ಭತ್ತದ ಗದ್ದೆಯಲ್ಲಿ ಕಾಡಾನೆಗಳ ಹಿಂಡು! ಶಿವಮೊಗ್ಗ-ಹಾವೇರಿ ಜನರಲ್ಲಿ ಆತಂಕ!

SHIVAMOGGA NEWS / Malenadu today/ Nov 25, 2023 | Malnenadutoday.com   SHIVAMOGGA  | ಚಿಕ್ಕಮಗಳೂರು  ಜಿಲ್ಲೆ ಬಳಿಕ  ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಕಾಡಾನೆ ಗಳ ಹಾವಳಿ ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಭತ್ತದ ಹೊಲದಲ್ಲಿ ಕಾಡಾನೆಗಳು ಅಡ್ಡಾಡುತ್ತಿರುವ ವಿಡಿಯೋವೊಂದು ಹೊರಬಿದ್ದಿದೆ.  ಸೊರಬ ತಾಲ್ಲೂಕಿನ ಆನವಟ್ಟಿ  ಸಮೀಪ  ಮೂರು ಆನೆಗಳು  ಪ್ರತ್ಯಕ್ಷವಾಗಿರುವುದು ಸ್ಥಳೀಯರಲ್ಲಿ ಬೆಳೆ ಕಳೆದುಕೊಳ್ಳುವ ಆತಂಕವನ್ನ ತಂದಿಟ್ಟಿದೆ. ಇಲ್ಲಿನ ದ್ವಾರಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಕಾಣ ಸಿಕ್ಕಿವೆ.  READ : ಬೀಗ ಭದ್ರವಾಗಿ ಹಾಕಿಹೋಗಿದ್ದ ಹೋಟೆಲ್ … Read more

ಹಾವೇರಿಯಿಂದ ಕೆ.ಇ. ಕಾಂತೇಶ್​ ಲೋಕಸಭೆಗೆ ಸ್ಪರ್ಧೆ ! ಪುತ್ರನ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ ಕೆ.ಎಸ್​.ಈಶ್ವರಪ್ಪ

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ರವರ ಪುತ್ರ ಕೆ.ಇ. ಕಾಂತೇಶ್​ ಹಾವೇರಿಯಿಂದ ಲೊಕಸಭೆಗೆ ಸ್ಪರ್ಧಿಸುತ್ತಾರೆ. ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂಬ ಮಾಹಿತಿ ಚರ್ಚೆಗೆ ಬಂದಿತ್ತು. ಆದರೆ ಈ ಬಗ್ಗೆ ಅಧಿಕೃತವಾದ ಮಾಹಿತಿ ಲಭ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ಮಾತನಾಡಿರುವ ಕೆ.ಎಸ್​.ಈಶ್ವರಪ್ಪ ‘ನನ್ನ ಪುತ್ರ ಕಾಂತೇಶ್ ಹಾವೇರಿಯಿಂದ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅಪೇಕ್ಷೆ ಪಟ್ಟಿರುವುದು ನಿಜ ಎಂದಿದ್ದಾರೆ.  ಹಾಲಿ ಸಂಸದ ಶಿವಕುಮಾರ್ ಉದಾಸಿ … Read more

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

Father strangles twins to death! A horrific incident took place in Davanagere district.

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

KARNATAKA NEWS/ ONLINE / Malenadu today/ Jun 2, 2023 SHIVAMOGGA NEWS ದಾವಣಗೆರೆ ಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನಿಬ್ಬರು ಅವಳಿ ಮಕ್ಕಳನ್ನ ಕೊಂದಿರುವ ಬಗ್ಗೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಹತ್ತಿರ ಈ ಕೃತ್ಯವೆಸಗಿದ್ದು, ಆತ ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯಾಗಿದ್ಧಾನೆ.  ನಾಲ್ಕು ವರ್ಷದ ನಾಲ್ಕು ತಿಂಗಳ ಮಕ್ಕಳು ಮೃತರಾಗಿದ್ದಾರೆ.  ಇದನ್ನು ಸಹ ಓದಿ :  ಚೀಲೂರು ಡಬ್ಬಲ್​ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ … Read more