ಭದ್ರಾವತಿ ಎಲೆಕ್ಷನ್​ಗೆ ಶಿವಮೊಗ್ಗದಲ್ಲಿ ಕರಪತ್ರ ಪ್ರಿಂಟಿಂಗ್/ ಜೆಡಿಎಸ್​ ಅಭ್ಯರ್ಥಿ ವಿರುದ್ಧ ದೊಡ್ಡಪೇಟೆಯಲ್ಲಿ ಕೇಸ್ ಕಾರಣವೇನು!?

ಭದ್ರಾವತಿ ಎಲೆಕ್ಷನ್​ಗೆ ಶಿವಮೊಗ್ಗದಲ್ಲಿ ಕರಪತ್ರ  ಪ್ರಿಂಟಿಂಗ್/  ಜೆಡಿಎಸ್​ ಅಭ್ಯರ್ಥಿ ವಿರುದ್ಧ ದೊಡ್ಡಪೇಟೆಯಲ್ಲಿ ಕೇಸ್ ಕಾರಣವೇನು!?

Printing pamphlets in Shivamogga for Bhadravathi election/ Case against JD(S) candidate in Doddapete what is the reason?

ಭದ್ರಾವತಿ ಎಲೆಕ್ಷನ್​ಗೆ ಶಿವಮೊಗ್ಗದಲ್ಲಿ ಕರಪತ್ರ ಪ್ರಿಂಟಿಂಗ್/ ಜೆಡಿಎಸ್​ ಅಭ್ಯರ್ಥಿ ವಿರುದ್ಧ ದೊಡ್ಡಪೇಟೆಯಲ್ಲಿ ಕೇಸ್ ಕಾರಣವೇನು!?

ಭದ್ರಾವತಿ ಎಲೆಕ್ಷನ್​ಗೆ ಶಿವಮೊಗ್ಗದಲ್ಲಿ ಕರಪತ್ರ  ಪ್ರಿಂಟಿಂಗ್/  ಜೆಡಿಎಸ್​ ಅಭ್ಯರ್ಥಿ ವಿರುದ್ಧ ದೊಡ್ಡಪೇಟೆಯಲ್ಲಿ ಕೇಸ್ ಕಾರಣವೇನು!?

KARNATAKA NEWS/ ONLINE / Malenadu today/ SHIVAMOGGA / Apr 23, 2023 ಭದ್ರಾವತಿ/ ಶಿವಮೊಗ್ಗ  /  ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಕರಪತ್ರಗಳನ್ನು ಪ್ರಿಂಟ್ ಮಾಡುತ್ತಿದ್ದ ಪ್ರಿಂಟರ್ಸ್​ ಅಂಗಡಿ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ಧಾರೆ.  ಕೆ.ಆರ್.ಪುರಂನ ಸ್ಟಾರ್ ಪ್ರಿಂಟರ್ಸ್ನ ಮೇಲೆ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ  ಭದ್ರಾವತಿ ಜೆಡಿಎಸ್​ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡರಿಗೆ ಅನುಮತಿ ಇಲ್ಲದೇ ಕರಪತ್ರಗಳನ್ನು ಪ್ರಿಂಟ್ ಮಾಡಿ ನೀಡಲಾಗುತ್ತಿದೆ ಎಂದ ಮಾಹಿತಿ ಲಭ್ಯವಾಗಿದ್ದು, ಘಟನೆ ಸಂಬಂಧ ಎಫ್​ಐಆರ್​ … Read more

BREAKING NEWS/ ಶಿವಮೊಗ್ಗ ಜೆಡಿಎಸ್​ಗೆ ಕಾಂಗ್ರೆಸ್​ & ಬಿಜೆಪಿಯಿಂದ ಪ್ಲಸ್​ 1/ ವರ್ಕ್​ ಆಗುತ್ತಾ ಹೊಸ ಸ್ಟ್ಯಾಟರ್ಜಿ

