ಎಂಟು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ಹಿನ್ನೆಲೆ ಪರ್ಯಾಯ ಮಾರ್ಗ ಸೂಚಿಸಿದ ಜಿಲ್ಲಾಡಳಿತ! ಶಿವಮೊಗ್ಗ-ಚಿತ್ರದುರ್ಗ!

KARNATAKA NEWS/ ONLINE / Malenadu today/ Oct 9, 2023 SHIVAMOGGA NEWS ರಾಷ್ಟ್ರೀಯ ಹೆದ್ದಾರಿ-13 ಚಿತ್ರದುರ್ಗ-ಶಿವಮೊಗ್ಗ  (National Highway-13)ನಡುವಿನ 525.00 ಕಿ.ಮೀ ನಲ್ಲಿ ಎಲ್‍ಸಿ-46 ರಲ್ಲಿ ಟೂ ಲೇನ್ ಸ್ಟೀಲ್ ಕಾಂಪೋಸಿಟ್ ಆರ್‍ಓಬಿ ನಿರ್ಮಾಣ ಮಾಡಲಿರುವುದರಿಂದ ದಿ: 01-10-2023 ರಿಂದ 08-11-2023 ರವರೆಗೆ ವಾಹನಗಳು ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಸೂಚಿಸಿರುತ್ತಾರೆ.   ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಹೋಗುವ ವಾಹನಗಳು ಶಿವಮೊಗ್ಗದಿಂದ ಚಿತ್ರದುರ್ಗ ಕಡೆ ಹೋಗುವ ಬೈಕು, ಕಾರು ಹಾಗೂ ಎಲ್‍ಎಂವಿ ವಾಹನಗಳು ಶಾಂತಮ್ಮ ಲೇ … Read more

ಮಲ್ಲಾಪುರದಲ್ಲಿ ಕಾಣಿಸಿಕೊಂಡ ಕರಡಿ! ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ! ಎಲ್ಲಿದು ಘಟನೆ?

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಶಿವಮೊಗ್ಗದಲ್ಲಿ ವನ್ಯಜೀವಿಗಳ ಉಪಟಳ ಹೊಸದೇನಲ್ಲ. ಕಾಡಂಚಿನ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ನಡುವೆ ಸಂಘರ್ಷ ಏರ್ಪಡುತ್ತಲೇ ಇರುತ್ತವೆ. ಆನೆ, ಚಿರತೆ, ಹುಲಿ ಹೀಗೆ ವನ್ಯಜೀವಿಗಳ ಸಮಸ್ಯೆ ಕೇಳಿಬರುತ್ತಿರುವ ಶಿವಮೊಗ್ಗದಲ್ಲಿ ಇದೀಗ ಕರಡಿ ಕಾಟದ ಬಗ್ಗೆ ವರದಿಯಾಗಿದೆ.  ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಕರಡಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಕೆಲವರು ಕರಡಿ ದಾಳಿ ನಡೆಸಿದೆ ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ಕರಡಿ ಕಾಣಿಸಿಕೊಂಡಿತ್ತು. … Read more

ಆಗಸ್ಟ್ 9 ಕ್ಕೆ ಈ ಮಾರ್ಗಗಳ ವಾಹನ ಸಂಚಾರದಲ್ಲಿ ಬದಲಾವಣೆಯಾಗಲಿದೆ! ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ! ಪೂರ್ತಿ ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS  ಶಿವಮೊಗ್ಗದಲ್ಲಿ ಇದೇ ಆಗಸ್ಟ್ 9 ರಂದು ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯಲಿರುವ ಪ್ರಯುಕ್ತ ವಾಹನಗಳ ಸುಗಮ ಸಂಚಾರದ ವ್ಯವಸ್ಥೆಗೆ ಕೆಲವೊಂದು ಷರತ್ತು ವಿಧಿಸಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ಬದಲಾವಣೆ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ … Read more

ಪಿಳ್ಳಂಗಿರಿಯಲ್ಲಿ ಬೈಕ್​ಗೆ ಟಿಪ್ಪರ್ ಲಾರಿ ಡಿಕ್ಕಿ! 15 ವರ್ಷದ ಬಾಲಕಿ ಸಾವು!

Tipper lorry collides with bike in Pillangiri 15-year-old girl dies

ಪಿಳ್ಳಂಗಿರಿಯಲ್ಲಿ ಬೈಕ್​ಗೆ ಟಿಪ್ಪರ್ ಲಾರಿ ಡಿಕ್ಕಿ! 15 ವರ್ಷದ ಬಾಲಕಿ ಸಾವು!

KARNATAKA NEWS/ ONLINE / Malenadu today/ May 29, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ಪಿಳ್ಳಂಗಿರಿ ಗ್ರಾಮದಲ್ಲಿ ಬೈಕ್​​ಗೆ ಟಿಪ್ಪರ್ ಡಿಕ್ಕಿಯಾಗಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.  15ವರ್ಷದ ಬಾಲಕಿ ಐಶ್ವರ್ಯಾ ಮೃತ ದುರ್ದೈವಿ.ಘಟನೆಯಲ್ಲಿ ಈಕೆಯ ತಂದೆ ಕೂಡ ಗಂಭೀರವಾಗಿ ಗಾಯಗೊಂಡಿದ್ಧಾರೆ.  ನಡೆದಿದ್ದೇನು? ಐಶ್ವರ್ಯಾ ಮತ್ತುಈಕೆಯ ತಂದೆ ಬೈಕ್​​ನಲ್ಲಿ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಪಿಳ್ಳಂಗಿರಿ ಗ್ರಾಮದ ಬಳಿ ಟಿಪ್ಪರ್​ ಡಿಕ್ಕಿಯಾಗಿದೆ. ಘಟನೆ ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಈ ಸಂಬಂಧ  ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ … Read more

ಬಿಎಸ್​ವೈ ಮನೆಗೆ ಕಲ್ಲು/ ಮಾಜಿ ಶಾಸಕರ ಕೈವಾಡ/ ಸಂಸದ ರಾಘವೇಂದ್ರರ ಆರೋಪ / ಮೋದಿ ಕಾರ್ಯಕ್ರಮದ ಬಗ್ಗೆ ಹೇಳಿದ್ದೇನು!?

Former MLA’s hand in the stone-pelting incident at BSY’s house/ MP Raghavendra’s allegation/ What did he say about Modi’s programme

ಶಿವಮೊಗ್ಗದ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ! ನಡೆಯಿತೆ ಕೊಲೆ?

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗದ ಹೊಳಲೂರಿನ  ಸನ್ಯಾಸಿ ಕೋಡಮಗ್ಗಿಯ ಬಳಿಯಲ್ಲಿ ಮಹಿಳಯೊಬ್ಬಳ ಶವ ಪತ್ತೆಯಾಗಿದೆ. ಅಲ್ಲದೆ ಆಕೆಯನ್ನ ಕೊಲೆ ಮಾಡಿರುವ ಶಂಕೆಯು ವ್ಯಕ್ತವಾಗಿದೆ. ಘಟನೆ ಸಂಬಂದ ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಈ ಮಹಿಳೆ ನಾಪತ್ತೆಯಾದ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿತ್ತು. ಆ ಸಂಬಂಧ ಎಫ್​ಐಆರ್ ಸಹ ದಾಖಲಾಗಿತ್ತು.  READ |  ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ … Read more