ಸಿಗಂದೂರು, ಸಾಗರಕ್ಕೆ 2 ಪೊಲೀಸ್ ಸ್ಟೇಷನ್​ ಕೇಳಿದ ಶಾಸಕ ಬೇಳೂರು ಗೋಪಾಲಕೃಷ್ಣ

Sagar MLA Pleads with Home Minister for Crucial New Traffic and Sigandur Police Stations.

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಶಿವಮೊಗ್ಗದಲ್ಲಿ ಸಂಚಾರ ಪೊಲೀಸ್ ಠಾಣೆ ಇದೆ, ಇತ್ತೀಚೆಗೆ ಭದ್ರಾವತಿಯಲ್ಲಿ ಸಂಚಾರ ಪೊಲೀಸ್ ಠಾಣೆ ಆಗಿದೆ. ಆದರೆ ಸಾಗರ ಉಪವಿಭಾಗದಲ್ಲಿ ಸಾಗರ ಪೇಟೆಗೆ ಇದುವರೆಗೂ ಸಂಚಾರ ಪೊಲೀಸ್ ಠಾಣೆ ಇಲ್ಲ. ಹೀಗಾಗಿ ಸಾಗರ ನಗರಕ್ಕೆ ಹೊಸ ಸಂಚಾರ ಪೊಲೀಸ್ ಠಾಣೆ (Traffic Police Station) ಯನ್ನು ಮಂಜೂರು ಮಾಡಿಕೊಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಕೊಟ್ಟಿದ್ದಾರೆ.  ಸಾಗರದಲ್ಲಿ ಇಂಧನ ಸಚಿವ ಕೆ.ಜೆ … Read more

ಬರ್ರೋ…ನನ್ನ ಮಕ್ಕಳಾ….ಯಾರು ಬರ್ತಿರಾ ಬನ್ನಿ! ಹೀಗ್ಯಾಕೆ ಹೇಳಿದ್ರು? ಇಷ್ಟಕ್ಕೂ ಯಾರಿಗೆ ಹೇಳಿದ್ರು? ಡಾ.ಜಿ.ಪರಮೇಶ್ವರ್​

ಬನ್ರೋ ನನ್ ಮಕ್ಳಾ ಯಾರು ಬರ್ತೀರೋ ಬನ್ನಿ.. ಹೀಗಂತಾ ಯಾರೋ ಹಾದಿಯಲ್ಲಿ ಓಡಾಡುವವರು ಹೇಳಿಲ್ಲ ಬದಲಾಗಿ ರಾಜಕೀಯ ಮುತ್ಸದ್ದಿ, ಸೌಮ್ಯ ಸ್ವಭಾವದಿಂದಲೇ ಗುರುತಿಸಿಕೊಂಡಿರುವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.  READ | ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾರ್ಚ್​ 20 ಕ್ಕೆ ನೇರ ಸಂದರ್ಶನ ! ಒಂದು ಹುದ್ದೆಗಾಗಿ ಅರ್ಜಿ ಆಹ್ವಾನ ಸದ್ಯ ಅವರು ಹೇಳಿರುವ ಮಾತು ಸಾಕಷ್ಟು ವೈರಲ್​ ಆಗುತ್ತಿದೆ.  ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲೆಸೆದ ಡಾ.ಜಿ.ಪರಮೇಶ್ವರ್ ರವರು, ಯಾವ ಮೀಸೆಗೂ, ಗೀಸೆಗೂ ನಾನು ಹೆದರೋಲ್ಲ ಎಂದು ಕೊರಟಗೆರೆಯಲ್ಲಿ ನಡೆದ ಒಕ್ಕಲಿಗ ಮುಖಂಡರ ಸಮಾವೇಶದಲ್ಲಿ … Read more