ಎಂಟು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ಹಿನ್ನೆಲೆ ಪರ್ಯಾಯ ಮಾರ್ಗ ಸೂಚಿಸಿದ ಜಿಲ್ಲಾಡಳಿತ! ಶಿವಮೊಗ್ಗ-ಚಿತ್ರದುರ್ಗ!

KARNATAKA NEWS/ ONLINE / Malenadu today/ Oct 9, 2023 SHIVAMOGGA NEWS ರಾಷ್ಟ್ರೀಯ ಹೆದ್ದಾರಿ-13 ಚಿತ್ರದುರ್ಗ-ಶಿವಮೊಗ್ಗ  (National Highway-13)ನಡುವಿನ 525.00 ಕಿ.ಮೀ ನಲ್ಲಿ ಎಲ್‍ಸಿ-46 ರಲ್ಲಿ ಟೂ ಲೇನ್ ಸ್ಟೀಲ್ ಕಾಂಪೋಸಿಟ್ ಆರ್‍ಓಬಿ ನಿರ್ಮಾಣ ಮಾಡಲಿರುವುದರಿಂದ ದಿ: 01-10-2023 ರಿಂದ 08-11-2023 ರವರೆಗೆ ವಾಹನಗಳು ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಸೂಚಿಸಿರುತ್ತಾರೆ.   ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಹೋಗುವ ವಾಹನಗಳು ಶಿವಮೊಗ್ಗದಿಂದ ಚಿತ್ರದುರ್ಗ ಕಡೆ ಹೋಗುವ ಬೈಕು, ಕಾರು ಹಾಗೂ ಎಲ್‍ಎಂವಿ ವಾಹನಗಳು ಶಾಂತಮ್ಮ ಲೇ … Read more

ಹಬ್ಬದದಿನ ತವರಿನಿಂದ ಗಂಡನೊಂದಿಗೆ ಹೋದ ಯುವತಿ ಸಾವನ್ನಪ್ಪಲು ಕಾರಣವಾಗಿದ್ದೇನು? FIR ನಲ್ಲಿ ಏನಿದೆ ಆರೋಪ

ಹಬ್ಬದದಿನ ತವರಿನಿಂದ ಗಂಡನೊಂದಿಗೆ ಹೋದ ಯುವತಿ ಸಾವನ್ನಪ್ಪಲು ಕಾರಣವಾಗಿದ್ದೇನು? FIR  ನಲ್ಲಿ ಏನಿದೆ ಆರೋಪ

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಮದುವೆಯಾಗಿ ಏಳು ತಿಂಗಳು ಕಳೆದಿದ್ದ ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಇದೀಗ ಎಫ್ಐಆರ್ ದಾಖಲಾಗಿದ್ದು, ಯುವತಿಯ ಪತಿ ಹೊಡೆದಿದ್ದರಲೇ ಯುವತಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗಿದೆ. ಅಲ್ಲದೆ ಯುವಕ ಹಾಗೂ ಆತನ ತಾಯಿ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಲಾಗಿದೆ. ಈ ಸಂಬಂಧ  IPC 1860 (U/s-498A,304B,34); DOWRY PROHIBITION ACT, 1961 (U/s-3,4) ಅಡಿಯಲ್ಲಿ ಕೇಸ್ ದಾಖಲಾಗಿದೆ.  ಹಬ್ಬದ ದಿನ ತವರು ಮನೆಯಿಂದ … Read more

ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Sep 19, 2023 SHIVAMOGGA NEWS’ ಪ್ರೀತಿಸಿ ವಿವಾಹವಾಗಿದ್ದ ಕುಟುಂಬದಲ್ಲಿ ವಿಧಿಯ ಗಾಳಿ ಬೀಸಿದ್ದು, ಯುವತಿ ಇದ್ದಕ್ಕಿದ್ದ ಹಾಗೆ ಗಣಪತಿ ಹಬ್ಬದ ದಿನವೇ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ಯುವತಿ ಸಾವು ಅಸಹಜವಾಗಿದ್ದು, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಹರಿಗೆ ನಿವಾಸಿ ಸತೀಶ್ ಎಂಬವರ ಜೊತೆ ನಮಿತಾ ಎಂಬಾಕೆ ಮದುವೆಯಾಗಿದ್ದರು. ಇವರಿಬ್ಬರದ್ದು ಪ್ರೇಮ ವಿವಾಹವಾಗಿತ್ತು.  ಏಳು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಚೆನ್ನಾಗಿಯೇ ಇತ್ತು. ನಿನ್ನೆ … Read more

ಸೆಪ್ಟೆಂಬರ್ 15 ರಂದು ಶಿವಮೊಗ್ಗದ ಮುಖ್ಯ ಪ್ರದೇಶಗಳಲ್ಲಿಯೇ ಇರೋದಿಲ್ಲ ವಿದ್ಯುತ್ ! ಮೆಸ್ಕಾಂ ಪ್ರಕಟಣೆ

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS  ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ.15 ರ ಬೆಳಗ್ಗೆ 09-30 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಂ.ಆರ್.ಎಸ್ ವಾಟರ್ ಸಪ್ಲೇ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ ಪುರಲೆ, ಸಿದ್ದೇಶ್ವರ … Read more

ಸಾರ್ವಜನಿಕರಲ್ಲಿ ವಿನಂತಿ! ಜೂನ್​ 07,08 ಮತ್ತು 09 ರಂದು ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ವಿದ್ಯುತ್ ಇರೋದಿಲ್ಲ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/ ಜೂ. 07 ರಂದು ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂ. 07 ರಂದು  ಬೆಳಿಗ್ಗೆ 09-30 ರಿಂದ ಸಂಜೆ 05-00 ಗಂಟೆವರೆಗೆ ಎಫ್-5 ಫೀಡರ್ ವ್ಯಾಪ್ತಿಯಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ  ಎಲ್ಲೆಲ್ಲಿ?  ಎಂ.ಆರ್.ಎಸ್. ವಾಟರ್ ಸಪ್ಲೈ,  ಎಂ.ಆರ್.ಎಸ್.  ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ … Read more

ಶಿವಮೊಗ್ಗ -ಭದ್ರಾವತಿ ರೋಡ್​ನಲ್ಲಿ ಆಕ್ಸಿಡೆಂಟ್ ! ಬ್ಯಾರಿಕೇಡ್​ಗೆ ಗುದ್ದಿ ರೇಲಿಂಗ್ ಮೇಲೆ ಹತ್ತಿ ನಿಂತ ಕಾರು!

Accident on Shivamogga-Bhadravathi road The car hit the barricade and climbed on to the railing!