ಬಿಎಸ್​ವೈ ತೋಟದಲ್ಲಿ ವಿಜಯೇಂದ್ರರ ಸೋಲಿಗೆ ಪುನುಗುಬೆಕ್ಕು ಕೊಂದು ವಾಮಚಾರ! ಪ್ರಭಾವ ತಟ್ಟಿತ್ತು ಎಂದ ಸಂಸದ ರಾಘವೇಂದ್ರ ಹೇಳಿದ್ದೇನು?

Mp BY Raghavendra claimed that civet was killed and sorcery was carried out in a garden belonging to BSY.

ಬಿಎಸ್​ವೈ ತೋಟದಲ್ಲಿ ವಿಜಯೇಂದ್ರರ ಸೋಲಿಗೆ ಪುನುಗುಬೆಕ್ಕು ಕೊಂದು ವಾಮಚಾರ! ಪ್ರಭಾವ ತಟ್ಟಿತ್ತು ಎಂದ ಸಂಸದ ರಾಘವೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ May 15, 2023 GOOGLE NEWS / SHIVAMOGGA NEWS  ಶಿಕಾರಿಪುರ/ ಶಿವಮೊಗ್ಗ/ ಶಿಕಾರಿಪುರ ತಾಲೂಕು ಬಂಡಿಬೈರನಹಳ್ಳಿ, ಮಜಿರೆ ಸಿದ್ಧನಪುರ ಗ್ರಾಮದ ಸರ್ವೆ ನಂ 36 ರಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ  ರವರಿಗೆ ಸೇರಿದ ಅಡಿಕೆ ತೋಟದ ಕಾಪೌಂಡ್ ಬಳಿ  ನಡೆದಿದೆ ಎನ್ನಲಾಗಿರುವ ವಾಮಾಚಾರದ ಪ್ರಕರಣದ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ರವರು ಮಾತನಾಡಿದ್ದು, ಅದ್ರ ಪ್ರಭಾವಳಿ ತಮ್ಮ ಕುಟುಂಬದ ಮೇಲೆ ಆಗಿತ್ತು ಎಂದಿದ್ದಾರೆ.  ಶಿವಮೊಗ್ಗ ನಗರ ಕ್ಷೇತ್ರದಲ್ಲಿ … Read more