BREAKING NEWS ಶಿವಮೊಗ್ಗದಲ್ಲಿ ಕಂದಾಯ ಸಚಿವ ಆರ್.ಅಶೋಕ್​ ಗ್ರಾಮ ವಾಸ್ತವ್ಯ !? ಯಾವ ಹಳ್ಳಿ? ಇಲ್ಲಿದೆ ವಿವರ

 ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಗ್ರಾಮ ವಾಸ್ತವ್ಯ ಮಾಡಲಿದ್ದು, ಸಂಬಂಧಿಸಿದ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ.ನಾಗರಾಜ್ ಸೂಚನೆ ನೀಡಿದರು.  ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಪೂರ್ವಭಾವಿಯಾಗಿ ಚರ್ಚಿಸಲು ಇಂದು ತಾಲ್ಲೂಕು ಕಚೇರಿಯಲ್ಲಿ ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ … Read more

BREAKING NEWS ಶಿವಮೊಗ್ಗದಲ್ಲಿ ಕಂದಾಯ ಸಚಿವ ಆರ್.ಅಶೋಕ್​ ಗ್ರಾಮ ವಾಸ್ತವ್ಯ !? ಯಾವ ಹಳ್ಳಿ? ಇಲ್ಲಿದೆ ವಿವರ

 ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಗ್ರಾಮ ವಾಸ್ತವ್ಯ ಮಾಡಲಿದ್ದು, ಸಂಬಂಧಿಸಿದ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ.ನಾಗರಾಜ್ ಸೂಚನೆ ನೀಡಿದರು.  ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಪೂರ್ವಭಾವಿಯಾಗಿ ಚರ್ಚಿಸಲು ಇಂದು ತಾಲ್ಲೂಕು ಕಚೇರಿಯಲ್ಲಿ ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ … Read more

ಈ ಸಲ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿಯವರ ಗ್ರಾಮವಾಸ್ತವ್ಯ ಎಲ್ಲಿ ? ಯಾವಾಗ? ವಿವರ ಇಲ್ಲಿದೆ ಓದಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್​.ಸೆಲ್ವಮಣಿಯವರು ಈ ತಿಂಗಳ ಗ್ರಾಮ ವಾಸ್ತವ್ಯವನ್ನು ಶಿಕಾರಿಪುರ ತಾಲ್ಲೂಕಿನ ಮಳೂರಿನಲ್ಲಿ ಕೈಗೊಳ್ಳುವುದಾಗಿ ನಿಶ್ಚಯಿಸಿದ್ದಾರೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ, ಡಾ.ಆರ್ ಸೆಲ್ವಮಣಿ , ಡಿಸೆಂಬರ್ 17 ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮಕ್ಕೆ ಭೇಟಿ ನೀಡಿ  ಅಲ್ಲಿನ ಮಾರಿಕಾಂಬ ಸಮುದಾಯ ಭವನಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು. ಇದನ್ನು ಸಹ ಓದಿ : ಜೆಡಿಎಸ್​ನಲ್ಲಿ ಸಿದ್ದರಾಮಯ್ಯ ಆಪರೇಷನ್​/ ವೈಎಸ್​ವಿ ದತ್ತ ಸದ್ಯದಲ್ಲಿಯೇ ಕಾಂಗ್ರೆಸ್​ಗೆ ಅಂದು … Read more