KARNATAKA NEWS/ ONLINE / Malenadu today/ SHIVAMOGGA / Apr 21, 2023 ಶಿವಮೊಗ್ಗ/  #ಕರ್ನಾಟಕ ಚುನಾವಣೆ / ಶಿವಮೊಗ್ಗ ರಾಜಕಾರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಬಿಜೆಪಿಯಿಂದ ಬಂಡಾಯವೆದ್ದು ಜೆಡಿಎಸ್​ ಸೇರಿ ಟಿಕೆಟ್ ಪಡೆದು ಆಯನೂರು ಮಂಜುನಾಥ್ (Aynuru manjunath)ಚುನಾವಣೆಯಲ್ಲಿ​ ಸ್ಪರ್ಧಿಸುತ್ತಿದ್ದಾರೆ Read/  Raghaveshwar Sri/  ಆತ್ಮಹತ್ಯೆಗೆ  ಪ್ರಚೋದನೆ ಕೇಸ್​ನಲ್ಲಿ ರಾಘವೇಶ್ವರ ಶ್ರೀ , ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಬಿಗ್​ ರಿಲೀಫ್ ಜೆಡಿಎಸ್​ಗೆ ಕಾಂಗ್ರೆಸ್​ ಮುಖಂಡ ಸೇರ್ಪಡೆ ಈ ಮಧ್ಯೆ ಕಾಂಗ್ರೆಸ್​ನಲ್ಲಿ ಟಿಕೆಟ್ ನಿರೀಕ್ಷಿಸಿದ್ದ ಕೆ.ಬಿ.ಪ್ರಸನ್ನಕುಮಾರ್​, … Read more

karnataka politics / ಕುಮಾರಸ್ವಾಮಿಯವರನ್ನ ಪಟ್ಟಕ್ಕೆ ತಂದ ದೇವೇಗೌಡರಂತೆ , ಬಿಎಸ್ ಯಡಿಯೂರಪ್ಪ ವಿಜಯೇಂದ್ರರನ್ನ ಉತ್ತರಾಧಿಕಾರಿಯಾಗಿಸಬಲ್ಲರೇ?

ಕುಟುಂಬ ಮತ್ತು ರಾಜಕಾರಣ ಈ ದೇಶದಲ್ಲಿ ಅಪ್ಪ-ಮಕ್ಕಳ ರಾಜಕಾರಣ ಹೊಸದೇನಲ್ಲ, ರಾಜಕಾರಣಿಯ ಮಗ ರಾಜಕಾರಣಿ ಏಕೆ ಆಗಬಾರದು ಎನ್ನುವಷ್ಟರ ಮಟ್ಟಿಗೆ ವಂಶಪಾರಂಪರ್ಯ ರಾಜಕಾರಣದ ಧ್ವನಿ ಗಟ್ಟಿಕೊಂಡಿದೆ. ಕರ್ನಾಟಕದಲ್ಲಿ ಈ ಕುಟುಂಬ ರಾಜಕಾರಣ, ವಿಶೇಷವಾಗಿ ಗಮನ ಸೆಳೆಯುತ್ತಿದೆ. ರಾಜ್ಯ ಮುಖ್ಯಮಂತ್ರಿಗಳಾದವರ ಪೈಕಿ ಹಲವರು, ತಮ್ಮ ಮನೆ ಕಡೆಯವರನ್ನು ಪಾಲಿಟಿಕ್​ಸ್​ಗೆ ಎಳೇತಂದು ಅದೃಷ್ಟ ಪರೀಕ್ಷೆ ಮಾಡಿಸಿದ್ದಿದೆ. ಮನೆತನದ ಕುಡಿಗಳ ಪೈಕಿ ಕೆಲವರು, ಮತದಾರರ ಮನದಲ್ಲಿ ಬೇರೂರಿದರೆ, ಮತ್ತೆ ಕೆಲವರು ಅಷ್ಟೆ ನಿಷ್ಟುರವಾಗಿ ತಿರಸ್ಕೃತಗೊಂಡಿದ್ದಾರೆ. ಬಿಎಸ್​ವೈ ಮಹತ್ವಾಕಾಂಕ್ಷೆ ಈಗ ಪ್ರಸ್ತುತ ಗಮನಸೆಳೆಯುತ್ತಿರುವುದು … Read more

