ಆಗಸ್ಟ್ 9 ಕ್ಕೆ ಈ ಮಾರ್ಗಗಳ ವಾಹನ ಸಂಚಾರದಲ್ಲಿ ಬದಲಾವಣೆಯಾಗಲಿದೆ! ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ! ಪೂರ್ತಿ ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS  ಶಿವಮೊಗ್ಗದಲ್ಲಿ ಇದೇ ಆಗಸ್ಟ್ 9 ರಂದು ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯಲಿರುವ ಪ್ರಯುಕ್ತ ವಾಹನಗಳ ಸುಗಮ ಸಂಚಾರದ ವ್ಯವಸ್ಥೆಗೆ ಕೆಲವೊಂದು ಷರತ್ತು ವಿಧಿಸಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ಬದಲಾವಣೆ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ … Read more

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

Father strangles twins to death! A horrific incident took place in Davanagere district.

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

KARNATAKA NEWS/ ONLINE / Malenadu today/ Jun 2, 2023 SHIVAMOGGA NEWS ದಾವಣಗೆರೆ ಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನಿಬ್ಬರು ಅವಳಿ ಮಕ್ಕಳನ್ನ ಕೊಂದಿರುವ ಬಗ್ಗೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಹತ್ತಿರ ಈ ಕೃತ್ಯವೆಸಗಿದ್ದು, ಆತ ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯಾಗಿದ್ಧಾನೆ.  ನಾಲ್ಕು ವರ್ಷದ ನಾಲ್ಕು ತಿಂಗಳ ಮಕ್ಕಳು ಮೃತರಾಗಿದ್ದಾರೆ.  ಇದನ್ನು ಸಹ ಓದಿ :  ಚೀಲೂರು ಡಬ್ಬಲ್​ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ … Read more

ನಿನ್ನೆ ಹರಿಹರದಲ್ಲಿ ಒಂದು ರೈಲಿನ ಬೋಗಿ ಮೇಲೆ ಹತ್ತಿ ಇನ್ನೊಂದು ಬೋಗಿ! ಏನಿದು ಘಟನೆ

Yesterday at Harihar, one of the coaches of the train climbed on top of the other. What is the incident?

MISSING / ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

MISSING / Inform the police if you get a clue about the duo / ಇಬ್ಬರು ವ್ಯಕ್ತಿಗಳು ಕಾಣೆಯಾಗಿರುವ ಬಗ್ಗೆ ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ಪೊಲೀಸ್ ಪ್ರಕಟಣೆಯನ್ನು ನೀಡಲಾಗಿದೆ. ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡಿ, ದಾವಣಗೆರೆ ಜಿಲ್ಲೆಯ ಇವರುಗಳ ವಿವರ ನೀಡಲಾಗಿದೆ.

MISSING / ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

KARNATAKA NEWS/ ONLINE / Malenadu today/ May 7, 2023 GOOGLE NEWS  ಶಿವಮೊಗ್ಗ & ದಾವಣಗೆರೆ ಹಾಗೂ  ಹರಿಹರದಿಂದ ಇಬ್ಬರು ವ್ಯಕ್ತಿಗಳು ಕಾಣೆಯಾಗಿದ್ದಾರೆ. ಅವರ ಸುಳಿವು ಸಿಕ್ಕಲ್ಲಿ ಹುಡುಕಿಕೊಡಿ  ಎಂದು ಪ್ರಕಟಣೆ ನೀಡಲಾಗಿದೆ. ಈ ಇಬ್ಬರು ವ್ಯಕ್ತಿಗಳ ಗುರುತು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ದೂರವಾಣಿ ಸಂಖ್ಯೆಯನ್ನು ಕೂಡ ನೀಡಲಾಗಿದೆ.  Karnataka election/  ಕಡೆಯ ಆಟ… ಕೊನೆಯ ಪ್ರಚಾರ… ಸ್ಟಾರ್​ ಅಭ್ಯರ್ಥಿ,  ಸ್ಟಾರ್​ ಪ್ರಚಾರ/ ಸ್ವಾಭಿಮಾನ/ ಶಾಂತಿಯ ನಡಿಗೆ! ಹೇಗಿತ್ತು ಪ್ರಚಾರ ಇಲ್ಲಿದೆ ವಿವರ  … Read more

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಗುಡ್​ ನ್ಯೂಸ್ / ದಾವಣಗೆರೆ, ಆನವೇರಿ, ಮಲೆಬೆನ್ನೂರು, ಹರಿಹರ ಕೃಷಿಕರಿಗೆ ಅನುಕೂಲ

ಜ. 1 ರಿಂದ ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು ಶಿವಮೊಗ್ಗ: 2022-23 ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗಾಗಿ ಜನವರಿ 1 ರ ರಾತ್ರಿಯಿಂದ ಭದ್ರಾ ಎಡ ದಂಡೆ ನಾಲೆ ಹಾಗೂ ಜನವರಿ 3 ರ ರಾತ್ರಿಯಿಂದ ಬಲದಂಡೆ ನಾಲೆಗಳಿಗೆ ನೀರು ಹರಿಸಲಾಗುವುದು. ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ ಭದ್ರಾ … Read more

ಚಂದ್ರಗುತ್ತಿ ರೇಣುಕಾಂಬೆ ಸನ್ನಿಧಿಯಲ್ಲಿ ಹೊಸ್ತಿಲ ಹುಣ್ಣಿಮೆ / ಮುತ್ತೈದೆ ಹುಣ್ಣಿಮೆಯ ವಿಶೇಷತೆ ಏನು ಗೊತ್ತಾ? ಏಕೆ ಆಚರಿಸ್ತಾರೆ ತಿಳಿಯಿರಿ

ಚಂದ್ರಗುತ್ತಿಯಲ್ಲಿ ಹೊಸ್ತಿಲ್ಲ ಹುಣ್ಣಿಮೆ :  ಶಿವಮೊಗ್ಗ   ಜಿಲ್ಲೆ (shivamogga suddi ) ಸೊರಬ ತಾಲ್ಲೂಕಿನಲ್ಲಿರುv ಪ್ರಸ್ತಿದ್ಧ ಚಂದ್ರಗುತ್ತಿ ಶ್ರೀರೇಣುಕಾಂಬೆ ದೇವಾಲಯದಲ್ಲಿ ನಿನ್ನೆ ಹೊಸ್ತಿಲ ಹುಣ್ಣಿಮೆ ವಿಶೇಷವಿತ್ತು.  ಇದನ್ನು ಸಹ ಓದಿ : ಸ್ಕೂಲ್​​ನಿಂದ ಮನೆಗೆ ಹೋಗ್ತಿದ್ದವನಿಗೆ ದಾರೀಲಿ ಸಿಕ್ಕಿತು 25 ಸಾವಿರ ಮೌಲ್ಯದ ವಸ್ತು! ಅದರಿಂದಲೇ ವಿದ್ಯಾರ್ಥಿಗೆ ಲಭಿಸಿತು ಗೌರವ ಈ ಹಿನ್ನೆಲೆಯಲ್ಲಿ  ಸೊರಬ, ಹಾನಗಲ್ಲ, ರಾಣೆಬೆನ್ನೂರು, ಹಿರೇಕರೂರು, ಬ್ಯಾಡಗಿ, ಶಿಕಾರಿಪುರ, ಹರಿಹರ, ದಾವಣಗರ, ವಿಜಯಪುರ, ಬಾಗಲಕೋಟೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ತೊಟ್ಟಿಲು ಬಾವಿಯ ಬಳಿ … Read more