕೆ.ಅಜ್ಜಪ್ಪ

ಒಂದು ವರ್ಷದೊಳಗೆ ಈಡಿಗ ಭವನ ಪೂರ್ಣಗೊಳಿಸಿ, ಇಲ್ಲವಾದಲ್ಲಿ ಬಹಿರಂಗ ಕ್ಷಮೆ ಕೇಳಿ- ಕೆ.ಅಜ್ಜಪ್ಪ  ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಇಂದು ಆರ್ಯ ಈಡಿಗ ಸಂಘದ ಮುಖಂಡರು ಸುದ್ದಿಘೋಷ್ಟಿ ಯಲ್ಲಿ ಪರೋಕ್ಷವಾಗಿ ಸಚಿವ ಮಧು ಬಂಗಾರಪ್ಪ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ  ಅಧ್ಯಕ್ಷ k ಅಜ್ಜಪ್ಪ ಕುಮಾರ್ ಬಂಗಾರಪ್ಪನವರು ನಮ್ಮ ತಾಲೂಕಿನಲ್ಲಿ ಈಡಿಗರ ಭವನ ನಿರ್ಮಿಸಲು 2 ಕೋಟಿ ನೀಡಿದ್ದರು. ಅದರಲ್ಲಿ 1.5 ಕೋಟಿ ರೂ ಗಳು ಮಾತ್ರ ಬಿಡುಗಡೆಯಾಗಿದೆ. ಇನ್ನು ಉಳಿದ 50 ಲಕ್ಷ ರೂ … Read more

ಸಾರ್ವಜನಿಕರಿಗೆ ಮಾಹಿತಿ | ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ POWER CUT

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS ದಿನಾಂಕ: 17.10.2023ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೋಳ ವಿ.ವಿ. ಕೇಂದ್ರದಿಂದ ಬರುವ  ಎ.ಎಫ್-1,2, ಮತ್ತು 3ರ ಫೀಡರ್‍ಗಳಲ್ಲಿ  ಮಾರ್ಗಮುಕ್ತತೆ ನೀಡಬೇಕಾಗಿದ್ದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 17.10.2023ರಂದು ಬೆಳ್ಳಗ್ಗೆ 09 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶ್ರೀರಾಮ್‍ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಮ್, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, … Read more

| ಮಿಡಿದ ಹೃದಯಗಳು | ಮಗನ ಆಸೆ | ಪೋಷಕರ ಮನವಿ | ಮಾನವೀಯತೆ ಮೆರೆದ ಎಸ್ಪಿ | ಅದಿಕಾರ ಹಸ್ತಾಂತರಿಸಿದ ಇನ್ ಸ್ಪೆಕ್ಟರ್ | ಅರ್ದ ಗಂಟೆ ಪೊಲೀಸ್ ಅಧಿಕಾರಿಯಾದ ಬಾಲಕನ ಹಿಂದಿದೆ ನೂರೆಂಟು ನೋವು

. ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿ ಎಂಟುವರೆ ವರ್ಷದ ಬಾಲಕ ಅಧಿಕಾರ ಸ್ವೀಕರಿಸಿ ಎಲ್ಲರಿಗೂ ಹುಬ್ಬೇರುವಂತೆ ಮಾಡಿದ್ದಾನೆ. ನೇಮಕವಾದ ಕೆಲವೇ ನಿಮಿಷದಲ್ಲಿ ಖಡಕ್ ಆದೇಶ ನೀಡಿ ಸಿಬ್ಬಂದಿಗೆ ಅಲರ್ಟ್ ಮಾಡಿದ್ದಾನೆ. ಓರ್ವ ಪೇದೆಗೆ ರಜೆಯನ್ನು ಸಹ ನೀಡಿದ್ದಾನೆ. ಇದು ರಿಯಲ್ ಕಥೆ ಅಲ್ಲದಿದ್ದರೂ ರೀಲ್ ಕೂಡ ಅಲ್ಲ. ದೊಡ್ಡಪೇಟೆ ಪೊಲೀಸ್ ಠಾಣೆ ಬುಧವಾರ ಸಂಜೆ ಅಪರೂಪದ ಮನಕಲುಕುವ ಕ್ಷಣಕ್ಕೆ ಸಾಕ್ಷಿಯಾಗಿತ್ತು.  ದೊಡ್ಡಪೇಟೆ ಪೊಲೀಸ್ ಠಾಣಾಧಿಕಾರಿಯಾದ ಪುಟ್ಟ ಬಾಲಕ ಬಾಲಕನ ಆಸೆ ಈಡೇರಿಸಿದ ಎಸ್ಪಿ ಮಿಥುನ್ ಕುಮಾರ್ … Read more

2 ಕೆಜಿ ಗಾಂಜಾ ಜೊತೆ ಹೊಸಮನೆ, ಗಾಡಿಕೊಪ್ಪ, ಸವಾರ್ ಲೈನ್ ರಸ್ತೆ , ತುಮಕೂರಿನ ಆರೋಪಿ ಅರೆಸ್ಟ್! ಗಡಿಪಾರಾದವನು ಮಾರುತ್ತಿದ್ದನಾ ಆಂಧ್ರ ಗಾಂಜಾ?

