BREAKING / ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
Former CM HD Kumaraswamy admitted to Manipal Hospital in Bengaluru
Former CM HD Kumaraswamy admitted to Manipal Hospital in Bengaluru
KARNATAKA NEWS/ ONLINE / Malenadu today/ SHIVAMOGGA / Apr 23, 2023 ಬೆಂಗಳೂರು/ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ. ನಿನ್ನೆ ರಾತ್ರಿ ಅವರು ತಮ್ಮ ಕುಟುಂಬದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳುತ್ತಿರುವ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದು, ಸದ್ಯ ಅವರು ಚೇತರಿಸಿಕೊಳ್ತಿದ್ದಾರೆ. ಬಿಡುವಿಲ್ಲದ ರಾಜಕಾರಣದ ಚಟುವಟಿಕೆಗಳಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಜ್ವರ ಕಾಡುತ್ತಿದೆ. ಇದೀಗ … Read more
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಹೋರಾಟ ನಿಧಾನವಾದರೂ ಸಹ, ಬರಬರುತ್ತಾ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಾರ್ಮಿಕರ ಹೋರಾಟದ ಪರಿಣಾಮವಾಗಿ, ಈ ಮೊಲದು ಏನೂ ಆಗದು ಎಂದು ಕೈಚೆಲ್ಲಿದ್ದ ರಾಜಕೀಯ ಪಕ್ಷಗಳು ಪಸ್ತುತ ಹೊಸ ಹೊಸ ಮಾತುಗಳನ್ನು ಆಡುವಂತಾಗಿದೆ. ಇನ್ನೂ ರಾಜಕೀಯವಾಗಿಯು ವಿಐಎಸ್ಎಲ್ ಹೋರಾಟ ಚುನಾವಣಾ ಟ್ರಂಪ್ ಕಾರ್ಡ್ ಆಗುತ್ತಿದೆ.ಇದಕ್ಕೆ ಪೂರಕವಾಗಿ ಮಾತಕೊಟ್ಟಂತೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ನಿನ್ನೆ ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಎದುರು ಬಂದು ಪ್ರತಿಭಟನೆ ನಡೆಸಿದ್ರು. *BREAKING : ಈಗ ಕನ್ಫರ್ಮ್ … Read more
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಹೋರಾಟ ನಿಧಾನವಾದರೂ ಸಹ, ಬರಬರುತ್ತಾ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಾರ್ಮಿಕರ ಹೋರಾಟದ ಪರಿಣಾಮವಾಗಿ, ಈ ಮೊಲದು ಏನೂ ಆಗದು ಎಂದು ಕೈಚೆಲ್ಲಿದ್ದ ರಾಜಕೀಯ ಪಕ್ಷಗಳು ಪಸ್ತುತ ಹೊಸ ಹೊಸ ಮಾತುಗಳನ್ನು ಆಡುವಂತಾಗಿದೆ. ಇನ್ನೂ ರಾಜಕೀಯವಾಗಿಯು ವಿಐಎಸ್ಎಲ್ ಹೋರಾಟ ಚುನಾವಣಾ ಟ್ರಂಪ್ ಕಾರ್ಡ್ ಆಗುತ್ತಿದೆ.ಇದಕ್ಕೆ ಪೂರಕವಾಗಿ ಮಾತಕೊಟ್ಟಂತೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ನಿನ್ನೆ ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಎದುರು ಬಂದು ಪ್ರತಿಭಟನೆ ನಡೆಸಿದ್ರು. *BREAKING : ಈಗ ಕನ್ಫರ್ಮ್ … Read more