ಹಿಂದೂ ಹರ್ಷನ ಕೊಲೆ ಪ್ರಕರಣ! ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್! ಇಲ್ಲಿದೆ ಓದಿ ಪೂರ್ತಿ ವಿವರ!

KARNATAKA NEWS/ ONLINE / Malenadu today/ Jul 5, 2023 SHIVAMOGGA NEWS  ಬೆಂಗಳೂರು: ಶಿವಮೊಗ್ಗದ ಸೀಗೆಹಟ್ಟಿಯ ಭಜರಂಗದಳ ಕಾರ್ಯಕರ್ತ ಹರ್ಷ ಯಾನೆ ಹಿಂದೂ ಹರ್ಷನ ಹತ್ಯೆ ಪ್ರಕರಣದ ಆರೋಪಿ ಫರಾಜ್ ಪಾಷಾ (26) ಸಲ್ಲಿಸಿದ್ದ ಜಾಮೀನು ಅರ್ಜಿಯ ಮೇಲ್ಮನವಿಯು ಸಹ ಹೈಕೋರ್ಟ್​  ನಲ್ಲಿ ವಜಾಗೊಂಡಿದೆ. ಎನ್​ಐಎ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ್ ಅವರಿದ್ದ ವಿಭಾಗೀಯ ಪೀಠ … Read more

ಕೇಸರಿ ಶಾಲು ಹಾಕಿದ ಮಾತ್ರಕ್ಕೆ ಹಿಂದುತ್ವವಲ್ಲ: ಹರ್ಷ ಸಹೋದರಿ ಅಶ್ವಿನಿ ಪುತ್ತೂರಿಗೆ ಹೋಗಿದ್ದೇಕೆ?

Just wearing a saffron shawl is not Hindutva: Why did Harsha’s sister Ashwini go to Puttur?

ಕೇಸರಿ ಶಾಲು ಹಾಕಿದ ಮಾತ್ರಕ್ಕೆ ಹಿಂದುತ್ವವಲ್ಲ: ಹರ್ಷ ಸಹೋದರಿ ಅಶ್ವಿನಿ ಪುತ್ತೂರಿಗೆ ಹೋಗಿದ್ದೇಕೆ?

KARNATAKA NEWS/ ONLINE / Malenadu today/ May 22, 2023 SHIVAMOGGA NEWS ಪುತ್ತೂರು/ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ,    ಶಿವಮೊಗ್ಗದಲ್ಲಿ ಕೊಲೆಯಾಗಿದ್ದ ಹಿಂದೂ ಕಾರ್ಯಕರ್ತ ಹರ್ಷನ ಸಹೋದರಿ ಅಶ್ವಿನಿ ಹಾಗೂ ಅವರ ತಾಯಿ ಭೇಟಿಕೊಟ್ಟಿದ್ಧಾರೆ.  ಪೊಲೀಸ್ ಸ್ಟೇಷನ್​ನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಸಿದ ಹಲ್ಲೆ ಘಟನೆಯನ್ನು ಅವರು ಖಂಡಿಸಿದ್ದಾರೆ.  ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪೊಲೀಸರಿಂದ ಏಟು ತಿಂದು ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ  ಅಶ್ವಿನಿ  ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ … Read more

ಶಿವಮೊಗ್ಗ ಬಿಜೆಪಿ ಅಭ್ಯರ್ಥಿಗೆ ಮಾತುಕೊಟ್ಟ ಹರ್ಷನ ಸಹೋದರಿ ಅಶ್ವಿನಿ! ವಿವರ ಇಲ್ಲಿದೆ

Harsha’s sister Ashwini promises BJP candidate from Shimoga Here’s the details