ಶಿವಮೊಗ್ಗ ದಸರಾ | ಕೊನೆಕ್ಷಣದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಮಹತ್ವದ ಬದಲಾವಣೆ |
KARNATAKA NEWS/ ONLINE / Malenadu today/ Oct 24, 2023 SHIVAMOGGA NEWS ಶಿವಮೊಗ್ಗ ದಸರಾದಲ್ಲಿ ಆನೆ ಅಂಬಾರಿ ಉತ್ಸವ ನಿಕ್ಕಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ನಿರ್ಣಯ ಬದಲಾಗಿದೆ. ನೇತ್ರಾವತಿ ಆನೆ ಮರಿ ಹಾಕಿರುವ ಹಿನ್ನೆಲೆಯಲ್ಲಿ ಅದನ್ನು ವಾಪಸ್ ಸಕ್ರೆಬೈಲ್ ಆನೆ ಬಿಡಾರಕ್ಕೆ ಕರೆದೊಯ್ಯಲಾಗುತ್ತಿದೆ. ಈ ಸಂಬಂದ ಇವತ್ತು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು ವಿವಿಧ ಇಲಾಖೆ ಅಧಿಕಾರಿಗಳು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ. ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಯನ್ನ … Read more