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS  ಶಿವಮೊಗ್ಗ ಪೊಲೀಸರು ಗಾಂಜಾ ವಿಚಾರದಲ್ಲಿ ಇವತ್ತು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಸಿಟಿ ಲಿಮಿಟ್​ನಲ್ಲಿಯೇ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 2 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ಧಾರೆ.  ಏನಿದು ಪ್ರಕರಣ ? ಶಿವಮೊಗ್ಗ ನಗರದ ಎಂ.ಆರ್.ಎಸ್. ನಿಂದ  ವಡ್ಡಿನಕೊಪ್ಪದ ಕಡೆಗೆ ಹೋಗುವ ರಸ್ತೆಯ  ಸಮೀಪ ಇರುವ ಕೆಇಬಿ ಖಾಲಿ ಜಾಗದಲ್ಲಿ ಕೆಲವರು ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ … Read more

ಊಟಕ್ಕೆ ಅಂತಾ ಬಾರ್​ ಆ್ಯಂಡ್ ರೆಸ್ಟೋರೆಂಟ್​ಗೆ ಹೋಗಿ ಬರುವಷ್ಟರಲ್ಲಿ , ಹೊರಗಡೆ ಕಾದಿತ್ತು ಶಾಕ್​!

A man’s bike was stolen while he was on his way to a bar and restaurant for lunch.

ಶಿವಮೊಗ್ಗದಲ್ಲಿ ಬಸ್​ ಹತ್ತಿದ ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ/    ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ‘ಸ್ವೀಪ್ ಎಕ್ಸ್​ಪ್ರೆಸ್​ ಬಸ್’ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ .ಆರ್ ತಿಳಿಸಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ‘ಸ್ವೀಪ್ ಎಕ್ಸ್​ಪ್ರೆಸ್​ … Read more

ದಕ್ಷಿಣಕನ್ನಡದಲ್ಲಿ ಜಾಹಿರಾತು ಕೊಟ್ಟವರಿಗೆ ಶಿವಮೊಗ್ಗದಲ್ಲಿ 6 ಲಕ್ಷ ರೂಪಾಯಿ ಮೋಸ/ ನಾಗರಿಕರೇ ಎಚ್ಚರ ಹೀಗೂ ಆಗುತ್ತೆ

ಶಿವಮೊಗ್ಗ: ಮಗಳ ಮದುವೆ ಮಾಡಿಸಲು ಆಸ್ತಿ ಮಾರಾಟಕ್ಕಿದೆ ಎಂದು ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಿದ್ದನ್ನು ಗಮನಿಸಿ, ಗಿರಾಕಿ ಸೋಗಿನಲಿ ಬಂದ ಇಬ್ಬರು  6 ಲಕ್ಷ ರೂಪಾಯಿ  ಲಪಟಾಯಿಸಿಕೊಂಡು ಹೋದ ಘಟನೆ ಶಿವಮೊಗ್ಗದ ಗಾಡಿಕೊಪ್ಪದಲ್ಲಿ ನಡೆದಿದೆ. ನಡೆದಿದ್ದು ಏನು?  ಮಗಳ ಮದುವೆಗೆ ಹಣ ಬೇಕು, ಹೀಗಾಗಿ ಕಾರ್ಕಳದಲ್ಲಿರುವ ಒಂದು ಎಕರೆ ಜಮೀನು ಮಾರಾಟಕ್ಕಿದೆ ಎಂದು ಗಾಡಿಕೊಪ್ಪದ (Gadikoppa)  ನಿವಾಸಿ ಎಸ್.ರಂಗಪ್ಪ (70) ಜಾಹಿರಾತು ನೀಡಿದ್ದರು. ದಕ್ಷಿಣಕನ್ನಡದ (Dakshina Kannada) ಪ್ರಮುಖ ಪತ್ರಿಕೆಯಲ್ಲಿ ಜಾಹೀರಾತು ಹಾಕಿಸಿದ್ದರು. ಇದನ್ನು ನೋಡಿ ಜಮೀನು ಖರೀದಿಯ … Read more