ಜಾತಿ ಗಣತಿ ಕರ್ತವ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ : ಗಂಭೀರ ಗಾಯ 

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

Street Dog Attack : ಹಾಸನ :  ಜಾತಿಗಣತಿಗೆ ಬಂದಿದ್ದ ಶಿಕ್ಷಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಇದರಿಂದಾಗಿ ಮಹಿಳೆ ಗಂಭಿರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಜೈಭೀಮ್ ನಗರದಲ್ಲಿ ನಡೆದಿದೆ. ಚಿಕ್ಕಮ್ಮ ಗಾಯಗೊಂಡಿರುವ ಮಹಿಳೆ. ಬೇಲೂರು ಪಟ್ಟಣದ ಜಿಎಚ್‌ಪಿಎಸ್ ಶಾಲೆಯ ಶಿಕ್ಷಕಿಯಾಗಿರುವ ಚಿಕ್ಕಮ್ಮ ಅವರು, ತಮ್ಮ ಪತಿ ಶಿವಕುಮಾರ್ ಅವರ ಜೊತೆಗೆ ನವೀನ್ ಎಂಬುವವರ ಮನೆಗೆ ಜಾತಿ ಗಣತಿ ಕಾರ್ಯಕ್ಕಾಗಿ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ 10ಕ್ಕೂ ಹೆಚ್ಚು ಬೀದಿ ನಾಯಿಗಳು … Read more

ಗಣಪತಿ ಮೆರವಣಿಗೆ ಮೇಲೆ ಹರಿದ ಕ್ಯಾಂಟರ್! 8 ಮಂದಿ ದುರ್ಮರಣ! ವಿಡಿಯೋ ಬೆಚ್ಚಿಬೀಳಿಸುತ್ತೆ

Lorry Hits Ganesha Procession in Hassan

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025, ಹಾಸನ:  ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಗಣಪತಿ ಮೆರವಣಿಗೆ ಮೇಲೆ  ಕ್ಯಾಂಟರ್ ಲಾರಿಯೊಂದು ನುಗ್ಗಿದ್ದರಿಂದ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ  (Tragedy) Lorry Hits Ganesha Procession in Hassan   View this post on Instagram   A post shared by KA on line (@kaonlinekannada) … Read more

ಧರ್ಮಸ್ಥಳ ಕೇಸ್​ನಲ್ಲಿ ರಿಪ್ಪನ್​ಪೇಟೆ ರಹಸ್ಯ! ಮುಸುಕುದಾರಿಯ ಮಾತು! ಶಿವಮೊಗ್ಗಕ್ಕೆ ಹೊಸ ಜಿಲ್ಲಾಸ್ಪತ್ರೆ? ಇವತ್ತಿನ ಇಪೇಪರ್​ ವಿಶೇಷ!

Malenadu today e paper paper today e paper Malenadu malnad today news paper

Malenadu today e paper 14 august  ಶಿವಮೊಗ್ಗ, ಜುಲೈ 28, 2025 ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ, ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. https://drive.google.com/file/d/1t8x7t_DscIoP2MHRx2S8DzM3sF-x_RcT/view?usp=sharing   ಪತ್ರಿಕೆಯಲ್ಲಿನ ನಮ್ಮ ವರದಿಗಳು ನಿಮಗೆ ಇಷ್ಟವಾದಲ್ಲಿ, … Read more

ದೊಡ್ಡಪೇಟೆ ಪೊಲೀಸರ ಬಲೆಗೆ ಬಿದ್ದ ಮೈಸೂರು, ತಿಪಟೂರು, ದಾವಣಗೆರೆ, ಹಾಸನ, ಹರಪನಹಳ್ಳಿ ಬೈಕ್​ ಕಳ್ಳ !

ದೊಡ್ಡಪೇಟೆ ಪೊಲೀಸರ ಬಲೆಗೆ ಬಿದ್ದ  ಮೈಸೂರು, ತಿಪಟೂರು, ದಾವಣಗೆರೆ, ಹಾಸನ, ಹರಪನಹಳ್ಳಿ ಬೈಕ್​ ಕಳ್ಳ !

SHIVAMOGGA  |  Dec 13, 2023  |  ನಗರದ ಬೈಪಾಸ್ ರಸ್ತೆಯ ಬಳಿ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣವನ್ನು ಭೇದಿಸಿದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ಪೊಲೀಸರ  ತಂಡ 20 ದಿನದಲ್ಲಿ ಆರೋಪಿಯನ್ನು ಬಂಧಿಸಿದ್ದು, ಒಟ್ಟು 17 ಬೈಕ್‌ಗಳನ್ನು ವಶಕ್ಕೆ  ಪಡೆದಿದ್ದಾರೆ.  ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಈ ಸಂಬಂಧ ನಿನ್ನೆ  ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ   ಮಾತನಾಡಿದ ಎಸ್​ಪಿ ಜಿಕೆ ಮಿಥುನ್ ಕುಮಾರ್,  ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ನ.18ರಂದು ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿತ್ತು. ಇದರ ಪತ್ತೆಗೆ ಪೊಲೀಸ್ … Read more

ಕಾಡಾನೆಗಳ ಕಾಟ ತಡೆಯಲಾಗದ ಎಲಿಫೆಂಟ್​ ಟಾಸ್ಕ್​ ಫೋರ್ಸ್​? ವಿಶೇಷ ವರದಿ!

SHIVAMOGGA NEWS / Malenadu today/ Nov 25, 2023 | Malenadutoday.com   SHIVAMOGGA |   ರಾಜ್ಯದಲ್ಲಿ ವನ್ಯಜೀವಿಗಳ ಹಾವಳಿಯಿಂದಾಗಿ ಮಾನವ ಮತ್ತು ಪ್ರಾಣಿಗಳ ನಡುವೆ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.ಅದರಲ್ಲೂ ಕಾಡಾನೆ ದಾಳಿಯಿಂದ ರೈತರ ಬೆಳೆ ಹಾನಿಯಾಗಿತ್ತಿದ್ದು, ಒಂದೆದೆ ಬೆಳೆಹಾನಿ ಮತ್ತೊಂದೆಡೆ ಪ್ರಾಣ ಹಾನಿಯಾಗುತ್ತಿದೆ. ತೋಟಗಳಿಗೆ ಲಗ್ಗೆಯಿಡುವ ಕಾಡಾನೆಗಳನ್ನು ಸೆರೆಹಿಡಿಯಲು ಇಲ್ಲವೇ ಹಿಮ್ಮೆಟ್ಟಿಸಲು ರಾಜ್ಯ ಸರ್ಕಾರ ಜಾರಿಗೆ ತಂದ ಎಲಿಫೆಂಟ್ ಟಾಸ್ಟ್ ಫೋರ್ಸ್ ಗೆ ದಂತವೇ ಇಲ್ಲದಂತಾಗಿದೆ.  ಟಾಸ್ಕ್ ಫೋರ್ಸ್ ನಲ್ಲಿ ಕರ್ತವ್ಯ ನಿರ್ವಹಿಸುವ ಅರೆಕಾಲಿಕ … Read more

ಕಂದಕಕ್ಕೆ ಉರುಳಿದ ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಬಸ್! ಓರ್ವ ಮಹಿಳೆ ಸಾವು!

ಕಂದಕಕ್ಕೆ ಉರುಳಿದ ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಬಸ್! ಓರ್ವ ಮಹಿಳೆ ಸಾವು!

