ಶಿವಮೊಗ್ಗ: ಹಕ್ಕುಪತ್ರ ಮತ್ತು ಇ-ಸ್ವತ್ತುಗಳಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ 15 ದಿನ ಗಡುವು…

Slum Free Mission Minister Sets 15 Day Deadline

ಶಿವಮೊಗ್ಗ : ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ : ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ ನೀಡುವ ಮೂಲಕ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್​ ಆಫ್! ಸಿಗದ ಮಾಹಿತಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸುವಂತೆ ಡಿಯುಡಿಸಿ ಅಧಿಕಾರಿಗಳಿಗೆ … Read more

Call for Justice ಮತ್ತೆ ಶುರುವಾಗಲಿದೆ ಶರಾವತಿ, ಭದ್ರಾ, ತುಂಗಾ, ಅಂಬ್ಲಿಗೋಳ ಸಂತ್ರಸ್ತರ ಹೋರಾಟ

Malnad Weather Alert August 29 Tunga Dam water level, Shivamogga dam, Tunga reservoir, dam level today, Sharavathi water level, Karnataka dam live status, Tunga inflow, Tunga outflow, Shivamogga rain impact on dam

Call for Justice Shivamogga Flood Victims Protest ಶರಾವತಿ, ಭದ್ರಾ, ತುಂಗಾ ಸಂತ್ರಸ್ತರ ಅಸಮಾಧಾನ: ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಹೋರಾಟಕ್ಕೆ ಕರೆ Call for Justice Shivamogga Flood Victims Protest ಶಿವಮೊಗ್ಗ, ಜುಲೈ 12: ಮಲೆನಾಡು ರೈತ ಹೋರಾಟ ಸಮಿತಿಯು ಶರಾವತಿ, ಭದ್ರಾ, ತುಂಗಾ ಮತ್ತು ಅಂಬ್ಲಿಗೋಳ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವೈಫಲ್ಯದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಂತ್ರಸ್ತರಿಗೆ ಹಕ್ಕುಪತ್ರ ವಿತರಣೆಯಲ್ಲಿ ಆಗಿರುವ ವಿಳಂಬ ಮತ್ತು … Read more