ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ

ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ?  ರಾಜ್ಯ ರಾಜಕಾರಣದ  ಕುತೂಹಲದ ಸುದ್ದಿ

KARNATAKA NEWS/ ONLINE / Malenadu today/ Oct 5, 2023 SHIVAMOGGA NEWS ಶಿವಮೊಗ್ಗದ ಧಾರ್ಮಿಕ ವಿಚಾರದ ನಡುವೆ, ಶಿವಮೊಗ್ಗದ ರಾಜಕಾರಣ ಇದೀಗ ರಾಜ್ಯದೆಲ್ಲೆಡೆ ಗುಲ್ಲೆಬ್ಬಿಸುತ್ತಿದೆ. ಈಗಾಗಲೇ ಈ ವಿಚಾರದ ಬಗ್ಗೆ ಒಂದಷ್ಟು ಸುಳಿವು ಜನರ ಕಿವಿಗೂ ಬಿದ್ದಿದೆ. ನವರಾತ್ರಿಯ ನಂತರ ಈ ಸುದ್ದಿ ಕಾರ್ಯಗತ ಆಗುತ್ತದೆ ಎಂಬುದು ಮಲೆನಾಡು ಟುಡೆಗೆ ಲಭ್ಯವಾಗಿದ್ದು, ಅದರ ಪೂರ್ಣ ವಿವರ ಮುಂದೆ.  ಓದಬಹುದು.  ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್ / ಬಿಜೆಪಿ ವಿಧಾನಸಭಾ ಸೋಲಿಗೆ ಕಾರಣಗಳನ್ನು ಹುಡುಕಿದ್ದಷ್ಟೆ ಅಲ್ಲದೆ ಬಿಎಸ್​ವೈ … Read more

26 ಕ್ಕೆ ಕಾಂಗ್ರೆಸ್​ ಸೇರಲಿರುವ ಜೆಡಿಎಸ್ ಶ್ರೀಕಾಂತ್! ದೇವೇಗೌಡರು, ಕುಮಾರಸ್ವಾಮಿ ಬಗ್ಗೆ ಹೇಳಿದ್ದೇನು?

KARNATAKA NEWS/ ONLINE / Malenadu today/ Sep 23, 2023 SHIVAMOGGA NEWS’ ಜೆಡಿಎಸ್​ ಶ್ರೀಕಾಂತ್ ಇನ್ಮುಂದೆ ಕಾಂಗ್ರೆಸ್ ಶ್ರೀಕಾಂತ್ ಎಂದು ಕರೆಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸೇರುವ ತಮ್ಮ ನಿರ್ಧಾರವನ್ನು ಇವತ್ತು ಅಧಿಕೃತಗೊಳಿಸಿದ ಅವರು, ಭವಿಷ್ಯವಿಲ್ಲದ ಜಾಗದಲ್ಲಿ ಸುರಿಸಿರುವ ಬೆವರಿಗೆ ಬೆಲೆ ಇಲ್ಲ. 22  ವರ್ಷಗಳಿಂದ ಶಿವಮೊಗ್ಗಜಿ ಲ್ಲೆಯಲ್ಲಿ ಜಾತ್ಯತೀತ ಜನತಾದಳಕ್ಕಾಗಿ ದುಡಿದಿದ್ದೇನೆ. ಈ ಅವಧಿಯಲ್ಲಿ ನಾನು ಏನೂ ಅಧಿಕಾರ ಪಡೆದಿಲ್ಲ. ಆದರೆ ಹಲವರು ಅಧಿಕಾರ ಅನುಭವಿಸಲು ಕಾರಣನಾಗಿದ್ದೇನೆ ಎಂಬ ಆತ್ಮತೃಪ್ತಿಯಿದೆ. ಸಧ್ಯದ ರಾಜಕೀಯ ಪರಿಸ್ಥಿತಿಯಲ್ಲಿ … Read more