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS CHIKKAMAGALURU | ಚಾಲಕನ ನಿಯಂತ್ರಣ ತಪ್ಪಿದ ಮುಂದಕ್ಕೆ ಸಾಗಿದ ಬಸ್​ವೊಂದು ಕಂದಕಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗರೆ ತಾಲ್ಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ಚೀಕನಹಳ್ಳಿ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.  READ : ಉದ್ಯಮಿ ಸಿದ್ದಾರ್ಥ್​ ರೀತಿಯಲ್ಲಿ ನೇತ್ರಾವತಿ ನದಿಗೆ ಹಾರಿದ ಚಿಕ್ಕಮಗಳೂರು ವ್ಯಾಪಾರಿ! ಬೆಂಗಳೂರು ನಿಂದ ಹೊರನಾಡು ಪ್ರವಾಸಕ್ಕೆ ಹೋಗುತ್ತಿದ್ದ ಟೂರಿಸ್ಟ್ ಬಸ್ … Read more

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಬೆಂಗಳೂರು | ಅಪ್ತಾಪ್ತೆಯರ ಅತ್ಯಾಚಾರ​ | 10 ಮಂದಿ POCSO ಕೇಸ್​ನಲ್ಲಿ ಅರೆಸ್ಟ್ |

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ಅಪ್ರಾಪ್ತ ಮಕ್ಕಳ ವಿಚಾರದಲ್ಲಿ ಯಾರು ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂದು ಹೇಳುವುದಕ್ಕೆ ಬರುವುದಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಮಗಳೂರು ಪೊಲೀಸರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಮಕ್ಕಳನ್ನ ರಕ್ಷಣೆ ಮಾಡಿದ್ದಲ್ಲದೆ, 10 ಮಂದಿಯನ್ನು ಅತ್ಯಾಚಾರ ಕೇಸ್​ನಲ್ಲಿ ಅರೆಸ್ಟ್ ಮಾಡಿದ್ದಾರೆ. ತಡವಾಗಿ ಬೆಳಕಿಗೆ ಬಂದಿರುವ ಪ್ರಕರಣ ಆರಂಭವಾಗುವುದು ಶಿವಮೊಗ್ಗದಿಂದ ,..  ಏನಿದು ಪ್ರಕರಣ? ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬ ಬಾಲಕಿಯೊಂದಿಗೆ ಸುತ್ತುತ್ತಿದ್ದ. ಇದು ಪೊಲೀಸ್ ಕೇಸ್ ಆಗಿ, … Read more

ಹಬ್ಬದ ತಯಾರಿ/ ಸಾವಿರದ ಇನ್ನೂರು ಹೆಚ್ಚುವರಿ ಬಸ್​ಗಳನ್ನು ರೋಡಿಗಿಳಿಸಿದ KSRTC

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS   ಇನ್ನೇನು ಕೆಲವೇ ದಿನಗಳು ಕಳೆದ ಗೌರಿ  ಗಣೇಶ ಮನೆಗೆ ಬರುತ್ತಾರೆ.. ಗೌರಿ ಮತ್ತು ಗಣೇಶನ ಹಬ್ಬಕ್ಕೆ  ಇಡೀ ಕರುನಾಡು ಸಿದ್ದಗೊಳ್ಳುತ್ತಿದೆ. ಇದರ ಬೆನ್ನಲ್ಲೆ ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಎಸ್​ಆರ್​ಟಿಸಿ ಸಂಸ್ಥೆ 1200 ವಿಶೇಷ ಬಸ್​ಗಳ ವ್ಯವಸ್ತೆಯನ್ನು ಕಲ್ಪಿಸಿದೆ. ಇರುವ ಬಸ್​ಗಳ ಜೊತೆಗೆ ಹೆಚ್ಚುವರಿ ಬಸ್​ಗಳನ್ನು ಕಲ್ಪಿಸುತ್ತಿದ್ದು, ಈ ಬಸ್​ ಗಳು  ಸಪ್ಟೆಂಬರ್‌ 15 ರಿಂದ 18ವರೆಗೂ ಸಂಚರಿಸಲಿವೆ.  ಕೆಂಪೇಗೌಡ ಬಸ್ … Read more

