ಮಾರಿ ಜಾತ್ರೆಗೆ ಬಂದವರು, ನಾಲೆಗೆ ಇಳಿದರು! ಹೊಳೆಹೊನ್ನೂರು ಅರಬಿಳಚಿಯಲ್ಲಿ ಭದ್ರಾ ನಾಲೆಯಲ್ಲಿ ದುರಂತದ ಪೂರ್ಣ ವಿವರ

Shimoga |  Bhadra Canal Tragedy | ಹೊಳೆಹೊನ್ನೂರು ಹತ್ರ ಕೂಡ್ಲಿಗೆರೆ ಸಮೀಪ ಅರಬಿಳಚಿ ಗ್ರಾಮದಲ್ಲಿ ನಿನ್ನೆ ಭಾನುವಾರ ದುಃಖಕರ ಘಟನೆ ನಡೆದಿದೆ. ಬಟ್ಟೆ ಒಗೆಯುವ ಸಲುವಾಗಿ ಭದ್ರಾ ನಾಲೆಗೆ ಇಳಿದಿದ್ದ ಒಂದೇ ಕುಟುಂಬದ ನಾಲ್ವರು ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಬ್ಯಾಂಕ್ ಲೋನ್ ಹೆಸರಲ್ಲಿ ರಾಬ್ರಿ ಕೇಸ್! ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ಪೊಲೀಸರಿಂದ ಭದ್ರಾವತಿಯ ಇಬ್ಬರು ಅರೆಸ್ಟ್​! ಘಟನೆಯಲ್ಲಿ ಅರಬಿಳಚಿ ಗ್ರಾಮದ ನಿವಾಸಿ 50 ವರ್ಷದ ನೀಲಾಬಾಯಿ, ಅವರ ಪುತ್ರ 23 ವರ್ಷದ ರವಿಕುಮಾರ್, … Read more

ಶಿವಮೊಗ್ಗದ 40 ಹೆಚ್ಚಿನ ಪ್ರದೇಶದಲ್ಲಿ ಈ ದಿನ ಕರೆಂಟ್​​ ಇರಲ್ಲ

Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. Power Cut Update in shivamogga ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, … Read more

ಹೊಳೆಹೊನ್ನೂರು : ಡೆತ್​ ನೋಟ್​​ ಬರೆದಿಟ್ಟು ನಾಪತ್ತೆಯಾದ ಗೃಹಿಣಿ : ಏನಿದು ಪ್ರಕರಣ

Bhadravathi Newlywed Latha Found Dead in Bhadra Canal

Dowry Harassment : ನವೆಂಬರ್ 26,  2025 : ಮಲೆನಾಡು ಟುಡೆ : ಹೊಳೆ ಹೊನ್ನೂರು : ಇಲ್ಲಿನ ನಿವಾಸಿ ಗೃಹಿಣಿಯೊಬ್ಬರು ಭದ್ರಾ ನಾಲೆಗೆ ಹಾರಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ. ಈ ಮಧ್ಯೆ ವಿವಾಹಿತೆಯ ಪೋಷಕರು ಆಕೆಯ ಪತಿ ಮನೆಯವರ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಅದರಲ್ಲಿ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ ಪರಿಣಾಮ, ತಮ್ಮ ಮಗಳು ಕಾಣೆಯಾಗಿದ್ದು, ಮಗಳ ನಾಪತ್ತೆಗೆ ಕಾರಣರಾದ ಅಳಿಯ ಮತ್ತು ಆತನ ಕುಟುಂಬದ ಸದಸ್ಯರ ವಿರುದ್ಧ  … Read more

ಅಡಕೆ ಕೊಯಿಲು ವಿವಾದ! ತೋಟದಲ್ಲಿಯೇ ಹೊಡೆದಾಟ! ದಾಖಲಾಯ್ತು 2 FIR

Areca nut theft holehonnur theft

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 27 2025 :   ಅಡಿಕೆ ಕೊಯಿಲ ವಿಚಾರಕ್ಕೆ ಎರಡು ಕಡೆಯವರು ಗಲಾಟೆ ಮಾಡಿಕೊಡು ಹೊಡೆದಾಡಿ ಪರಸ್ಪರ ಪೊಲೀಸ್ ಕಂಪ್ಲೆಂಟ್ ಕೊಟ್ಟ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎರಡು ಎಫ್​ಐಆರ್ ಗಳು ದಾಖಲಾಗಿವೆ. ಅದರ ಪ್ರಕಾರ, ಭದ್ರಾವತಿ ತಾಲ್ಲೂಕು ಗ್ರಾಮವೊಂದರಲ್ಲಿರುವ ತೋಟವೊಂದಕ್ಕೆ ಸಂಬಂಧಿಸಿದಂತೆ ಎರಡು ಕಡೆಯವರನ ನಡುವೆ ವ್ಯಾಜ್ಯವಿದೆ. ಈ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಯು ಸಹ ನಡೆಯುತ್ತಿದೆ. ಇದರ ನಡುವೆ … Read more

