CASE OF HANDI ANNI / ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ ಹೇಳಿದರು ನಡೆದ ಸತ್ಯ ಘಟನೆ!

ಚೀಲೂರಿನಲ್ಲಿ ನಡೆದಿದ್ದ ಡಬ್ಬಲ್ ಮರ್ಡರ್ ಅಟ್ಯಾಕ್​ ಕೇಸ್ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದಾವಣಗೆರೆ ಎಸ್​ಪಿ ರಿಶ್ಯಂತ್​, ಪ್ರಕರಣದ ಮುಖ್ಯ ಆರೋಪಿ ತಮಿಳು ರಮೇಶ ಹಾಗೂ ದೀಪು ಬೆಂಗಳೂರಿನಲ್ಲಿ ಸರೆಂಡರ್ ಆಗಿದ್ದಾರೆ. ಅವರನ್ನ ವಶಕ್ಕೆ ಪಡೆದುಕೊಂಡು ಕೋರ್ಟ್​ಗೆ ಹಾಜರು ಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.  ಶಿರಸಿ ಫಯಾಜ್ ಅರೆಸ್ಟ್​ ಇಷ್ಟೆ ಅಲ್ಲದೆ ಹುಬ್ಬಳ್ಳಿ-ಧಾರವಾಡ ಮೂಲದ ಪತ್ರಕರ್ತನೊಬ್ಬನನ್ನು ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದೇವೆ, ಅದಕ್ಕೂ ಮೊದಲು ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರ ಎದುರು ಸರೆಂಡರ್ ಆಗಿದ್ದರು. … Read more

CASE OF HANDI ANNI / ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ ಹೇಳಿದರು ನಡೆದ ಸತ್ಯ ಘಟನೆ!

ಚೀಲೂರಿನಲ್ಲಿ ನಡೆದಿದ್ದ ಡಬ್ಬಲ್ ಮರ್ಡರ್ ಅಟ್ಯಾಕ್​ ಕೇಸ್ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದಾವಣಗೆರೆ ಎಸ್​ಪಿ ರಿಶ್ಯಂತ್​, ಪ್ರಕರಣದ ಮುಖ್ಯ ಆರೋಪಿ ತಮಿಳು ರಮೇಶ ಹಾಗೂ ದೀಪು ಬೆಂಗಳೂರಿನಲ್ಲಿ ಸರೆಂಡರ್ ಆಗಿದ್ದಾರೆ. ಅವರನ್ನ ವಶಕ್ಕೆ ಪಡೆದುಕೊಂಡು ಕೋರ್ಟ್​ಗೆ ಹಾಜರು ಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.  ಶಿರಸಿ ಫಯಾಜ್ ಅರೆಸ್ಟ್​ ಇಷ್ಟೆ ಅಲ್ಲದೆ ಹುಬ್ಬಳ್ಳಿ-ಧಾರವಾಡ ಮೂಲದ ಪತ್ರಕರ್ತನೊಬ್ಬನನ್ನು ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದೇವೆ, ಅದಕ್ಕೂ ಮೊದಲು ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರ ಎದುರು ಸರೆಂಡರ್ ಆಗಿದ್ದರು. … Read more

ಚಿಲೂರು ಡಬಲ್ ಅಟ್ಯಾಕ್ ಕೇಸ್​ಗೆ ದುಡ್ಡು ಫೀಡ್ ಆಗಿದ್ದು ಎಲ್ಲಿಂದ!? ರೌಡಿಗಳ ಮನಿ ಮ್ಯಾಟರ್​ ಹಿಂದಿದ್ಯಾ ಇಸ್ಪೀಟ್​ ದಂಧೆ?

MALENADUTODAY.COM  |SHIVAMOGGA| #KANNADANEWSWEB SHIVAMOGGA CRIME / chiluru dubble attack case / ಇತ್ತಿಚ್ಚಿಗೆ ರೌಡಿ ಹಂದಿ ಅಣ್ಣಿ ಕೊಲೆ ಮಾಡಿದ ಆರೋಪಿಗಳು ಶಿವಮೊಗ್ಗದ ಕೋರ್ಟ್ ಮುಗಿಸಿಕೊಂಡು ವಾಪಸ್ಸು ಹೋಗುವ ಸಂದರ್ಭದಲ್ಲಿ  ಹಂದಿ ಅಣ್ಣಿ ಕಡೆ ಹುಡುಗರು ಗೋವಿನ ಕೋವಿ ಬಳಿ ಮಚ್ಚು ಲಾಂಗುಗಳಿಂದ ದಾಳಿ ಮಾಡಿ ಓರ್ವನನ್ನು ಕೊಲೆಗೈದ್ದಿದ್ದರು.ಈ ಘಟನೆ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದ. ಇದೊಂದು ರೀವೆಂಜ್ ಅಟ್ಯಾಕ್​ ಆಗಿದ್ದರೂ, ಅದರ ಹಿಂದೆ ಇಸ್ಪೀಟ್ ಜೂಜಿನ ಕಮಟು ವಾಸನೆ ಅಂಟಿಕೊಂಡಿದೆ. ರೌಡಿ ಕಾಡಾ ಕಾರ್ತಿಕ್ ಮೈಸೂರು … Read more

