ಸಾಗರ ತಾಲ್ಲೂಕು ನಾಗರಿಕರಿಗಾಗಿ ಈ ಮಹತ್ವದ ಮಾಹಿತಿ!

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 :  ಶಿವಮೊಗ್ಗ ಜಿಲ್ಲೆ ಸಾಗರದ ತಾಲ್ಲೂಕಿನಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗವು ಸೆಪ್ಟೆಂಬರ್ 19ರಂದು ಕುಂದುಕೊರತೆಗಳ ಸಭೆ ಏರ್ಪಡಿಸಿದೆ. ಈ ಸಂಬಂಧ ವಾರ್ತಾ ಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ.  ಸಾಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಸಭೆ ನಡೆಯಲಿದೆ ಸಾರ್ವಜನಿಕರು ಭಾಗವಹಿಸಿ ತಮ್ಮ ದೂರುಗಳನ್ನು ಸಲ್ಲಿಸಬಹುದು. ಸರ್ಕಾರಿ ಅಧಿಕಾರಿಗಳು ಅಥವಾ ಸಿಬ್ಬಂದಿಗಳ ವಿರುದ್ಧ ಲಂಚ, ಕರ್ತವ್ಯ ನಿರ್ಲಕ್ಷ್ಯ, ಕಳಪೆ ಕಾಮಗಾರಿ, ಅಧಿಕಾರ ದುರುಪಯೋಗ … Read more