ನಿದ್ರೆ ಮಂಪರು | ಗೂಡ್ಸ್​ ಗಾಡಿಗೆ ಕೊರಿಯರ್ ಲಾರಿ ಡಿಕ್ಕಿ | ಜಿಂಕೆ ಅಡ್ಡ ಬಂದು ಕಾರು ಪಲ್ಟಿ

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಬಣಕಲ್​ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಿಂತಿದ್ದ ಗೂಡ್ಸ್​ ವೆಹಿಕಲ್​ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್​ ವಾಹನ ಪಲ್ಟಿಯಾಗಿದ್ದು, ಅದರಲ್ಲಿರುವ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ.  ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದಸರಾ ಹಬ್ಬಕ್ಕಾಗಿ 34 ವಿಶೇಷ ರೈಲು ಸಂಚಾರ | ಶಿವಮೊಗ್ಗ ಟ್ರೈನ್​ ವಿವರ ಇಲ್ಲಿದೆ … Read more

ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ಮೂಡಿಗೆರೆ ಬಳಿ ಪಲ್ಟಿ| ಶಿರಸಿ ಮೂಲದ ಹಲವರಿಗೆ ಗಾಯ!

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಟಿಟಿಯೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ  ಟಿಟಿಯಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಮೂಡಿಗೆರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಮೂಡಿಗರೆಯ ಕೊಟ್ಟಿಗೆಹಾರ ಸಮೀಪ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಶಿರಸಿ ಮೂಲದವರು ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ಆಗಮಿಸಿದ್ದು. ಅಪಘಾತದಿಂದಾಗಿ, ಹಲವರು ಗಾಯಗೊಂಡಿದ್ದು ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಇನ್ನಷ್ಟು ಸುದ್ದಿಗಳು  ಶೇ…ಹಾವು ಕಚ್ಚಿತು | … Read more

ಹಬ್ಬದ ತಯಾರಿ/ ಸಾವಿರದ ಇನ್ನೂರು ಹೆಚ್ಚುವರಿ ಬಸ್​ಗಳನ್ನು ರೋಡಿಗಿಳಿಸಿದ KSRTC

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS   ಇನ್ನೇನು ಕೆಲವೇ ದಿನಗಳು ಕಳೆದ ಗೌರಿ  ಗಣೇಶ ಮನೆಗೆ ಬರುತ್ತಾರೆ.. ಗೌರಿ ಮತ್ತು ಗಣೇಶನ ಹಬ್ಬಕ್ಕೆ  ಇಡೀ ಕರುನಾಡು ಸಿದ್ದಗೊಳ್ಳುತ್ತಿದೆ. ಇದರ ಬೆನ್ನಲ್ಲೆ ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಎಸ್​ಆರ್​ಟಿಸಿ ಸಂಸ್ಥೆ 1200 ವಿಶೇಷ ಬಸ್​ಗಳ ವ್ಯವಸ್ತೆಯನ್ನು ಕಲ್ಪಿಸಿದೆ. ಇರುವ ಬಸ್​ಗಳ ಜೊತೆಗೆ ಹೆಚ್ಚುವರಿ ಬಸ್​ಗಳನ್ನು ಕಲ್ಪಿಸುತ್ತಿದ್ದು, ಈ ಬಸ್​ ಗಳು  ಸಪ್ಟೆಂಬರ್‌ 15 ರಿಂದ 18ವರೆಗೂ ಸಂಚರಿಸಲಿವೆ.  ಕೆಂಪೇಗೌಡ ಬಸ್ … Read more

BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.  *BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್* BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!  ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ … Read more

BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.  *BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್* BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!  ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ … Read more

TODAY NEWS : ಜನವರಿ 30 ಕ್ಕೆ ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ! ಕಾರಣ ಇಲ್ಲಿದೆ! ಇವತ್ತಿನ ಇನ್ನಷ್ಟು ಸುದ್ದಿಗಳು ಇಲ್ಲಿವೆ

ಜ.30 ರಂದು ಮಾಂಸ ಮಾರಾಟ ನಿಷೇಧ ಶಿವಮೊಗ್ಗ ಜ.27: ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕರು ತಿಳಿಸಿದ್ದಾರೆ. ಜ.31: ಮೆಸ್ಕಾಂ : ಜನ ಸಂಪರ್ಕ ಸಭೆ ಹೊಸನಗರ, ಜ.27: ಮೆಸ್ಕಾಂ ಹೊಸನಗರ ಉಪ … Read more

TODAY NEWS : ಜನವರಿ 30 ಕ್ಕೆ ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ! ಕಾರಣ ಇಲ್ಲಿದೆ! ಇವತ್ತಿನ ಇನ್ನಷ್ಟು ಸುದ್ದಿಗಳು ಇಲ್ಲಿವೆ

ಜ.30 ರಂದು ಮಾಂಸ ಮಾರಾಟ ನಿಷೇಧ ಶಿವಮೊಗ್ಗ ಜ.27: ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕರು ತಿಳಿಸಿದ್ದಾರೆ. ಜ.31: ಮೆಸ್ಕಾಂ : ಜನ ಸಂಪರ್ಕ ಸಭೆ ಹೊಸನಗರ, ಜ.27: ಮೆಸ್ಕಾಂ ಹೊಸನಗರ ಉಪ … Read more