ಸಿನೆಮಾ ಶೈಲಿಯಲ್ಲಿ ಅಡಿಕೆ ಲೂಟಿ; ವ್ಯಾಪಾರಿ ಮೇಲೆ ಹಲ್ಲೆ ನಡೆಸಿ 44 ಕ್ವಿಂಟಾಲ್ ಅಡಿಕೆ ದೋಚಿದ ಖದೀಮರು

Areca Nut Robbery in NR Pura 

ನರಸಿಂಹರಾಜಪುರ : ಅಡಿಕೆ ರೇಟು ಏರುತ್ತಿರುವ ಬೆನ್ನಲ್ಲೇ  ಅಡಿಕೆ ಕಳುವು ಪ್ರಕರಣಗಳು ರಾಜ್ಯದಾಧ್ಯಂತ ಹೆಚ್ಚಾಗುತ್ತಿವೆ, ಅದರಲ್ಲೂ ಹಸಿ ಅಡಿಕೆ ಕಳ್ಳತನ  ಪ್ರಕರಣಗಳು ಹೆಚ್ಚುತ್ತಿದ್ದು, ನರಸಿಂಹರಾಜಪುರದ ಬಾಳೆ ಹೊನ್ನೂರಿನಲ್ಲಿ ದರೋಡೆಕೋರರು ಸುಮಾರು 44 ಕ್ವಿಂಟಾಲ್  ಅಡಿಕೆ ಅಡಿಕೆಯನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇ ಸ್ವತ್ತು ವಿತರಣೆ ತಾತ್ಕಾಲಿಕ ಸ್ಥಗಿತ! ಕಾರಣ ಇದೆ! ಪೂರ್ತಿ ವಿವರ ಓದಿ ಹೌದು  ಬಾಳೆಹೊನ್ನೂರು ಮತ್ತು ನರಸಿಂಹರಾಜಪುರ ರಸ್ತೆಯ ಅಳೇಹಳ್ಳಿ ಗ್ರಾಮದ ಬಳಿ ನಡುರಾತ್ರಿ ದರೋಡೆ ನಡೆದಿದ್ದು, ದುಷ್ಕರ್ಮಿಗಳ … Read more

HAL ನಲ್ಲಿ  ಉದ್ಯೋಗಾವಕಾಶ : ಯಾರೆಲ್ಲಾ ಅರ್ಜಿ ಸಲ್ಲಿಸಬಹುದು, ಇಲ್ಲಿದೆ ನೋಡಿ ಮಾಹಿತಿ

RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

HAL Recruitment  ಶಿವಮೊಗ್ಗ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರು ಇಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಫೈಮೆನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ನಿಮ್ಮಲ್ಲಿಗೂ ಬಂದಿದ್ರಾ!? ಶಿವಮೊಗ್ಗದಲ್ಲಿ ನಕಲಿ ಅಧಿಕಾರಿಗಳ ಓಡಾಟ! ದಯವಿಟ್ಟು ಈ ನಂಬರ್​ ಇಟ್ಕೊಳ್ಳಿ! ನೇಮಕಾತಿಯು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯುವುದು. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ 21000/- ರೂ.ಗಳ ಮೂಲ ವೇತನವಿದ್ದು, ತುಟ್ಟಿ ಭತ್ಯೆ ಹಾಗೂ … Read more