ಆಗಸ್ಟ್ 9 ಕ್ಕೆ ಈ ಮಾರ್ಗಗಳ ವಾಹನ ಸಂಚಾರದಲ್ಲಿ ಬದಲಾವಣೆಯಾಗಲಿದೆ! ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ! ಪೂರ್ತಿ ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS  ಶಿವಮೊಗ್ಗದಲ್ಲಿ ಇದೇ ಆಗಸ್ಟ್ 9 ರಂದು ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯಲಿರುವ ಪ್ರಯುಕ್ತ ವಾಹನಗಳ ಸುಗಮ ಸಂಚಾರದ ವ್ಯವಸ್ಥೆಗೆ ಕೆಲವೊಂದು ಷರತ್ತು ವಿಧಿಸಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ಬದಲಾವಣೆ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ … Read more

ಶಿವಮೊಗ್ಗದ ಪ್ರಮುಖ ಭಾಗಗಳಲ್ಲಿ ಜುಲೈ 19 ರಂದು ಇಡೀದಿನ ಇರೋದಿಲ್ಲ ಕರೆಂಟ್ ! ಎಲ್ಲೆಲ್ಲಿ? ವಿವರ ಇಲ್ಲಿದೆ

ಶಿವಮೊಗ್ಗದ ಪ್ರಮುಖ ಭಾಗಗಳಲ್ಲಿ ಜುಲೈ 19 ರಂದು ಇಡೀದಿನ ಇರೋದಿಲ್ಲ ಕರೆಂಟ್ ! ಎಲ್ಲೆಲ್ಲಿ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jul 18, 2023 SHIVAMOGGA NEWS  ಶಿವಮೊಗ್ಗ ಎಂಆರ್​ಎಸ್​ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತುರ್ತು ನಿರ್ವಹಣೆ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜುಲೈ 19 ರ ಬೆಳಗ್ಗೆ 09-00 ರಿಂದ ಮಧ್ಯಾಹ್ನ 03-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ(Power cut)  ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, … Read more