ಶಿವಮೊಗ್ಗಕ್ಕೆ ಅಚ್ಚರಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ! ಶಾರದಾ ಪೂರ್ಯನಾಯ್ಕ್​ರಿಗೆ ಜೆಡಿಎಸ್​ ನಲ್ಲಿ ಸಿಕ್ತು ಮಹತ್ವದ ಸ್ಥಾನ

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ  ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯಕ್ ಗೆ ಪಕ್ಷದಲ್ಲಿ ಅಚ್ಚರಿಯ ಸ್ಥಾನಮಾನವೊಂದು ಲಭ್ಯವಾಗಿದೆ. ಅವರನ್ನ ಜೆಡಿಎಸ್​ ಶಾಸಕಾಂಗ ಪಕ್ಷದ  ಉಪ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ.  ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ  ಹೆಚ್.ಡಿ.ಕುಮಾರಸ್ವಾಮಿ ಕಾರ್ಯನಿರ್ವಹಿಸಲಿದ್ದು, ಸದನದಲ್ಲಿ ಉಪ ನಾಯಕಿಯಾಗಿ ಶಾರದಾ ಪೂರ್ಯ ನಾಯ್ಕ್​ ಕೆಲಸ ಮಾಡಲಿದ್ಧಾರೆ. .   ಹಿರಿಯ ನಾಯಕರ ಸಲಹೆಗಳನ್ನು ಪರಿಗಣಿಸಿ, ಜೆಡಿಎಸ್ ಮೊದಲ ಬಾರಿಗೆ ಮಹಿಳೆಯೊಬ್ಬರು  ಉಪನಾಯಕಿ … Read more

ಬ್ರಾಹ್ಮಣ ನಿಗಮಕ್ಕೆ 100 ಕೋಟಿ ! ಜೆಡಿಎಸ್​ ಇಲ್ಲದೇ ಅಧಿಕಾರವಿಲ್ಲ! ಶಿವಮೊಗ್ಗದಲ್ಲಿ ಮಾಜಿ ಸಿಎಂ ಸ್ಫೋಟಕ ಭವಿಷ್ಯ!

Do you know the story of Shivamogga case solved by the Home Minister himself?

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ನಿನ್ನೆ ಎನ್​ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್​ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಈ ಸಲ ತಮ್ಮನ್ನು ಬಿಟ್ಟು ಯಾವ ರಾಷ್ಟ್ರೀಯ ಪಕ್ಷಗಳು ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದಿದ್ದಾರೆ. ಅವರು ನಿನ್ನೆ ಆಡಿದ ಮಾತುಗಳ ಪ್ರಮುಖ ಅಂಶಗಳನ್ನು ನೋಡೋದಾದ್ರೆ  ನನ್ನ ಬಿಟ್ಟು ಅಧಿಕಾರಕ್ಕೆ ಯಾರು ಬರಲ್ಲ ಈ ಸಲವೂ ಸ್ಪಷ್ಟ ಬಹುಮತ ಕಾಂಗ್ರೆಸ್ ಗಾಗಲಿ, ಬಿಜೆಪಿಗಾಗಲಿ ಬರುವುದಿಲ್ಲ. ಸಮೀಕ್ಷೆಯನ್ನು ನಂಬಬೇಡಿ, … Read more

ಶಿವಮೊಗ್ಗದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ! ಆಯನೂರು ಮಂಜುನಾಥ್​ರ ಗೆಲುವಿನ ಬಗ್ಗೆ ಹೇಳಿದ್ದೇನು?

Handi anni Exclusive fallowup Report Anna, was it because of the rowdy who swore on the samadhi that he would not spare those who killed you... Murder? Do you know who is this disciple of Bunk Balu who took the lead in handi anni's attack?

