ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ದೇವಾಲಯದಲ್ಲಿ ವಿಶೇಷ ಪೂಜೆ! ಸರ್ಕಾರದ ಸುತ್ತೋಲೆ?

ಅಯೋಧ್ಯೆ ರಾಮಮಂದಿರದಲ್ಲಿ  ಪ್ರಾಣ ಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ದೇವಾಲಯದಲ್ಲಿ ವಿಶೇಷ ಪೂಜೆ! ಸರ್ಕಾರದ ಸುತ್ತೋಲೆ?

SHIVAMOGGA  |  Jan 7, 2024  |   ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ  ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ  (Muzrai Minister Ramalinga Reddy )ಸೂಚನೆ ನೀಡಿದ್ದಾರೆ. READ :ವಿಶ್ವ ವಿಖ್ಯಾತ ಜೋಗ ಜಲಪಾತ ಆವರಣದಲ್ಲಿ ರೈನ್​ ಡ್ಯಾನ್ಸ್ ಗೆ ಅವಕಾಶ? ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಪ್ರತ್ಯೇಕವಾಗಿ ಸುತ್ತೋಲೆ ಹೊರಡಿಸಲಿದ್ದಾರೆ … Read more

ಮಲೆನಾಡಿಗರಿಗೆ ಗುಡ್ ನ್ಯೂಸ್ | ಬೇಲಿ, ದಾರಿ ಸಮಸ್ಯೆಗೆ ಹೊರಬಿತ್ತು ಸುತ್ತೋಲೆ?| ಹಾದಿ ಜಗಳ ಇತ್ಯರ್ಥಕ್ಕೆ ಸುತ್ತೋಲೆ? ಏನಿದು

KARNATAKA NEWS/ ONLINE / Malenadu today/ Oct 22, 2023 SHIVAMOGGA NEWS ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಡೆಯುವ ಬೇಲಿಯ ಜಗಳಕ್ಕೆ ಸರ್ಕಾರ ಇತ್ಯರ್ಥ ಹಾಡುವ ಇರಾದೆಯಲ್ಲಿ ಬಹುಮುಖ್ಯ ಹೆಜ್ಜೆ ಇಟ್ಟಿದೆ. ಈ ಸಂಬಂಧ  ರಾಜ್ಯಸರ್ಕಾರ ಪ್ರಮುಖ ಸುತ್ತೋಲೆಯೊಂದನ್ನ ಹೊರಡಿಸಿದೆ.  ಮಲೆನಾಡಿನಲ್ಲಿ ಈ ಬೇಲಿ ಸಮಸ್ಯೆ ತೀವ್ರವಾಗಿದೆ. ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ಹಾಗೂ ಹಳ್ಳಿಗಳನ್ನ ಹೆಚ್ಚಾಗಿ ಹೊಂದಿರುವ ಪೊಲೀಸ್ ಸ್ಟೇಷನ್​ಗಳಲ್ಲಿ ವರ್ಷಕ್ಕೆ 50 ಕೇಸ್​ಗಳು ಜಮೀನಿಗೆ ಇರುವ ದಾರಿಯನ್ನು ಮುಚ್ಚಲಾಗಿದೆ ಎಂಬ ವಿಚಾರಕ್ಕೆ … Read more