ಸೇಮ್ ಅಟ್ಯಾಕ್​ !? ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ ಸಾವು! ಮಧು ಗಂಭೀರ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ರೌಡಿಸಂ ಸದ್ದು ಮಾಡಿದೆ. ಹೊನ್ನಾಳಿ ತಾಲ್ಲೂಕಿನ ಚೀಲೂರಿನ  ಗೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಬೀಭತ್ಸ ದಾಳಿ ನಡೆದಿದೆ. ಈ ಪೈಕಿ ಆಂಜನೇಯ ಸಾವನ್ನಪ್ಪಿದ್ದು, ಮಧು ಸ್ತಿತಿ ಗಂಭೀರವಿದೆ.  ನಡೆದಿದ್ದೇನು?  ಇವತ್ತು ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಕೇಸಿನಲ್ಲಿ ಕೋರ್ಟ್​ಗೆ ಅಟೆಂಡ್ ಆಗಿ ವಾಪಸ್​ ಬರುತ್ತಿದ್ದರು. ಬೈಕ್​ ನಲ್ಲಿ ಬರುತ್ತಿದ್ದ ಇವರಿಬ್ಬರನ್ನ ಸ್ಕಾರ್ಪಿಯೋ ಗಾಡಿಯೊಂದು ಫಾಲೋ ಮಾಡಿದೆ. ಅಲ್ಲದೆ ಬೋವಿನ ಕೋವಿ ಬಳಿ ಮಧು … Read more

ಸೇಮ್ ಅಟ್ಯಾಕ್​ !? ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ ಸಾವು! ಮಧು ಗಂಭೀರ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ರೌಡಿಸಂ ಸದ್ದು ಮಾಡಿದೆ. ಹೊನ್ನಾಳಿ ತಾಲ್ಲೂಕಿನ ಚೀಲೂರಿನ  ಗೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಬೀಭತ್ಸ ದಾಳಿ ನಡೆದಿದೆ. ಈ ಪೈಕಿ ಆಂಜನೇಯ ಸಾವನ್ನಪ್ಪಿದ್ದು, ಮಧು ಸ್ತಿತಿ ಗಂಭೀರವಿದೆ.  ನಡೆದಿದ್ದೇನು?  ಇವತ್ತು ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಕೇಸಿನಲ್ಲಿ ಕೋರ್ಟ್​ಗೆ ಅಟೆಂಡ್ ಆಗಿ ವಾಪಸ್​ ಬರುತ್ತಿದ್ದರು. ಬೈಕ್​ ನಲ್ಲಿ ಬರುತ್ತಿದ್ದ ಇವರಿಬ್ಬರನ್ನ ಸ್ಕಾರ್ಪಿಯೋ ಗಾಡಿಯೊಂದು ಫಾಲೋ ಮಾಡಿದೆ. ಅಲ್ಲದೆ ಬೋವಿನ ಕೋವಿ ಬಳಿ ಮಧು … Read more

ಹಂದಿ ಅಣ್ಣಿ ಹತ್ಯೆಯ ಪ್ರಮುಖ ಆರೋಪಿ ಕಾಡಾ ಕಾರ್ತಿಗೆ ಆರು ತಿಂಗಳು ಶಿಕ್ಷೆ/ 2 ಸಾವಿರ ರೂಪಾಯಿ ದಂಡ

ಹಂದಿ ಹತ್ಯೆಯ ಪ್ರಮುಖ ಆರೋಪಿ ಕಾಡಾ ಕಾರ್ತಿಗೆ ಆರು ತಿಂಗಳು ಶಿಕ್ಷೆ/ 2 ಸಾವಿರ ರೂಪಾಯಿ ದಂಡ

ಶಿವಮೊಗ್ಗ :  ಹಂದಿ ಅಣ್ಣಿಯ ಹತ್ಯೆಯ (handi anni murder) ಪ್ರಮುಖ ಆರೋಪಿ ಕಾಡಾ ಕಾರ್ತಿಗೆ ಶಿವಮೊಗ್ಗ ಕೋರ್ಟ್​ ಆರು ತಿಂಗಳ ಶಿಕ್ಷೆ ವಿಧಿಸಿದೆ. ಕೋರ್ಟ್ಗೆ ಹಾಜರಾಗದೇ ತಪ್ಪಿಸಿ ತಿರುಗುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ಈ ಶಿಕ್ಷೆ ವಿಧಿಸಲಾಗಿದೆ.  29 ವರ್ಷದ ಕಾರ್ತಿಕ @ ಕಾಡ,(kada karti)  ವಿನೋಬನಗರ ಠಾಣೆಯ ಒಟ್ಟು 4 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ, ಈತನ ವಿರುಧ್ಧ ಕೋರ್ಟ್ ದಸ್ತಗಿರಿ ವಾರೆಂಟ್ & ಪ್ರೋಕ್ಲಮೇಷನ್ ಹೊರಡಿಸಿತ್ತು.  ಇದನ್ನು … Read more