ಭತ್ತದ ಒಕ್ಕಲು ಮಾಡುತ್ತಿದ್ದಾಗ ಮಷಿನ್​ಗೆ ಸಿಲುಕಿ ಕೈ ಕಳೆದುಕೊಂಡ ರೈತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು :  ಒಕ್ಕಲು ಸಂದರ್ಭದಲ್ಲಿ ಭತ್ತದ ಮಷಿನ್​ಗೆ ಸಿಲುಕಿ ರೈತರೊಬ್ಬರ ಕೈ ಪೂರ್ಣ ತುಂಡಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು (hosanagara) ದೇವಗಂಗೆಯಲ್ಲಿ ನಡೆದಿದೆ. ಇದನ್ನು ಸಹ ಓದಿ : ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಿಪರೀತವಾದ ಕಾಡುಕೋಣಗಳ ಕಾಟ! ಹುಲಿಯ ಆತಂಕ ಕೆಲಸಕ್ಕೆ ಹೋಗಿದ್ಧಾಗ ಘಟನೆ :   ಇಲ್ಲಿನ ರೈತ ವಿಶ್ವನಾಥರವರು ಗಾಯಗೊಂಡಿದ್ಧಾರೆ.  ಈ ಭಾಗದ ಮೂಡುಗೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಂಗೆಯ ರೈತ ವಿಶ್ವನಾಥ್​ ರವರು, ಇಲ್ಲಿನ ಮಹೇಶ್​ ಗೌಡ ಎಂಬವರ ಜಮೀನಿನಲ್ಲಿ … Read more

ಭತ್ತದ ಒಕ್ಕಲು ಮಾಡುತ್ತಿದ್ದಾಗ ಮಷಿನ್​ಗೆ ಸಿಲುಕಿ ಕೈ ಕಳೆದುಕೊಂಡ ರೈತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು :  ಒಕ್ಕಲು ಸಂದರ್ಭದಲ್ಲಿ ಭತ್ತದ ಮಷಿನ್​ಗೆ ಸಿಲುಕಿ ರೈತರೊಬ್ಬರ ಕೈ ಪೂರ್ಣ ತುಂಡಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು (hosanagara) ದೇವಗಂಗೆಯಲ್ಲಿ ನಡೆದಿದೆ. ಇದನ್ನು ಸಹ ಓದಿ : ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಿಪರೀತವಾದ ಕಾಡುಕೋಣಗಳ ಕಾಟ! ಹುಲಿಯ ಆತಂಕ ಕೆಲಸಕ್ಕೆ ಹೋಗಿದ್ಧಾಗ ಘಟನೆ :   ಇಲ್ಲಿನ ರೈತ ವಿಶ್ವನಾಥರವರು ಗಾಯಗೊಂಡಿದ್ಧಾರೆ.  ಈ ಭಾಗದ ಮೂಡುಗೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಂಗೆಯ ರೈತ ವಿಶ್ವನಾಥ್​ ರವರು, ಇಲ್ಲಿನ ಮಹೇಶ್​ ಗೌಡ ಎಂಬವರ ಜಮೀನಿನಲ್ಲಿ … Read more