ಅರಶಿನದ ನೀರಲ್ಲಿ 31 ಗ್ರಾಮ್​ ಬಂಗಾರದ ಸರ ಮಂಗಮಾಯ! ಈ ಥರನೂ ಆಗುತ್ತೆ

Gold Chain Theft | ಸಾಗರ | ತಾಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ಪೌಡರ್ ಮಾರಾಟಕ್ಕೆ ಅಂತಾ ಬಂದ ಇಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ಕದ್ದೊಯ್ದ ಘಟನೆ ಬಗ್ಗೆ ಆನಂದಪುರ ಪೊಲೀಸ್​ ಸ್ಟೇಷನ್​ನಲ್ಲಿ ಕೇಸ್ ದಾಖಲಾಗಿದೆ.  ಗ್ರಾಮದ ನಿವಾಸಿ ರತ್ನಾವತಿ ಎಂಬುವವರ ಮನೆ ಬಾಗಿಲಿಗೆ ಸುಮಾರು 35 ರಿಂದ 40 ವರ್ಷ ವಯಸ್ಸಿನ ಇಬ್ಬರು ಬಂದಿದ್ದರು. ಈ ಪೈಕಿ ಓಬ್ಬಾತ ಪಾತ್ರೆ ಸ್ವಚ್ಛಗೊಳಿಸುವ ಪೌಡರ್ ಮಾರಾಟಕ್ಕಿದೆ ಅಂತಾ  ಬಿಳಿ ಬಣ್ಣದ ಪೌಡರ್​ ಸ್ಯಾಂಪಲ್ ಕೊಟ್ಟಿದ್ದಾನೆ. ಅದೇಹೊತ್ತಿಗೆ ಇನ್ನೊಬ್ಬಾತ ಬೆಳ್ಳಿ ಹಾಗೂ … Read more

ತೀರ್ಥಹಳ್ಳಿ: ಮನೆ ಹಿಂಬದಿ ಬಾಗಿಲು ಒಡೆದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ

Shivamogga Round up

Thirthahalli Burglary :ಕೋಣಂದೂರಿನ ಸೋಣಗನಕೇರಿಯ ಮನೆಯೊಂದರಲ್ಲಿ ಮಧ್ಯರಾತ್ರಿ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಹಣವನ್ನು ದೋಚಿದ್ದಾರೆ. ಈ ಹಿನ್ನೆಲೆ  ತೀರ್ಥಹಳ್ಳಿ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ: ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ; ಮಹಿಳಾ ಎಎಸ್‌ಐ  ಚಿನ್ನದ ಸರ ಕಳವು ಡಿಸೆಂಬರ್ 16ರ ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಕಳ್ಳರು ಮನೆಯ ಹಿಂಬದಿಯ ಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ. ಮನೆ ಪ್ರವೇಶಿಸಿದ ಕಳ್ಳರು ರೂಮ್‌ನಲ್ಲಿದ್ದ ಗಾಡ್ರೇಜ್ ಬೀರುವನ್ನು ಸುಲಭವಾಗಿ ತೆರೆದಿದ್ದಾರೆ. ಬೀರುವಿಗೆ … Read more