ಸೀತಾನದಿಯಲ್ಲಿ ಮುಳುಗಿ ಕೊಪ್ಪದ ವೈದ್ಯ ಶಿವಮೊಗ್ಗದ ಉದ್ಯಮಿ ಸಾವು!ಇನ್ನೊಬ್ಬರ ಜೀವ ಉಳಿಸಿದ ಬೇರು

SHIVAMOGGA  Feb 26, 2024  ಪ್ರವಾಸಕ್ಕೆಂದು ಹೆಬ್ರಿಗೆ ತೆರಳಿದ್ದ ಯುವಕ ತಂಡದ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಘಟನೆಯಲ್ಲಿ ಓರ್ವರು ಶಿವಮೊಗ್ಗದವರು ಇನ್ನೊಬ್ಬರು ಕೊಪ್ಪ ದ ಡಾಕ್ಟರ್​ ಸಾವನ್ನಪ್ಪಿದ್ದಾರೆ ಸೋಮೇಶ್ವರ ಸಮೀಪ ಸೀತಾನದಿಯಲ್ಲಿ ಈ ಘಟನೆ ನಡೆದಿದೆ.ಹೆಬ್ರಿಯ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ಘಟನೆ ಸಂಭವಿಸಿದ್ದು, ಈಜಲು ಬಾರದೇ ನೀರಿಗೆ ಇಳಿದಿದ್ದು ಘಟನೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.  ಮೃತರನ್ನ ಡಾ.ದೀಪಕ್ ಕೊಪ್ಪ ಮತ್ತು ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ದೀಪಕ್ ಶೃಂಗೇರಿ … Read more

ಪೆಟ್ರೋಲ್​ ಬಂಕ್​ನಲ್ಲಿ ಮಲಗಿದ್ದವನ ಮೇಲೆ ಹರಿದ ಟಿಪ್ಪರ್! ಸಾಗರದ ಕಾರ್ಮಿಕ ಸಾವು!

ಪೆಟ್ರೋಲ್​ ಬಂಕ್​ನಲ್ಲಿ ಮಲಗಿದ್ದವನ ಮೇಲೆ ಹರಿದ ಟಿಪ್ಪರ್! ಸಾಗರದ ಕಾರ್ಮಿಕ ಸಾವು!

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com    ಮಲಗಿದ್ದ ವ್ಯಕ್ತಿಯ ಮೇಲೆ ಟಿಪ್ಪರ್ ಹರಿದು ಆತ ಸಾವನ್ನಪ್ಪಿರುವ ಘಟನೆ ಹೆಬ್ರಿಯಲ್ಲಿ ನಡೆದಿದೆ. ಇಲ್ಲಿನ ಸೋಮೇಶ್ವರದಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಘಟನೆ ಸಂಭವಿಸಿದೆ. ಮತ್ತು ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಹೇಗಾಯ್ತು ಘಟನೆ  ಇಲ್ಲಿರುವ ಪೆಟ್ರೋಲ್​ ಬಂಕ್ ಟಿಪ್ಪರ್​ ಒಂದು ಬಂದಿದೆ. ಇಂಧನ ತುಂಬಿಸಿಕೊಂಡು ವಾಪಸ್​ ಹೋಗುವಾಗ ಟಿಪ್ಪರ್ ಚಾಲಕನಿಗೆ … Read more

ಆಗುಂಬೆ ಸುತ್ತಮುತ್ತ ಕಾಣಿಸಿಕೊಳ್ತಾ ಮತ್ತೆರಡು ಆನೆಗಳು! ಎಲ್ಲಿಂದ ಬಂದ್ವು ಗಜಪಡೆ!?

ಆಗುಂಬೆ ಸುತ್ತಮುತ್ತ ಕಾಣಿಸಿಕೊಳ್ತಾ ಮತ್ತೆರಡು ಆನೆಗಳು! ಎಲ್ಲಿಂದ ಬಂದ್ವು ಗಜಪಡೆ!?

KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಸುತ್ತಮುತ್ತ ಕಳೆದ ಎರಡು ದಶಕಗಳಿಂದ ಸಲಗವೊಂದು ಓಡಾಡುತ್ತಿರುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಇದೀಗ ಈ ಆನೆಯ ಜೊತೆ ಇನ್ನೆರೆಡು ಆನೆಗಳು ಈ ಭಾಗದಲ್ಲಿ ಸಂಚರಿಸತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.  ಸ್ಥಳೀಯ ವರದಿಯ ಪ್ರಕಾರ,  ಸೋಮೇಶ್ವರ ವನ್ಯಜೀವಿ ವಿಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ.  ಹೆಬ್ರಿ ಭಾಗದ ಕೋಡ್ಲು ತೀರ್ಥದ ಆಸುಪಾಸಿನಲ್ಲಿ ಆನೆ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.  … Read more

ವಾಹನ ಸವಾರರೇ ಜಾಗ್ರತೆ! ಆಗುಂಬೆ ಘಾಟಿಯಲ್ಲಿ ಸಿಕ್ಕಿಹಾಕಿಕೊಳ್ತಿದೆ ವೆಹಿಕಲ್! ಇಲ್ಲಿದೆ ನೋಡಿ ರಿಪೋರ್ಟ್

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ–ಉಡುಪಿ ಜಿಲ್ಲೆ ವ್ಯಾಪ್ತಿಗೆ ಬರುವ  ಆಗುಂಭೆ ಘಾಟಿಯಲ್ಲಿ ನಿನ್ನೆ ಹಲವು ಸಲ ಟ್ರಾಫಿಕ್ ಜಾಮ್ ಆಗಿತ್ತು. ಘಾಟಿ ತಿರುವಿನಲ್ಲಿ ಲಾರಿಯೊಂದು ಸಿಕ್ಕಿಹಾಕಿಕೊಂಡಿದ್ದರಿಂದ ಕೆಲ ಗಂಟೆಗಳ ಕಾಲ ಕಿಲೋಮೀಟರ್​ ಉದ್ದಕ್ಕೂ ವಾಹನಗಳು ಸರತಿ ಸಾಲಿನಲ್ಲಿ ನಿಲ್ಲಬೇಕಾದ ಸನ್ನಿವೇಶ ಎದುರಾಗಿತ್ತು.  ಒಂದು ಕಡೆ ಘಾಟಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಳೆಯಲ್ಲಿ ವಾಹನಗಳ ಸಂಚಾರ ಕೂಡ ಕಷ್ಟವಾಗುತ್ತಿದೆ.  ಮಳೆ ರಭಸದ ನಡುವೆ ವಾಹನ ಚಲಾಯಿಸುವುದು ಒಂದು ಕಷ್ಟವಾದರೆ, … Read more

Agumbe Ghat/ಆಗುಂಬೆ ಘಾಟಿಯಲ್ಲಿ ನಿಯಂತ್ರಣ ತಪ್ಪಿದ ಖಾಸಗಿ ಬಸ್! ಟ್ರಾಫಿಕ್​ ಜಾಮ್

Agumbe Ghat/ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಘಾಟಿಯಲ್ಲಿ ನಿನ್ನೆ ಕೆಲಹೊತ್ತು ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು.ಖಾಸಗಿ ಬಸ್​ವೊಂದು ಆಗುಂಬೆಯ ತಿರುವಿನಲ್ಲಿ ಕ್ರಾಸ್ ಆಗುವಾಗ ಅಪ್​ಸೆಟ್ ಆಗಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್, ತಿರುವಿನಲ್ಲಿಯೇ ಇದ್ದ ತಗ್ಗಿಗೆ ಬಿದ್ದಿತ್ತು. ಅನಿರೀಕ್ಷಿತವಾಗಿ ನಡೆದ ಘಟನೆಯಲ್ಲಿ ಅದೃಷ್ಟಕ್ಕೆ ಯಾರಿಗೂ ಅಪಾಯವುಂಟಾಗಿಲ್ಲ. ಆದರೆ, ಬಸ್ ಒಂದು ಕಡೆ ವಾಲಿಕೊಂಡು ನಿಂತಿದ್ದರಿಂದ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯ್ತು. ಅಪಘಾತವಾಗಿದ್ದ ವಿಚಾರ ಗೊತ್ತಾಗದೇ ಎರಡು ಕಡೆಗಳಿಂದ ವಾಹನಗಳು ಘಾಟಿ ಹತ್ತಿಕೊಂಡು ಬಂದಿದ್ದರಿಂದ ಎರಡು ಕಡೆಗಳಲ್ಲಿಯು … Read more