Snake bite : ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಡಿದು ವ್ಯಕ್ತಿ ಸಾವು

Lightning Strike Trading advertisement Current shock : Rippon pete Dasara Sports cyber crimeThreat case

Snake bite : ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಡಿದು ವ್ಯಕ್ತಿ ಸಾವು ಹೊಳೆಹೊನ್ನೂರಿನಲ್ಲಿ ಹಾವು ಕಚ್ಚಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಆಗರದಹಳ್ಳಿ ಗ್ರಾಮದ 33 ವರ್ಷದ ನಿಂಗರಾಜು ಮೃತಪಟ್ಟವರು. ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ನಿಂಗರಾಜು ಅವರಿಗೆ ಹಾವು ಕಚ್ಚಿದ್ದು, ಕೂಡಲೇ ಅವರು ಚೀರಿಕೊಂಡಿದ್ದಾರೆ. ಸಮೀಪದಲ್ಲೇ ಕೆಲಸ ಮಾಡುತ್ತಿದ್ದ ಅವರ ಮಾವ ಸ್ಥಳಕ್ಕೆ ಧಾವಿಸಿದ್ದು, ವಿಷಯ ತಿಳಿದುಬಂದಿದೆ.  ತಕ್ಷಣವೇ ನಿಂಗರಾಜು ಅವರನ್ನು ಪ್ರಾಥಮಿಕ ಆರೋಗ್ಯ … Read more

Breaking Unveiling Shivamogga/ಆಕೆ ಸೇರಿ ಮೂವರು ಅರೆಸ್ಟ್/ ವಾಟ್ಸಾಪ್​ ಮೆಸೇಜ್​ನಿಂದ ಜಸ್ಟ್​ ₹34 ಲಕ್ಷ ಗುಳುಂ!/ ನಾಟಾ ಆಕ

Breaking Unveiling Shivamogga

Breaking Unveiling Shivamogga Shocking Crime 10 Shivamogga news  /  ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆಯ ಇವತ್ತಿನ ಚಟ್​ಪಟ್ ನ್ಯೂಸ್ ಇಲ್ಲಿದೆ./  ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕಡೆ ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿ ಲಕ್ಷಾಂತರ ರೂಪಾಯಿ ಸೈಬರ್ ವಂಚನೆ ನಡೆದಿದ್ದರೆ, ಮತ್ತೊಂದೆಡೆ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಬರ್ಬರ ಹತ್ಯೆ ನಡೆದಿದ್ದು ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ. ಇದಲ್ಲದೆ, ಅಕ್ರಮ ಮರದ ನಾಟೆ ಸಾಗಾಟ ಪ್ರಕರಣವೊಂದು ವರದಿಯಾಗಿದೆ.  1. ಷೇರು … Read more

Woman Dies After Exorcism Torture 08 / ಹೀಗೂ ಸಾಯಿಸ್ತಾರೆ ಹುಷಾರ್! ಬೂತದ ಬದಲು ಜೀವ ಬಿಡಿಸಿದ ಮಾಟಗಾತಿ!

Woman Dies After Exorcism Torture

ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಚಿತ್ರಹಿಂಸೆ, ಮಹಿಳೆ ಸಾವು – ಆತಂಕಕಾರಿ ಘಟನೆ! /Woman Dies After Exorcism Torture in Holehonnur 08 ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ದಿಗಿಲು ಹುಟ್ಟಿಸುವ ಘಟನೆಯೊಂದು ವರದಿಯಾಗಿದೆ. ‘ದೆವ್ವ ಬಿಡಿಸುತ್ತೇನೆ’ ಎಂದು ಹೇಳಿ ಮಹಿಳೆಯೊಬ್ಬರಿಗೆ ಚಿತ್ರಹಿಂಸೆ ನೀಡಿ ಕೊನೆಗೆ ಆಕೆಯ ಸಾವಿಗೆ ಕಾರಣವಾದ ಆಘಾತಕಾರಿ ಪ್ರಸಂಗ ನಡೆದಿದೆ. Woman Dies After Exorcism Torture in Holehonnur 08   ದೆವ್ವ ಬಿಡಿಸುವ ನೆಪದಲ್ಲಿ ಹಿಂಸೆ ಹೊಳೆಹೊನ್ನೂರು ವ್ಯಾಪ್ತಿಯ ಜಂಬರಗಟ್ಟೆ … Read more

holehonnur | ವಿದ್ಯುತ್ ಕಂಬ ಏರಿದ್ದ ಮೆಸ್ಕಾಂ ಲೈನ್​ ಮ್ಯಾನ್​ಗೆ ಶಾಕ್! ಸ್ಥಳದಲ್ಲಿಯೇ ಸಾವು!