#SAVEVISL| ಭದ್ರಾವತಿ ಕಾರ್ಖಾನೆ ಉಳಿಸಿಕೊಳ್ಳಲು ಇದೀಗ ಹೋರಾಟಕ್ಕೆ ದೊಡ್ಡಣ್ಣನ ಎಂಟ್ರಿ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ  ಕಾರ್ಖಾನೆ ಉಳಿಸಿಕೊಳ್ಳುವ ಹೋರಾಟ ಇನ್ನಷ್ಟು ತೀವ್ರಗೊಳ್ಳುತ್ತಿದೆ. ಭದ್ರಾವತಿಗೆ ಸಂಬಂಧಿಸಿದ ಎಲ್ಲಾ ವ್ಯಕ್ತಿಗಳನ್ನು ಇಲ್ಲಿನ ಹೋರಾಟಗಾರರು ಭೇಟಿ ಮಾಡುತ್ತಿದ್ದಾರೆ. ಹೋರಾಟಕ್ಕೆ ಬನ್ನಿ ಎಂದು ಕರೆಯುತ್ತಿದ್ದಾರೆ. ಇವರ ಹೊರಾಟ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.  BREAKING | ಈ ಸಲ ಕಾಂಗ್ರೆಸ್​ ಸರ್ಕಾರ! ಬಿಜೆಪಿಗೆ ಶಾಕ್​, ಜೆಡಿಎಸ್​ಗೂ ಇಲ್ಲಾ ಚಾನ್ಸ್​! ಏನಿದು ಸರ್ವೆ ರಿಪೋರ್ಟ್​! ಏನ್​ ಹೇಳ್ತಿದೆ ವರದಿ?? ಇದಕ್ಕೆ ಪೂರಕವಾಗಿ  ಇಂದಿನ ಸ್ಥಿತಿಗತಿ … Read more

#SAVEVISL| ಭದ್ರಾವತಿ ಕಾರ್ಖಾನೆ ಉಳಿಸಿಕೊಳ್ಳಲು ಇದೀಗ ಹೋರಾಟಕ್ಕೆ ದೊಡ್ಡಣ್ಣನ ಎಂಟ್ರಿ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ  ಕಾರ್ಖಾನೆ ಉಳಿಸಿಕೊಳ್ಳುವ ಹೋರಾಟ ಇನ್ನಷ್ಟು ತೀವ್ರಗೊಳ್ಳುತ್ತಿದೆ. ಭದ್ರಾವತಿಗೆ ಸಂಬಂಧಿಸಿದ ಎಲ್ಲಾ ವ್ಯಕ್ತಿಗಳನ್ನು ಇಲ್ಲಿನ ಹೋರಾಟಗಾರರು ಭೇಟಿ ಮಾಡುತ್ತಿದ್ದಾರೆ. ಹೋರಾಟಕ್ಕೆ ಬನ್ನಿ ಎಂದು ಕರೆಯುತ್ತಿದ್ದಾರೆ. ಇವರ ಹೊರಾಟ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.  BREAKING | ಈ ಸಲ ಕಾಂಗ್ರೆಸ್​ ಸರ್ಕಾರ! ಬಿಜೆಪಿಗೆ ಶಾಕ್​, ಜೆಡಿಎಸ್​ಗೂ ಇಲ್ಲಾ ಚಾನ್ಸ್​! ಏನಿದು ಸರ್ವೆ ರಿಪೋರ್ಟ್​! ಏನ್​ ಹೇಳ್ತಿದೆ ವರದಿ?? ಇದಕ್ಕೆ ಪೂರಕವಾಗಿ  ಇಂದಿನ ಸ್ಥಿತಿಗತಿ … Read more

