ಮನೆ ಮಗಳನ್ನ ಬರಿಗೈಲಿ ಕಳುಹಿಸಬೇಡಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜ್‌ ಕುಮಾರ್‌ ದೊಡ್ಡ ಮಾತು! ಶಿವಣ್ಣ, ಬೇಳೂರು, ಮಧು ಹೇಳಿದ್ದೇನು?

Shivamogga Mar 20, 2024   Shivanna, Belur , Madhu,Geetha Shivarajkumar  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಎಂಟ್ರಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಗಡಿಭಾಗ ಕಾರೆಹಳ್ಳಿಗೆ ಬಂದ ಗೀತಾ ಶಿವರಾಜ್ ಕುಮಾರ್ ಹಾಗು ನಟ ಶಿವಣ್ಣಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸೇರಿದಂತೆ ಸಾವಿರಾರು ಕಾರ್ಯಕರ್ತರು ರಾಲಿಯಲ್ಲಿ ಪಾಲ್ಗೊಂಡಿದ್ದರು. ನೆಚ್ಚಿನ ನಟ ಶಿವಣ್ಣನನ್ನು ಅಭಿಮಾನಿಗಳು ಕಣ್ತುಂಬಿಕೊಂಡರು. ನಂತರ ಶಿವಮೊಗ್ಗ ನಗರದ … Read more

ಇವತ್ತು ಶಿವಮೊಗ್ಗಕ್ಕೆ ಗೀತಾ ಶಿವರಾಜ್‌ ಕುಮಾರ್!‌? ಅಭ್ಯರ್ಥಿ ಸ್ವಾಗತಕ್ಕೆ ಕಾಂಗ್ರೆಸ್‌ ತಯಾರಿ ಹೇಗಿದೆ ಗೊತ್ತಾ?

Shivamogga Mar 20, 2024 Geetha Shivarajkumar   ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ರಾಜಕಾರಣ ರಂಗೇರುತ್ತಿದೆ. ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಕ್ಷೇತ್ರಕ್ಕೆ ಆಗಮಿಸುವುದಕ್ಕೂ ಮೊದಲೇ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬಂದು ಬಿವೈ ರಾಘವೇಂದ್ರರವರ ಪರವಾಗಿ ಮತ ಕೇಳಿ ವಾಪಸ್‌ ಆಗಿದ್ದಾರೆ. ಹೀಗೋಂದು ಟೀಕೆಯನ್ನ ಕೇಳಿದ ಬೆನ್ನಲ್ಲೆ ಇದೀಗ ಗೀತಾ ಶಿವರಾಜ್‌ ಕುಮಾರ್‌ ಶಿವಮೊಗ್ಗಕ್ಕೆ ಇವತ್ತು ಪ್ರವೇಶ ಮಾಡುತ್ತಿದ್ದು, ಅವರ ಸ್ವಾಗತಕ್ಕೆ ಅದ್ದೂರಿ ಸಿದ್ಧತೆ ಮಾಡಿಕೊಂಡಿದೆ.  ಗೀತಾ ಶಿವರಾಜ್‌ಕುಮಾರ್ ಇವತ್ತು ಬೆಳಿಗ್ಗೆ 10.30ಕ್ಕೆ ಭದ್ರಾವತಿಯ … Read more

ಲೋಕಸಭಾ ಚುನಾವಣೆ 2024 | ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿಯಾದ ಬೆನ್ನಲ್ಲೆ ಮಹತ್ವದ ರಿಯಾಕ್ಷನ್​ ನೀಡಿದ ಸಂಸದ ಬಿವೈ ರಾಘವೇಂದ್ರ

Shivamogga Mar 9, 2024   ಲೋಕಸಭಾ ಚುನಾವಣೆ-2024 | ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್! ಈ ನಿಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಹಾಲಿ ಸಂಸದ ಬಿವೈ ರಾಘವೇಂದ್ರ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.  ನಿನ್ನೆ ಈ ಸಂಬಂಧ ಮಾತನಾಡಿರುವ ಅವರು, ಶಿವಮೊಗ್ಗದಲ್ಲಿ ವಿರೋಧ ಪಕ್ಷದವರು ಅಭ್ಯರ್ಥಿ ಯಾರು ಎಂಬುದು ನಮಗೆ ಮುಖ್ಯವಾಗಲ್ಲ. ಪ್ರಧಾನಿ ನರೇಂದ್ರ ಮೋದಿ ಮಾಡಿದ ಅಭಿವೃದ್ಧಿಕೆಲಸವೇ ನಮಗೆ ಮುಖ್ಯ ಎಂದಿದ್ದಾರೆ.  ಅಭಿವೃದ್ಧಿ … Read more

ಬಿಜೆಪಿಯಲ್ಲಿ ಕಾಣ್ತಿಲ್ಲ! ಕಾಂಗ್ರೆಸ್​​ಗಿನ್ನೂ ಬಂದಿಲ್ಲ! ಸಾಗರ ಸಮಾವೇಶದಲ್ಲಿ ಮಿಸ್​ ಆದ ಕುಮಾರ್ ಬಂಗಾರಪ್ಪ! ಸಹೋದರಿಗೆ ಜೈ ಅಂತಾರಾ?