ಸಂಸತ್​ ಸ್ಥಾನದಿಂದ ಪ್ರಜ್ವಲ್ ರೇವಣ್ಣ ವಜಾ/ ಅಕ್ರಮದ ತನಿಖೆ ವೇಳೆ ಮುಖ್ಯ ಶಿಕ್ಷಕಿ ಮೈಮೇಲೆ ದೇವರು ಬಂತು/ ಮಟನ್​ನಲ್ಲಿ ಗೋಮಾಂಸ ಪತ್ತೆ/ 48 ಮಂದಿಗೆ ಪೊಲೀಸರ ಶಾಕ್​

KARNATAKA NEWS/ ONLINE / Malenadu today/ Sep 1, 2023 SHIVAMOGGA NEWS ಸಂಸತ್ ಸ್ಥಾನದಿಂದ ಪ್ರಜ್ವಲ್ ರೇವಣ್ಣ ವಜಾ ಚುನಾವಣಾ ಆಯೋಗಕ್ಕೆ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿರುವ ಆರೋಪದಡಿಯಲ್ಲಿ ಹೈಕೋರ್ಟ್​ ಪ್ರಜ್ವಲ್​ ರೇವಣ್ಣರವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿದೆ. ಸದ್ಯ ಈ ಸಂಬಂಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಪ್ರಜ್ವಲ್ ಮುಂದಾಗಿದ್ದಾರೆ. ಹಾಸನ ಲೋಕಸಭೆ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣರನ್ನು ಸಂಸತ್​ ಸದಸ್ಯತ್ವದಿಂದ ರಾಜ್ಯ ಹೈಕೋರ್ಟ್​ ಅನರ್ಹಗೊಳಿಸಿ ಆದೇಶಿಸಿದೆ.2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ … Read more

ಆಪರೇಷನ್​ ಕಾಡಾನೆ ವೇಳೆ ಮತ್ತೆ ಯಡವಟ್ಟು! ಶಾರ್ಪ್​ ಶೂಟರ್ ವೆಂಕಟೇಶ್​ ಸಾವಿಗೆ ಹೊಣೆಯಾರು? ದಾವಣಗೆರೆ ತಪ್ಪು, ಆಪರೇಷನ್​ ಭೀಮದಲ್ಲಿಯು ಮರುಕಳಿಸಿತಾ?

KARNATAKA NEWS/ ONLINE / Malenadu today/ Aug 31, 2023 SHIVAMOGGA NEWS ಆ ಆನೆ ಯಾರ ಮೇಲೂ ಇದುವರೆಗೂ ದಾಳಿ ಮಾಡಿಲ್ಲ. ಗಾಯಗೊಂಡಿದ್ದ ಆನೆ ಚಿಕಿತ್ಸೆಗಾಗಿ ಹಂಬಲಿಸುತ್ತಿತ್ತು. ಪೂರಕವಾಗಿ ಅರಣ್ಯ ಇಲಾಖೆ ಕೂಡ ಕಾಡಾನೆಯನ್ನ ಭೀಮ ಎಂದು ಕರೆದು ಚಿಕಿತ್ಸೆ ನೀಡುತ್ತಿದ್ದರು. ಆದರೆ ಇವತ್ತು ಅಲ್ಲಿ ಅನಾಹುತವೇ ನಡೆದು ಹೊಗಿದೆ. ನಡೆದ ಅನಾಹುತಕ್ಕೆ ಹೊಣೆ ಯಾರು ಎಂಬುದಕ್ಕಿಂತ! ಭವಿಷ್ಯದಲ್ಲಿ ಇಂತಹ ಇನ್ನಷ್ಟು ಬಲಿಗಳನ್ನು ವ್ಯವಸ್ಥಿತ ವ್ಯವಸ್ಥೆಯು ತೆಗೆದುಕೊಳ್ಳದಿರಲಿ ಎಂದು ಆಶಿಸುತ್ತಲೇ ಈ ವರದಿ ಬಿತ್ತರಿಸುತ್ತಿದ್ದೇವೆ..  … Read more