#save visl : ಉಕ್ಕಿನ ಕಾರ್ಖಾನೆಯನ್ನು ಉಳಿಸಲು ಶ್ರೀಗಳಿಗೆ ಮೊರೆ! ಪೇಜಾವರ ಶ್ರೀಗಳ ಬಳಿಕ, ರಂಬಾಪುರಿ ಶ್ರೀಗಳಿಗೆ ಮನವಿ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್​ಎಲ್​ (save visl ) ಕಾರ್ಖಾನೆಯನ್ನು ಉಳಿಸಲು ಇನ್ನಷ್ಟು ಹೋರಾಟ ತೀವ್ರಗೊಳ್ಳುತ್ತಿದೆ. ಅಲ್ಲದೆ ಹೋರಾಟಗಾರರು ಸ್ವಾಮೀಜಿಗಳ ಮೊರೆಹೋಗುತ್ತಿದ್ದಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳಲ್ಲಿ ಈ ಬಗ್ಗೆ ಮನವಿ ಮಾಡಿದ್ದ ಹೋರಾಟಗಾರರು, ಇದೀಗ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರಿಗೆ ವಿಐಎಸ್​ಲ್​ ಉಳಿಸುವಂತೆ ಮನವಿ ಮಾಡಿದ್ದಾರೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು … Read more

#save visl : ಉಕ್ಕಿನ ಕಾರ್ಖಾನೆಯನ್ನು ಉಳಿಸಲು ಶ್ರೀಗಳಿಗೆ ಮೊರೆ! ಪೇಜಾವರ ಶ್ರೀಗಳ ಬಳಿಕ, ರಂಬಾಪುರಿ ಶ್ರೀಗಳಿಗೆ ಮನವಿ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್​ಎಲ್​ (save visl ) ಕಾರ್ಖಾನೆಯನ್ನು ಉಳಿಸಲು ಇನ್ನಷ್ಟು ಹೋರಾಟ ತೀವ್ರಗೊಳ್ಳುತ್ತಿದೆ. ಅಲ್ಲದೆ ಹೋರಾಟಗಾರರು ಸ್ವಾಮೀಜಿಗಳ ಮೊರೆಹೋಗುತ್ತಿದ್ದಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳಲ್ಲಿ ಈ ಬಗ್ಗೆ ಮನವಿ ಮಾಡಿದ್ದ ಹೋರಾಟಗಾರರು, ಇದೀಗ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರಿಗೆ ವಿಐಎಸ್​ಲ್​ ಉಳಿಸುವಂತೆ ಮನವಿ ಮಾಡಿದ್ದಾರೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು … Read more

#SAVEVISL : ಭದ್ರಾವತಿ ವಿಐಎಸ್​ಎಲ್​ ಉಳಿಸಲು ಪ್ರಧಾನಿ ಮೋದಿಗೆ ದೇವೇಗೌಡರ ಪತ್ರ!

#SAVEVISL: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಪ್ರತಿಷ್ಠಿತ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದೆಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪತ್ರಬರೆದಿದ್ದಾರೆ. ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯೊಂದಿಗೆ ಟ್ವಿಟ್ ಮಾಡಿರುವ ಅವರು, ಭದ್ರಾವತಿ ಯಲ್ಲಿರುವ ವಿಐಎಸ್ ಎಲ್ ಮುಚ್ಚುವ ಆದೇಶ ವನ್ನು ಹಿಂಪಡೆಯಬೇಕು. ಇದು ಕರ್ನಾಟಕದ ಹೆಮ್ಮೆ 1996 ರಲ್ಲಿ ನಾನು ಪ್ರಧಾನ ಮಂತ್ರಿ ಯಾಗಿದ್ದಾಗ VISL ಅನ್ನು SAIL ನೊಂದಿಗೆ ವಿಲೀನಗೊಳಿಸಿದ್ದೇನೆ. ಸಾರ್ವಜನಿಕ ವಲಯದ ನವರತ್ನಗಳ ಕಲ್ಪನೆಯನ್ನೂ ನಾನು ಪರಿಚಯಿಸಿದ್ದೇನೆ. ಹೊಸ ಆಲೋಚನೆಗಳೊಂದಿಗೆ ಸಾರ್ವಜನಿಕ ವಲಯದ … Read more