ಹೊಳೆಹೊನ್ನೂರು ಸರ್ಕಲ್​ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಎಸ್​ಪಿ ಮಿಥುನ್​ ಕುಮಾರ್ ಮತ್ತೊಂದು ಹೆಜ್ಜೆ

ಹೊಳೆಹೊನ್ನೂರು ಸರ್ಕಲ್​ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಎಸ್​ಪಿ ಮಿಥುನ್​ ಕುಮಾರ್ ಮತ್ತೊಂದು ಹೆಜ್ಜೆ

KARNATAKA NEWS/ ONLINE / Malenadu today/ Sep 9, 2023 SHIVAMOGGA NEWS   ಹೊಳೆಹೊನ್ನೂರು ಮಹಾತ್ಮ ಗಾಂಧಿ ಸರ್ಕಲ್​ನಲ್ಲಿದ್ದ ರಾಷ್ಟ್ರಪಿತ ಗಾಂಧೀಜಿಯವರ ಪುತ್ತಳಿಯನ್ನು ದ್ವಂಸಗೊಳಿಸಿದ್ದ ಪ್ರಕರಣ ಶಿವಮೊಗ್ಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಘಟನೆ ನಡೆದ ಮೂರು ದಿನಗಳ ಅಂತರದಲ್ಲಿ ಭೇದಿಸಿದ್ದರು. ಈ ಪ್ರಕರಣದ  ತನಿಖೆಯಲ್ಲಿ ಯಶಸ್ಸು ಸಾಧಿಸಿದ ಅಧಿಕಾರಿಗಳಿಗೆ ಶಿವಮೊಗ್ಗ ಎಸ್​ಪಿ ಸನ್ಮಾನ ಮಾಡಿದ್ದಾರೆ.  ನಿನ್ನೆ  08-09-2023 ರಂದು ಬೆಳಗ್ಗೆ ಶಿವಮೊಗ್ಗ ನಗರದ ಡಿಎಆರ್  ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ … Read more

50 ಪೊಲೀಸ್, 500 ಬೈಕ್​, 3 ಜಿಲ್ಲೆಗಳ ಸಿಸಿ ಟಿವಿ ತಲಾಶ್​! ಪ್ರತಿಮೆ ದ್ವಂಸ ಮಾಡಿದವರ ಉದ್ದೇಶವೇನಿತ್ತು ಗೊತ್ತಾ? ಅಪಾಯ ತಪ್ಪಿಸಿದ ಶಿವಮೊಗ್ಗ ಪೊಲೀಸ್? JP ಇನ್​ವೆಸ್ಟಿಗೇಷನ್​!

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಇವತ್ತಿಗೆ ಮೂರು ದಿನಗಳ ಹಿಂದೆ ಹೊಳೆಹೊನ್ನೂರು ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿಯವರ ಪ್ರತಿಮೆಯನ್ನು ದುಷ್ಕರ್ಮಿಗಳು ಬೀಳಿಸಿ ಧ್ವಂಸಗೊಳಿಸಿದ್ದರು. 20 ನೇ ತಾರೀಖು ರಾತ್ರಿಯಾದ ಘಟನೆ 21 ರ ಬೆಳಗ್ಗೆ ಅಕ್ಷರಶಃ ಆತಂಕ ಮೂಡಿಸುವಂತೆ ಮಾಡಿತ್ತು. ಅದಕ್ಕೆ ಕಾರಣವೂ ಇತ್ತು.  ಏನೋ ಮಾಡಲು ಹೋಗಿ? ಸೂಕ್ಷ್ಮ ಪ್ರದೇಶವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಯಾವ ವಿಚಾರ, ಯಾವುದಕ್ಕೆ ತಗ್ಲಾಕ್ಕೊಂಡು ಏನಾಗುತ್ತದೆ ಎಂಬುದು ಹೇಳೋದು ಕಷ್ಟ. ಹಬ್ಬಗಳ … Read more

BREAKING NEWS / ಹೊಳೆಹೊನ್ನೂರು ಗಾಂಧೀಜಿ ಪ್ರತಿಮೆ ಧ್ವಂಸ! ಚಿತ್ರದುರ್ಗದ ಇಬ್ಬರು ಅರೋಪಿಗಳ ಬಂಧನ! ಎಸ್​ಪಿ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ.    ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ ಇವತ್ತು ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್​ ಪಿ ಮಿಥುನ್ ಕುಮಾರ್​,  ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು.  ಇದೀಗ ತನಿಖೆಯ … Read more

ಹೊಳೆಹೊನ್ನೂರಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ! ಸಿಸಿ ಕ್ಯಾಮರಾದಲ್ಲಿದೆ EXCLUSIVE ದೃಶ್ಯ! ಆರೋಪಿಗಳ ಸುಳಿವು ಪತ್ತೆ!

