ಇ-ಬೈಕ್ ರಿಪೇರಿ ಕಲಿತು ಉದ್ಯಮ ಆರಂಭಿಸಿ! ಕೆನರಾ ಬ್ಯಾಂಕ್‌ ನೀಡಲಿದೆ ಉಚಿತ ತರಭೇತಿ! ಡಿಟೇಲ್ಸ್​ ಓದಿ

Canara Bank cuts interest rates on loans based on repo rate

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ 34 ದಿನಗಳ ಅವಧಿಯ ದ್ವಿಚಕ್ರ ವಾಹನ ರಿಪೇರಿ ಮತ್ತು ಎಲೆಕ್ನಿಕ್ ಬೈಕ್ ಸರ್ವೀಸ್ ತರಬೇತಿ ಉಚಿತ ಶಿಬಿರವನ್ನು ಡಿ.22ರಿಂದ ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ, ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, 51.75 ಲೀಟರ್ ಗೋವಾ ಮದ್ಯ ವಶ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿ 18ರಿಂದ 49 ವರ್ಷ ವಯೋಮಿತಿ ಒಳಗಿರಬೇಕು. ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಗ್ರಾಮೀಣ … Read more

ಎಂಟು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ಹಿನ್ನೆಲೆ ಪರ್ಯಾಯ ಮಾರ್ಗ ಸೂಚಿಸಿದ ಜಿಲ್ಲಾಡಳಿತ! ಶಿವಮೊಗ್ಗ-ಚಿತ್ರದುರ್ಗ!

KARNATAKA NEWS/ ONLINE / Malenadu today/ Oct 9, 2023 SHIVAMOGGA NEWS ರಾಷ್ಟ್ರೀಯ ಹೆದ್ದಾರಿ-13 ಚಿತ್ರದುರ್ಗ-ಶಿವಮೊಗ್ಗ  (National Highway-13)ನಡುವಿನ 525.00 ಕಿ.ಮೀ ನಲ್ಲಿ ಎಲ್‍ಸಿ-46 ರಲ್ಲಿ ಟೂ ಲೇನ್ ಸ್ಟೀಲ್ ಕಾಂಪೋಸಿಟ್ ಆರ್‍ಓಬಿ ನಿರ್ಮಾಣ ಮಾಡಲಿರುವುದರಿಂದ ದಿ: 01-10-2023 ರಿಂದ 08-11-2023 ರವರೆಗೆ ವಾಹನಗಳು ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಸೂಚಿಸಿರುತ್ತಾರೆ.   ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಹೋಗುವ ವಾಹನಗಳು ಶಿವಮೊಗ್ಗದಿಂದ ಚಿತ್ರದುರ್ಗ ಕಡೆ ಹೋಗುವ ಬೈಕು, ಕಾರು ಹಾಗೂ ಎಲ್‍ಎಂವಿ ವಾಹನಗಳು ಶಾಂತಮ್ಮ ಲೇ … Read more

ಉಪ ತಹಶೀಲ್ದಾರ್ ಸೇರಿದಂತೆ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ !

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿಬಿದಿಒದ್ದಾರೆ.  ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.    ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ  ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್​ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಖಾತೆ ಬದಲಾವಣೆಗಾಗಿ  40 ಸಾವಿರ … Read more

Accident / ಎಗ್​ ರೈಸ್ಗೆ ಆರ್ಡರ್​ ಹೇಳಿ , ಬೈಕ್​ ಬಳಿ ನಿಂತಾಗ ಸಂಭವಿಸಿತು ದುರಂತ

Man killed as tractor collides with bike near Holalur