ವಿಹಂಗಮ ರೆಸಾರ್ಟ್ ಮೇಲೆ ರೇಡ್ ಕೇಸ್! ಪೊಲೀಸ್ ಇಲಾಖೆಯಲ್ಲಿ ಪ್ರಕಟಣೆಯಲ್ಲಿ ಏನಿದೆ ಗೊತ್ತಾ? ಅಚ್ಚರಿ ಮೂಡಿಸಿದ ಮದ್ದುಗುಂಡುಗಳು !

KARNATAKA NEWS/ ONLINE / Malenadu today/ Aug 13, 2023 SHIVAMOGGA NEWS  ತೀರ್ಥಹಳ್ಳಿಯ ವಿಹಂಗಮ ರೆಸಾರ್ಟ್​ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯ ಬಗ್ಗೆ ಮಲೆನಾಡು ಟುಡೆ, ತೀರ್ಥಹಳ್ಳಿ ವಿಹಂಗಮಧಾಮದ ಮೇಲೆ ಪೊಲೀಸ್ ರೇಡ್! ದೇಶಿ,ವಿದೇಶಿ ಮದ್ಯ, ಕೋವಿ, ಕೊಂಬು ಸೇರಿದಂತೆ ವಿವಿಧ ವಸ್ತುಗಳು ಜಪ್ತಿ! ಏನಿದು ಪ್ರಕರಣ!?  ಎಂಬ ಹೆಸರಿನಡಿಯಲ್ಲಿ ಸುದ್ದಿ ಮಾಡಿತ್ತು. ಇದೀಗ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸ್ ಇಲಾಖೆಯು ಪ್ರಕಟಣೆಯನ್ನು ಹೊರಡಿಸಿದೆ. ಪ್ರಕಟಣೆಯಲ್ಲಿ ಏನಿದೆ? ದಾಳಿ ವೇಳೆ … Read more

ತೀರ್ಥಹಳ್ಳಿ ವಿಹಂಗಮಧಾಮದ ಮೇಲೆ ಪೊಲೀಸ್ ರೇಡ್! ದೇಶಿ,ವಿದೇಶಿ ಮದ್ಯ, ಕೋವಿ, ಕೊಂಬು ಸೇರಿದಂತೆ ವಿವಿಧ ವಸ್ತುಗಳು ಜಪ್ತಿ! ಏನಿದು ಪ್ರಕರಣ!?

KARNATAKA NEWS/ ONLINE / Malenadu today/ Aug 13, 2023 SHIVAMOGGA NEWS   ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು.  ಭಾರತೀ ಪುರದಲ್ಲಿರುವಹೋಮ್​ ಸ್ಟೇ​ವೊಂದರ ಮೇಲೆ ತೀರ್ಥಹಳ್ಳಿ ಪೊಲೀಸರು ರೇಡ್ ನಡೆಸಿದ್ದಾರೆ. ದಾಳಿ ವೇಳೆಯಲ್ಲಿ ಅಂದಾಜು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ದೇಶಿ ಹಾಗೂ ವಿದೇಶಿ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.  ಇದನ್ನೂ ಓದಿ: ಫಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಾಟ ! ತೀರ್ಥಹಳ್ಳಿ ತಾಲ್ಲೂಕು, ಮಾಳೂರು ಪೊಲೀಸರಿಂದ ಮೂವರು ವಶಕ್ಕೆ ತೀರ್ಥಹಳ್ಳಿ ಹೋಮ್​ ಸ್ಟೇ ಮೇಲೆ ಪೊಲೀಸರ ದಾಳಿ … Read more

ತೀರ್ಥಹಳ್ಳಿಯಲ್ಲಿ ಈಜಲು ತೆರಳಿದ್ದ ಕರಾವಳಿಯ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ಸಾವು!

KARNATAKA NEWS/ ONLINE / Malenadu today/ Jun 18, 2023 SHIVAMOGGA NEWS ತೀರ್ಥಹಳ್ಳಿ/ ತಾಲ್ಲೂಕಿನ  ತೀರ್ಥಮತ್ತೂರು ಬಳಿಯಲ್ಲಿ ಹರಿಯುವ ಹೊಳೆಯಲ್ಲಿ  ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನ 36 ವರ್ಷದ ಪುನೀತ್​ ಹಾಗೂ 38 ವರ್ಷದ ಬಾಲಾಜಿ ಎಂದು ಗುರುತಿಸಲಾಗಿದೆ.  ಘಟನೆ ನಡೆದಿದ್ದು ಹೇಗೆ?  ಕಾರ್ಕಳ ಸಮೀಪ ಇರುವ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ತಿರ್ಥಮತ್ತೂರು ಮಠದ ಬಳಿ ಇರುವ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು.  ಶನಿವಾರ ಪ್ರವಾಸಕ್ಕೆ ಬಂದಿದ್ದವರು … Read more