ಭದ್ರಾವತಿ ಹೆಚ್​.ಕೆ.ಜಂಕ್ಷನ್​ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!

ಭದ್ರಾವತಿ ಹೆಚ್​.ಕೆ.ಜಂಕ್ಷನ್​ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!

SHIVAMOGGA|  Dec 16, 2023  |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ದಿನ ಅಪಘಾತವೊಂದು ಸಂಭವಿಸಿದೆ. ಕಾರೊಂದು ರಸ್ತೆಯ ಬದಿಯಲ್ಲಿರುವ ಮರವೊಂದಕ್ಕೆ ಡಿಕ್ಕಿಯಾಗಿರುವ ಬಗ್ಗೆ ಇಲ್ಲಿ ವರದಿಯಾಗಿದೆ  READ : ಶಿವಮೊಗ್ಗ KSRTC ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಕುಳಿತಲ್ಲೇ ವ್ಯಕ್ತಿ ಸಾವು! ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ /Bhadravathi Rural Police Station  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಲಿಮಿಟ್ಸ್​​ ನಲ್ಲಿ ಸಿಗುವ ಹೆಚ್​.ಕೆ.ಜಂಕ್ಷನ್​ ಬಳಿ ಈ … Read more

ಪೊಲೀಸರಿಗೆ ಕಳ್ಳರು ಹೇಗೆ ಸಿಕ್ಕಿಬೀಳ್ತಾರೆ ಗೊತ್ತಾ | 4 ಬೈಕ್​ ಕದ್ದು ಭದ್ರಾವತಿಗೆ ಬಂದವ ಸಿಕ್ಕಿಬಿದ್ದ ಕಥೆ

ಪೊಲೀಸರಿಗೆ ಕಳ್ಳರು ಹೇಗೆ ಸಿಕ್ಕಿಬೀಳ್ತಾರೆ ಗೊತ್ತಾ | 4 ಬೈಕ್​ ಕದ್ದು ಭದ್ರಾವತಿಗೆ ಬಂದವ ಸಿಕ್ಕಿಬಿದ್ದ ಕಥೆ

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS BHADRAVATI |  ಕೆಲವೊಮ್ಮೆ ಸಣ್ಣದೊಂದು ಭಯ, ಅನುಮಾನ ಸಹ ಆರೋಪಿಯನ್ನು ಹಿಡಿದುನಕೊಡುತ್ತದೆ ಎಂಬುದಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ನಲ್ಲೊಂದು ಘಟನೆ ನಡೆದಿದೆ.  ಇಲ್ಲಿನ  ಎಚ್.ಕೆ ಜಂಕ್ಷನ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸ್ತಿದ್ದರು. ಈ  ವೇಳೆ ದ್ವಿಚಕ್ರ ವಾಹನವೊಂದು ಅಲ್ಲಿಗೆ ಬಂದಿದೆ. ಆತ ಪೊಲೀಸರ ಚೆಕ್ಕಿಂಗ್ ನೋಡುತ್ತಲೇ ಹತ್ತಿರ ಬಂದವನು ಬೈಕ್​ ತಿರುಗಿಸಿ ಓಡಲು ಆರಂಭಿಸಿದ್ದಾನೆ. ಆತ … Read more

ಭದ್ರಾವತಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಇಂದು ಇರೋದಿಲ್ಲ ಕರೆಂಟ್

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಭದ್ರಾವತಿ/ ತಾಲೂಕಿನ ಮೆಸ್ಕಾಂ ಲಕ್ಕವಳ್ಳಿ66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಇವತ್ತು ಅಂದರೆ,   ಜೂ.13ರಂದು ಬೆಳಿಗ್ಗೆ 9ಗಂಟೆಯಿಂದ ಸಂಜೆ 6 ಗಂಟೆವರೆಗೆ  ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಗೋಣಿಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿನಗರ, ಶಂಕರಘಟ್ಟ, ತಾವರಘಟ್ಟ, ಎಚ್.ಕೆ ಜಂಕ್ಷನ್, ಕುವೆಂಪು ವಿಶ್ವ ವಿದ್ಯಾನಿಲಯ, ರಂಗನಾಥಪುರ, ತಮ್ಮಡಿಹಳ್ಳಿ, ಮಾಳೇನಹಳ್ಳಿ, ನೆಲ್ಲಿಸರ, … Read more