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ಹೆಚ್​ಡಿ ಕುಮಾರಸ್ವಾಮಿ/ ಶಿವಮೊಗ್ಗ ನಗರದಲ್ಲಿ ನಿನ್ನೆ ನಡೆದ ಜೆಡಿಎಸ್​ ಸಮಾವೇಶದಲ್ಲಿ ಮಾತನಾಡಿದ  ಮಾಜಿ ಸಿಎಂ ಹೆಚ್‌ಡಿಕೆ ಜಿಲ್ಲೆಯ ಅಭಿವೃದ್ಧಿಯಲ್ಲಿ ಜಾತ್ಯಾತೀತ ಜನತಾದಳದ್ದು ಪಾಲಿದೆ ಎಂದಿದ್ದಾರೆ.   ಶಿವಮೊಗ್ಗ ಜಿಲ್ಲೆಯು ಇಷ್ಟೊಂದು ಅಭಿವೃದ್ಧಿ ಪಥದಲ್ಲಿ ಸಾಗಲು ಜೆಡಿಎಸ್ ಕಾಣಿಕೆ  ಇದೆ. ತಾವು ಮುಖ್ಯಮಂತ್ರಿಯಾದಾಗ  ಜಿಲ್ಲೆಯ ಅಭಿವೃದ್ಧಿ ಯುಗಕ್ಕೆ ಶಿಲಾನ್ಯಾಸ ಮಾಡಿದ್ದಾಗಿ ಅವರು ಹೇಳಿದ್ದಾರೆ.  ಎನ್.ಐ.ಎಸ್. ಮೈದಾನದಲ್ಲಿನಡೆದ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ 2004-05ರ … Read more

ಶಿವಮೊಗ್ಗ ಕಾಂಗ್ರೆಸ್​ ಅಭ್ಯರ್ಥಿಗೆ ಈಶ್ವರಪ್ಪನವರೇ ಪ್ರಭಾವ ಬಳಸಿ ಟಿಕೆಟ್​ ಕೊಡಿಸಿದ್ರಾ!? ಹೆಚ್​ಸಿ ಯೋಗೇಶ್​ ಗೆಲ್ಲಲು ಕಾರಣ ಯಾರು!?

It's not a master story of Tamil cinema! This is the story of a true prison master!

KARNATAKA NEWS/ ONLINE / Malenadu today/ May 2, 2023 GOOGLE NEWS ಶಿವಮೊಗ್ಗ ಜೆಡಿಎಸ್ ಬಿಜೆಪಿಯ ಬಿ ಟೀಂ ಅಲ್ಲ. ಕಾಂಗ್ರೆಸ್‌ ಅಭ್ಯರ್ಥಿ ಹೆಚ್.ಸಿ ಏ.ಯೋಗೀಶ್ ಅವರೇ ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್‌ ಆರೋಪಿಸಿದ್ದಾರೆ. ಇವತ್ತು ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡ್ತಾ ಹೆಚ್.ಸಿ ಯೋಗೇಶ್‌ ಕೂಡ ಈಶ್ವರಪ್ಪ ಅವರ ನೆರಳು ಎಂದಿದ್ದಾರೆ.  ಇದನ್ನು ಸಹ ಓದಿ :  ಹೊಸನಗರದಲ್ಲಿ ಪು ನೀತ್​ರ ಚಿತ್ರ ಕಂಡು ಭಾವುಕರಾದ  ಶಿವಣ್ಣ ಕೆ.ಎಸ್​.ಈಶ್ವರಪ್ಪನವರ ಮನೆಯಿರುವ … Read more

ಭದ್ರಾವತಿ ಎಲೆಕ್ಷನ್​ಗೆ ಶಿವಮೊಗ್ಗದಲ್ಲಿ ಕರಪತ್ರ ಪ್ರಿಂಟಿಂಗ್/ ಜೆಡಿಎಸ್​ ಅಭ್ಯರ್ಥಿ ವಿರುದ್ಧ ದೊಡ್ಡಪೇಟೆಯಲ್ಲಿ ಕೇಸ್ ಕಾರಣವೇನು!?

ಭದ್ರಾವತಿ ಎಲೆಕ್ಷನ್​ಗೆ ಶಿವಮೊಗ್ಗದಲ್ಲಿ ಕರಪತ್ರ  ಪ್ರಿಂಟಿಂಗ್/  ಜೆಡಿಎಸ್​ ಅಭ್ಯರ್ಥಿ ವಿರುದ್ಧ ದೊಡ್ಡಪೇಟೆಯಲ್ಲಿ ಕೇಸ್ ಕಾರಣವೇನು!?

Printing pamphlets in Shivamogga for Bhadravathi election/ Case against JD(S) candidate in Doddapete what is the reason?

ಭದ್ರಾವತಿ ಎಲೆಕ್ಷನ್​ಗೆ ಶಿವಮೊಗ್ಗದಲ್ಲಿ ಕರಪತ್ರ ಪ್ರಿಂಟಿಂಗ್/ ಜೆಡಿಎಸ್​ ಅಭ್ಯರ್ಥಿ ವಿರುದ್ಧ ದೊಡ್ಡಪೇಟೆಯಲ್ಲಿ ಕೇಸ್ ಕಾರಣವೇನು!?

ಭದ್ರಾವತಿ ಎಲೆಕ್ಷನ್​ಗೆ ಶಿವಮೊಗ್ಗದಲ್ಲಿ ಕರಪತ್ರ  ಪ್ರಿಂಟಿಂಗ್/  ಜೆಡಿಎಸ್​ ಅಭ್ಯರ್ಥಿ ವಿರುದ್ಧ ದೊಡ್ಡಪೇಟೆಯಲ್ಲಿ ಕೇಸ್ ಕಾರಣವೇನು!?

KARNATAKA NEWS/ ONLINE / Malenadu today/ SHIVAMOGGA / Apr 23, 2023 ಭದ್ರಾವತಿ/ ಶಿವಮೊಗ್ಗ  /  ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಕರಪತ್ರಗಳನ್ನು ಪ್ರಿಂಟ್ ಮಾಡುತ್ತಿದ್ದ ಪ್ರಿಂಟರ್ಸ್​ ಅಂಗಡಿ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ಧಾರೆ.  ಕೆ.ಆರ್.ಪುರಂನ ಸ್ಟಾರ್ ಪ್ರಿಂಟರ್ಸ್ನ ಮೇಲೆ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ  ಭದ್ರಾವತಿ ಜೆಡಿಎಸ್​ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡರಿಗೆ ಅನುಮತಿ ಇಲ್ಲದೇ ಕರಪತ್ರಗಳನ್ನು ಪ್ರಿಂಟ್ ಮಾಡಿ ನೀಡಲಾಗುತ್ತಿದೆ ಎಂದ ಮಾಹಿತಿ ಲಭ್ಯವಾಗಿದ್ದು, ಘಟನೆ ಸಂಬಂಧ ಎಫ್​ಐಆರ್​ … Read more

BREAKING / ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

Former CM HD Kumaraswamy admitted to Manipal Hospital in Bengaluru

BREAKING / ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

KARNATAKA NEWS/ ONLINE / Malenadu today/ SHIVAMOGGA / Apr 23, 2023 ಬೆಂಗಳೂರು/ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ.  ನಿನ್ನೆ ರಾತ್ರಿ ಅವರು ತಮ್ಮ ಕುಟುಂಬದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.  ತೀವ್ರ ಜ್ವರದಿಂದ ಬಳುತ್ತಿರುವ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದು, ಸದ್ಯ ಅವರು ಚೇತರಿಸಿಕೊಳ್ತಿದ್ದಾರೆ.  ಬಿಡುವಿಲ್ಲದ ರಾಜಕಾರಣದ ಚಟುವಟಿಕೆಗಳಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಜ್ವರ ಕಾಡುತ್ತಿದೆ.  ಇದೀಗ … Read more