holehonnur | ವಿದ್ಯುತ್ ಕಂಬ ಏರಿದ್ದ ಮೆಸ್ಕಾಂ ಲೈನ್​ ಮ್ಯಾನ್​ಗೆ ಶಾಕ್! ಸ್ಥಳದಲ್ಲಿಯೇ ಸಾವು!

SHIVAMOGGA  |  Jan 22, 2024  | holehonnur karnataka |  ಶ್ರೀರಾಮಮಂದಿರ ಸಂಭ್ರಮಾಚರಣೆಯ ನಡುವೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ನಲ್ಲಿ ವಿದ್ಯುತ್ ಶಾಕ್​ ನಿಂದ ಸಾವನ್ನಪ್ಪಿರುವ ಸಂಗತಿ ಬಗ್ಗೆ ವರದಿಯಾಗಿದೆ.  ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಕೈಮರದಲ್ಲಿ ಈ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಇಲ್ಲಿಗೆ ಮೆಸ್ಕಾಂ ಲೈನ್ ಒಬ್ಬರು ವಿದ್ಯುತ್ ರಿಪೇರಿಗೆ ಬಂದಿದ್ದರು. ಕರೆಂಟ್ ಕಂಬವೇರಿ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಹರಿದಿದೆ. ಪರಿಣಾಮ ಲೈನ್ ಮ್ಯಾನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಇದನ್ನೂ ಸಹ ಓದಿ : ರಾಮಮಂದಿರ … Read more

ಕೆಎಸ್​ಆರ್​ಟಿಸಿ ಬಸ್​ಗಳನ್ನ ನಡುರಸ್ತೆಯಲ್ಲಿಯೇ ತಡೆದ ವಿದ್ಯಾರ್ಥಿಗಳು !ಕಾರಣ ಇಲ್ಲಿದೆ

SHIVAMOGGA  |  Dec 27, 2023  | ಶಿವಮೊಗ್ಗದ ಹೊಳೆಹೊನ್ನೂರು ಕೈಮರ ಸರ್ಕಲ್​ ನಲ್ಲಿ ಇವತ್ತು ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್ (KSRTC bus) ತಡೆದು ಪ್ರತಿಭಟನೆ ನಡೆಸಿದರು ಕೆಎಸ್​ಆರ್​ಟಿಸಿ ಬಸ್ ಹೊಳೆಹೊನ್ನೂರು ಮಾರ್ಗದಲ್ಲಿ ಹಾದು ಹೋಗುವ ಸರ್ಕಾರಿ ಬಸ್​ಗಳು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಇವತ್ತು ಬಸ್​ಗಳನ್ನ ತಡೆದು ಪ್ರತಿಭಟನೆ ನಡೆಸಿದರು.  READ : ಹೆಲ್ತ್ ಚೆಕಪ್​ ಮಾಡಿಸ್ಕೋಬೇಕು ಅಂತಿದ್ದೀರಾ! ಶಿವಮೊಗ್ಗದಲ್ಲಿ ನಡೆಯುತ್ತಿದೆ ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರ! ವಿವರ ಇಲ್ಲಿದೆ ಕೈಮರ ಸರ್ಕಲ್​ನಲ್ಲಿ … Read more

ತಂದೆ-ತಾಯಿಯಿಲ್ಲದ ಕೊರಗು | ನೇಣಿಗೆ ಶರಣಾದ ಯುವಕ | ತುಂಗಾನದಿಯಲ್ಲಿ ಶವ ಪತ್ತೆ

ತಂದೆ-ತಾಯಿಯಿಲ್ಲದ ಕೊರಗು | ನೇಣಿಗೆ ಶರಣಾದ ಯುವಕ |  ತುಂಗಾನದಿಯಲ್ಲಿ ಶವ ಪತ್ತೆ

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS HOLEHONNURU  | ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದ ಯುವಕ ವೀರೇಶ್ (21) ಗ್ರಾಮದ ದೇವೇಂದ್ರಪ್ಪ ಎಂಬುವರಿಗೆ ಸೇರಿದ ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪರ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ   ಠಾಣೆಯಲ್ಲಿ ದೂರು ದಾಖಲಾಗಿದೆ.   … Read more