Shivamogga Mar 6, 2024  ನಿನ್ನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಣಪತಿ ಕೆರೆಯ ಸಮೀಪ ಈಡಿಗ ಸಮುದಾಯದ ಸಮಾವೇಶ ನಡೆದಿತ್ತು. ಬಹುತೇಕ ಬಿಜೆಪಿ ಮಯವಾಗಿದ್ದ ಸಮಾವೇಶದಲ್ಲಿ ಕುತೂಹಲ ಮೂಡಿಸಿದ್ದು ಕುಮಾರ ಬಂಗಾರಪ್ಪನವರ ಅನುಪಸ್ಥಿತಿ..  ಕುಮಾರ್ ಬಂಗಾರಪ್ಪ ನವರು ಕಾಂಗ್ರೆಸ್​ ಹೋಗ್ತಾರೋ ಇಲ್ವೋ ಗೊತ್ತಿಲ್ಲ. ಆದರೆ ಬಿಜೆಪಿಯಿಂದಲೂ ಅವರು ದೂರವಿರುವುದರಂತೂ ಸತ್ಯ. ಇದರ ನಡುವೆ ಮೊನ್ನೆ ಮೊನ್ನೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕುಮಾರ್ ಬಂಗಾರಪ್ಪನವರನ್ನ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಹಗ್ಗಹಾಕಿ ಕಟ್ಟಿ ಹಿಡಿದುಕೊಂಡಿದ್ದಾರೆ. ಆದರೂ … Read more

2 ದಿನ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ! ಯಾವೆಲ್ಲಾ ಕಾರ್ಯಕ್ರಮಗಳಿವೆ! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Aug 1, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಸಚಿವರಾದ ಎಸ್. ಮಧು ಬಂಗಾರಪ್ಪರವರು ಇದೇ ಆಗಸ್ಟ್ 05 ಮತ್ತು 06  ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನ ಅವರ ಕಾರ್ಯಕ್ರಮಗಳ ವಿವರಗಳನ್ನು ನೋಡುವುದಾದರೆ, ಸಚಿವರು  ಆಗಸ್ಟ್​  05 ರ ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಯಡೆಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ … Read more

ಗೀತಾ ಶಿವರಾಜ್​ ಕುಮಾರ್, ಕುಮಾರ್ ಬಂಗಾರಪ್ಪರವರ ಸ್ಪರ್ಧೆ/ ಮಧು ಬಂಗಾರಪ್ಪರವರು ಹೇಳಿದ್ಧೇನು!? ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ತೀರ್ಥಹಳ್ಳಿಯ, ತಾಲೂಕು ಕಚೇರಿಯಲ್ಲಿ  ಅಧಿಕಾರಿಗಳೊಂದಿಗೆ  ಇವತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮಾಲೋಚನೆ ನಡೆಸಿದ್ಧಾರೆ. ಈ ವೇಳೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ.. ಎಲ್ಲವನ್ನು ಬಗೆಹರಿಸುತ್ತೇವೆ ಎಂದಿದ್ದಾರೆ. ಈ ಸಂಬಂಧ  ಇಲಾಖೆಗೆ ಸಂಬಂಧಿಸಿದ ಅನುದಾನಕ್ಕಾಗಿ ಬಜೆಟ್​ನಲ್ಲಿ ಪ್ರಸ್ತಾಪಿಸಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.  ಇನ್ನೂ … Read more

ಫಿಕ್ಸ್​ ಆಗ್ತಿದ್ಯಾ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ! ಶಿವಣ್ಣ ದಂಪತಿಯ ಪ್ರತಿಕ್ರಿಯೆ ಏನು ಗೊತ್ತಾ?

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಸಂಸದ ಬಿ.ವೈ.ರಾಘವೇಂದ್ರರವರ ಎದುರಾಳಿ ಯಾರು? ಈ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಹುಡುಕುತ್ತಿದೆ. ಒಂದು ಕಡೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಸಹೋದರಿ ಗೀತಾ ಶಿವರಾಜ್​ ಕುಮಾರ್​ ರನ್ನ ಅಭ್ಯರ್ಥಿಯನ್ನಾಗಿಸಲು ಪ್ರಯತ್ನ ನಡೆಸ್ತಿರುವುದು ರಾಜಕೀಯ ಅಖಾಡದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ನಿಟ್ಟಿನಲ್ಲಿ ಶಿವರಾಜ್​ ಕುಮಾರ್​ ಹಾಗೂ ಗೀತಾ ಶಿವರಾಜ್​ ಕುಮಾರ್​, ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ … Read more

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವಣ್ಣ ದಂಪತಿ! ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗ್ತಾರಾ?

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS  ಬೆಂಗಳೂರು :   ಕರುನಾಡ ಚಕ್ರವರ್ತಿ  ಶಿವರಾಜ್ ಕುಮಾರ್  ತಮ್ಮ ಪತ್ನಿ ಗೀತಾ ಅವರೊಂದಿಗೆ  ನಿನ್ನೆ  ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಸದ್ಯ ಇವರ ಈ ಮಾತುಕತೆ ಕುತೂಹಲ ಮೂಡಿಸಿದ್ದು ಮುಂದಿನ ಸಂಸತ್ ಚುನಾವಣೆಯಲ್ಲಿ ಶಿವಮೊಗ್ಗ ಅಭ್ಯರ್ಥಿಯ ಚರ್ಚೆ ಮಾತುಕತೆಯಲ್ಲಿ ನಡೆಯಿತೇ ಎಂಬ ಪ್ರಶ್ನೆಗಳು ಮೂಡುತ್ತಿವೆ.  ಅಮಿರ್​ ಅಹಮದ್ ಸರ್ಕಲ್​ನಲ್ಲಿ ಹಲ್ಲೆ/ ಬಸ್​ಗೆ … Read more

ಬಾಮೈದನಿಗಾಗಿ ಕಾರ್​ ಡ್ರೈವ್ ಮಾಡಿದ ಭಾವ! ಮಧು ಬಂಗಾರಪ್ಪರನ್ನ ರಾಜಭವನಕ್ಕೆ ಕರೆದೊಯ್ಯ ಶಿವಣ್ಣ

ಬಾಮೈದನಿಗಾಗಿ  ಕಾರ್​ ಡ್ರೈವ್ ಮಾಡಿದ ಭಾವ! ಮಧು ಬಂಗಾರಪ್ಪರನ್ನ ರಾಜಭವನಕ್ಕೆ ಕರೆದೊಯ್ಯ ಶಿವಣ್ಣ

Shivanna takes Madhu Bangarappa to Raj Bhavan

ಬಾಮೈದನಿಗಾಗಿ ಕಾರ್​ ಡ್ರೈವ್ ಮಾಡಿದ ಭಾವ! ಮಧು ಬಂಗಾರಪ್ಪರನ್ನ ರಾಜಭವನಕ್ಕೆ ಕರೆದೊಯ್ಯ ಶಿವಣ್ಣ

ಬಾಮೈದನಿಗಾಗಿ  ಕಾರ್​ ಡ್ರೈವ್ ಮಾಡಿದ ಭಾವ! ಮಧು ಬಂಗಾರಪ್ಪರನ್ನ ರಾಜಭವನಕ್ಕೆ ಕರೆದೊಯ್ಯ ಶಿವಣ್ಣ

KARNATAKA NEWS/ ONLINE / Malenadu today/ May 27, 2023 SHIVAMOGGA NEWS ಪ್ರಮಾಣ ವಚನ ಕಾರ್ಯಕ್ರಮಕ್ಕೆ ನಟ ಶಿವರಾಜ್​ಕುಮಾರ್ (Shivarajkumar)  ಮಧು ಬಂಗಾರಪ್ಪರವರನ್ನ ಕಾರಿನಲ್ಲಿ ಕೂರಿಸಿಕೊಂಡು ಡ್ರೈವ್ ಮಾಡಿಕೊಂಡು ಹೋಗಿದ್ಧಾರೆ. ಮುಂದೆ ತಮ್ಮ ಪತ್ನಿ ಗೀತಾ ಶಿವರಾಜ್​ ಕುಮಾರ್​ನ್ನ ಕೂರಿಸಿಕೊಂಡಿದ್ದ ಶಿವಣ್ಣ, ಹಿಂದೆ ಮಧು ಬಂಗಾರಪ್ಪ ಹಾಗೂ ಅವರ ಕುಟುಂಬವನ್ನ ಕೂರಿಸಿಕೊಂಡು ರಾಜಭವನಕ್ಕೆ ಕಾರ್ ಡ್ರೈವ್ ಮಾಡಿಕೊಂಡು ತೆರಳಿದರು. ಈ ವೇಳೆ ಮಾಧ್ಯಮದವರು ಮುತ್ತಿಕೊಂಡು  ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ, ಮಧು ಬಂಗಾರಪ್ಪ ಕೈ ಬೀಸಿ … Read more