ರಾಗಿಗುಡ್ಡಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಯ್ತು ಸುಮುಟೋ ಕೇಸ್! ಕಾರಣವೇನು?

KARNATAKA NEWS/ ONLINE / Malenadu today/ Oct 7, 2023 SHIVAMOGGA NEWS ಶಿವಮೊಗ್ಗದ ರಾಗಿಗುಡ್ಡಕ್ಕೆ ನಿನ್ನೆಯಷ್ಟೆ ಪುತ್ತೂರು ಮೂಲದ ಹಿಂದೂ ಫೈರ್​ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದರು. ಅಲ್ಲಿ ಸಂತ್ರಸ್ತರ ಮನೆಗೆ ಭೇಟಿ ನೀಡಿ ಮಾತನಾಡಿದ್ದ ಅವರು, ಆಯುಧ ಪೂಜೆ ಸಂದರ್ಭದಲ್ಲಿ ತಲ್ವಾರ್ ಪೂಜೆ ಮಾಡಿ ಎಂದಿದ್ದರು. ರಾಗಿಗುಡ್ಡಕ್ಕೆ ಬಂದ ಪುತ್ತೂರು ಫೈರ್​ ಬ್ರ್ಯಾಂಡ್​ ಅರುಣ್ ಕುಮಾರ್ ಪುತ್ತಿಲ! ಏನಂದ್ರು ಗೊತ್ತಾ? ಅರುಣ್ ಕುಮಾರ ಪುತ್ತಿಲ ರಾಗಿಗುಡ್ಡಕ್ಕೆ ಬಂದು ಪುತ್ತೂರು ತಲುಪುವಷ್ಟರಲ್ಲಿ ಅವರ … Read more

ರಾಗಿಗುಡ್ಡಕ್ಕೆ ಬಂದ ಪುತ್ತೂರು ಫೈರ್​ ಬ್ರ್ಯಾಂಡ್​ ಅರುಣ್ ಕುಮಾರ್ ಪುತ್ತಿಲ! ಏನಂದ್ರು ಗೊತ್ತಾ?

ರಾಗಿಗುಡ್ಡಕ್ಕೆ ಬಂದ ಪುತ್ತೂರು ಫೈರ್​ ಬ್ರ್ಯಾಂಡ್​ ಅರುಣ್ ಕುಮಾರ್ ಪುತ್ತಿಲ! ಏನಂದ್ರು ಗೊತ್ತಾ?

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಡೆದ ಘಟನೆ ಬಳಿಕ ,ಅಲ್ಲಿಗೆ ಬಂದು ಹೋಗುವವರ ಸಂಖ್ಯೆ ಹೆಚ್ಚಿದೆ. ಬಿಜೆಪಿ ನಿಯೋಗದ ಬೆನ್ನಲ್ಲೆ ಇದೀಗ ಬಿಜೆಪಿಯಲ್ಲಿ ರೆಬಲ್ ಆಗಿ ಗುರುತಿಸಿಕೊಂಡ ಅರುಣ್ ಕುಮಾರ್ ಪುತ್ತಿಲ ಮತ್ತವರ ತಂಡ ಆಗಮಿಸಿ, ಸಂತ್ರಸ್ತರನ್ನು ಮಾತನಾಡಿಸಿದೆ.  ರಾಗಿಗುಡ್ಡದಲ್ಲಿ ಸಂತ್ರಸ್ತರ ಅಳಲನ್ನು ಆಲಿಸಿದ ಅವರು, ಬಳಿಕ ಮಾತನಾಡಿ  ಆಯುಧ ಪೂಜೆಯ ದಿನ ಆಯುಧಗಳಿಗೆ ಪೂಜೆ ಮಾಡಿಟ್ಟುಕೊಳ್ಳಿ ಮುಂದಿನ ದಿನಗಳಲ್ಲಿ ಕೆಲಸಕ್ಕೆ ಬರಲಿದೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು