ಹೊಸನಗರದ ಯಡೂರಿನಲ್ಲಿ ಚಿರತೆಯ ಮೃತದೇಹ ಪತ್ತೆ
ಹೊಸನಗರ: ತಾಲೂಕಿನ ಯಡೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ಸುಮಾರು 5 ವರ್ಷ ಪ್ರಾಯದ ಈ ಚಿರತೆಯು ಅನಾರೋಗ್ಯ ಅಥವಾ ವಯೋಸಹಜ ಕಾರಣಗಳಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ (Natural Death). ಘಟನಾ ಸ್ಥಳಕ್ಕೆ ದೌಡಾಯಿಸಿದ ಆರ್ಎಫ್ಒ ಸಂತೋಷ್ ಮಲ್ಲನಗೌಡ್ರ ಅವರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳು ನಡೆಸಿದ ಮರಣೋತ್ತರ ಪರೀಕ್ಷೆಯ (Post-mortem) ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ (Forensic Investigation). … Read more