ಹರ್ಷನ ಹತ್ಯೆಗೆ ಒಂದು ವರ್ಷ! ವಾರ್ಷಿಕ ಪುಣ್ಯಸ್ಮರಣೆಗೆ ಆಹ್ವಾನ!

MALENADUTODAY.COM | SHIVAMOGGA NEWS  ಕಳೆದ ವರ್ಷ ಫೆಬ್ರವರಿ 20 ರಂದು ಭಾನುವಾರ ರಾತ್ರಿ ವೇಳೆ ಶಿವಮೊಗ್ಗದ ಭಾರತೀ ಕಾಲೋನಿ ಸಮೀಪ ಭಜರಂಗದಳದ ಕಾರ್ಯಕರ್ತ ಹಿಂದೂ ಹರ್ಷ ಎಂಬ 26 ವರ್ಷದ ಯುವಕನ ಕೊಲೆಯಾಗಿತ್ತು. ಇದೀಗ ಈ ಘಟನೆ ನಡೆದು ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ಹರ್ಷನ ಕುಟುಂಬಸ್ಥರು ವಾರ್ಷಿಕ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ಧಾರೆ. ಅದರ ಆಹ್ವಾನ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.  SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು