ಸಚಿವ ಮಧು ಬಂಗಾರಪ್ಪರವರ ಬೆನ್ನಿಗೆ ನಿಂತ ಈಡಿಗ ಸಮಾಜ! ಸ್ವಾಮೀಜಿ ಹೇಳಿಕೆ ಬಗ್ಗೆ ಏನಂತಾರೆ ಗೊತ್ತಾ ಮುಖಂಡರು!?

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಪ್ರಣವಾಂನದ ಶ್ರೀಗಳು ಈಡಿಗ ಸಮುದಾಯಕ್ಕೆ ಸೇರಿದವರೇ ಅಲ್ಲ ಎಂದು ಹೇಳಿಕೆ ನೀಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಹೇಳಿಕೆಯ ಪರವಾಗಿ ಶಿವಮೊಗ್ಗದಲ್ಲಿ ಈಡಿಗ ಸಂಘ ಸಚಿವರ ಮಾತನ್ನು ಸಮರ್ಥಿಸಿಕೊಂಡಿದೆ.   ಸೋಷಿಯಲ್ ಮಿಡಿಯಾದಲ್ಲಿ ಮಧು ಬಂಗಾರಪ್ಪ ಹಾಗು ಈಡಿಗ ಸಮುದಾಯದ ವಿರುದ್ಧ ಟ್ರೋಲ್ ಮಾಡಿದವರಿಗೆ ರಾಜ್ಯ ಈಡಿಗ ಸಂಘ ಎಚ್ಚರಿಕೆ ಸಂದೇಶ ರವಾನಿಸಿದೆ. ಪ್ರಣಾವನಂದ ಶ್ರೀಗಳ ವಿರುದ್ಧ ಈಡಿಗ ಸಂಘ ಆಕ್ರೋಶ … Read more

ಮಧು ಬಂಗಾರಪ್ಪ V/s ಪ್ರಣವಾನಂದ ಸ್ವಾಮೀಜಿ! ಅವರ ಆರೋಪಕ್ಕೆ ಸಚಿವರು ನೀಡಿದ ಉತ್ತರವೇನು?

  KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಪ್ರಣಾವನಂದ ಸ್ವಾಮೀಜಿ ಹಾಗೂ ಸಚಿವ ಮಧು ಬಂಗಾರಪ್ಪರ ನಡುವಿನ ವಾಕ್ಸಮರ ಮುಂದುವರಿದಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಹರಿಪ್ರಸಾದ್​ ಪರವಾಗಿ ನಿಂತಿರುವ ಪ್ರಣಾವನಂದ ಸ್ವಾಮೀಜಿಯವರ ಬಗ್ಗೆ ನಿನ್ನೆ ಮಾತನಾಡಿದ್ದ ಮಧು ಬಂಗಾರಪ್ಪನವರ ಬಗ್ಗೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ.   ಅವರು  ತಪ್ಪು ಮಾಡಿಲ್ಲವೆಂದ ಮೇಲೆ ಕಣ್ಣೀರೇಕೆ ಹಾಕಿದ್ರು ಎಂದು ಪ್ರಶ್ನಿಸಿದ ಸಚಿವರು, ಅವರಿಗೆ ನನ್ನಿಂದ … Read more

ಕಾಂಗ್ರೆಸ್​ ಸರ್ಕಾರ ಬಂದ್ಮೇಲೆ ಮಳೆ ಹೋಯ್ತಾ? ಮುಂದೆ ದೇವರೇ ಕಾಪಾಡಬೇಕಾ? ಶಿವಮೊಗ್ಗದಲ್ಲಿ CT ರವಿ ಹೇಳಿದ್ದೇನು?

  KARNATAKA NEWS/ ONLINE / Malenadu today/ Sep 10, 2023 SHIVAMOGGA NEWS ಸದ್ದಿಲ್ಲದೇ ಬಿಜೆಪಿ ಇನ್ನೊಂದು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಂಸತ್ ಚುನಾವಣೆಗೆ ಸಿದ್ಧತೆ ನಡೆಸ್ತಿರುವ ಬಿಜೆಪಿ ನನ್ನ ಮಣ್ಣು, ನನ್ನ ದೇಶ ಅಭಿಯಾನ ಕೈಗೊಂಡ ಬೆನ್ನಲ್ಲೆ ಇವತ್ತು ಶಿವಮೊಗ್ಗದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿದೆ.  ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ಘಾಟಿಸಿದ ಸಿ.ಟಿ.ರವಿ ನಮ್ಮ ದೇಶವನ್ನು ಆಳಿದ ರಾಷ್ಟ್ರವನ್ನು ಮೀರಿ ನಮ್ಮ ದೇಶ ವಿಶ್ವದ … Read more

ವಿಜಯೇಂದ್ರ ಅಧ್ಯಕ್ಷ ಆಗ್ತಾರಾ? ಅಪಪ್ರಚಾರ ರಾಷ್ಟ್ರ ವಿರೋಧನಾ! ಕಾಂಗ್ರೆಸ್​ ನ ಪ್ರೊಡ್ಯೂಸರ್​ ಯಾರು? ಡೈರಕ್ಟರ್ ಯಾರು?

KARNATAKA NEWS/ ONLINE / Malenadu today/ Sep 10, 2023 SHIVAMOGGA NEWS  ಜೆಡಿಎಸ್​ ಮೈತ್ರಿ ಬಗ್ಗೆ ಮಾಹಿತಿಯಿಲ್ಲ  ಶಿವಮೊಗ್ಗ ನಗರ ಬಿಜೆಪಿ ಕಚೇರಿಯಲ್ಲಿ ನಡೆದ ಪದವೀಧರ ಕ್ಷೇತ್ರದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ ರವಿ, ಜೆಡಿಎಸ್​ ಜೊತೆಗಿನ ಮೈತ್ರಿ ಬಗ್ಗೆ ಇನ್ನೂ ಅಧೀಕೃತ ಮಾಹಿತಿ ಇಲ್ಲ ಎಂದರು. ಅಲ್ಲದೆ ಈ ಬಗ್ಗೆ ಬಿಎಸ್​ವೈ ಹೆಚ್​ಡಿಕೆ ಆಡಿದ ಮಾತುಗಳನ್ನು ಕೇಳಿದ್ದೇನೆ. ಆದರೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.ಇನ್ನೂ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ … Read more