KARNATAKA NEWS/ ONLINE / Malenadu today/ Aug 23, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸ ಮಾಡಿದ  ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ ತೀವ್ರ ಪ್ರಯತ್ನ ನಡೆಸ್ತಿದೆ. ಈ ಮಧ್ಯೆ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು,ಹೀರೋ ಎಕ್ಸ್​ ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಗಾಂಧೀಜಿ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.   ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? … Read more

ದೇಶದ್ರೋಹಿಗಳ ವಿರುದ್ಧ ಎಸ್​ಪಿ ಮಿಥುನ್ ಕುಮಾರ್​ಗೆ ಮನವಿ! ಏನಿದೆ ಪತ್ರದಲ್ಲಿ!?

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಶಿವಮೊಗ್ಗದ ಹೊಳೆಹೊನ್ನೂರು ಗಾಂಧೀಜಿ ಸರ್ಕಲ್​ ನಲ್ಲಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪ್ರತಿಮೆ  ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರಿಗೆ  ಮನವಿ ಮಾಡಿದ್ದಾರೆ.  ಭಾನುವಾರ ಜಿಲ್ಲೆಯ ಹೊಳೆಹೊನ್ನೂರು ಸರ್ಕಲ್‍ನಲ್ಲಿದ್ದ ಗಾಂಧಿಪ್ರತಿಮೆಯನ್ನು ದ್ವಂಸಗೊಳಿಸಿ ದೇಶವಿರೋಧಿ ಕೃತ್ಯವನ್ನು ಕೆಲ ಕಿಡಿಗೇಡಿಗಳು ನಡೆಸಿದ್ದಾರೆ. ಈ ಕೃತ್ಯವನ್ನು ಶಿವಮೊಗ್ಗ ಗ್ರಾಮಾಂತರ ಎನ್.ಎಸ್.ಯು.ಐ. ತೀವ್ರವಾಗಿ ವಿರೋಧಿಸುತ್ತದೆ. ಮಹಾತ್ಮಾಗಾಂಧಿ ವಿಶ್ವಶಾಂತಿಯನ್ನು ಬಯಸಿದವರು. … Read more

ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಹೊಳೆ ಹೊನ್ನೂರು ಸರ್ಕಲ್​ನಲ್ಲಿ,  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿ ಗಳು ಧ್ವಂಸಗೊಳಿಸಿರುವ ಘಟನೆ ಸಂಬಂಧ ಪೊಲೀಸ್ ಇಲಾಖೆ ಮೂರು ತಂಡವನ್ನು ರಚಿಸಿದ್ದು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದೆ.  ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ ನಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದರು. ಈ ದುಷ್ಕೃತ್ಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿತ್ತು.ಪೊಲೀಸರು ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದಿದ್ದು, ತನಿಖೆ … Read more

ಹೊಳೆಹೊನ್ನೂರು ಗಾಂಧಿ ಸರ್ಕಲ್​ನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಧ್ವಂಸ

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಸರ್ಕಲ್​ನಲ್ಲಿದ್ದ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಕೆಡವಿ ಹಾಕಿದ ಘಟನೆ ಸಂಬಂಧ ಹೊಳೆಹೊನ್ನೂರಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿನ ಮಹಾತ್ಮಗಾಂಧಿ ಸರ್ಕ್​​ಲ್​ನಲ್ಲಿ ಮಹಾತ್ಮ ಗಾಂಧಿಜಿಯವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಪ್ರತಿಮೆ ಸುತ್ತ ಮಂಟಪವನ್ನು ಸಹ ನಿರ್ಮಿಸಿ, ವಿಶೇಷವಾದ ಗೌರವವನ್ನು ನೀಡಲಾಗುತ್ತಿತ್ತು.  ನಿನ್ನೆ ರಾತ್ರಿ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಗಾಂಧಿಜಿಯವರ ಪ್ರತಿಮೆಯನ್ನು ಕೆಡವಿದ್ದಾರೆ. ಮೂರ್ತಿಯನ್ನು ಧ್ವಂಸಗೊಳಿಸಿದಷ್ಟೆ ಅಲ್ಲದೆ, ಅದನ್ನು ಬೀಳಿಸಿ ಪುಡಿ ಮಾಡಿದ್ಧಾರೆ. ದುಷ್ಕರ್ಮಿಗಳ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು