ಹೊಸನಗರದ ಯಡೂರಿನಲ್ಲಿ ಚಿರತೆಯ ಮೃತದೇಹ ಪತ್ತೆ

Leopard Found Dead in Hosanagara's Yaduru Village

ಹೊಸನಗರ: ತಾಲೂಕಿನ ಯಡೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ಸುಮಾರು 5 ವರ್ಷ ಪ್ರಾಯದ ಈ ಚಿರತೆಯು ಅನಾರೋಗ್ಯ ಅಥವಾ ವಯೋಸಹಜ ಕಾರಣಗಳಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ (Natural Death). ಘಟನಾ ಸ್ಥಳಕ್ಕೆ ದೌಡಾಯಿಸಿದ ಆರ್‌ಎಫ್‌ಒ ಸಂತೋಷ್ ಮಲ್ಲನಗೌಡ್ರ ಅವರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳು ನಡೆಸಿದ ಮರಣೋತ್ತರ ಪರೀಕ್ಷೆಯ (Post-mortem) ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ (Forensic Investigation). … Read more

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು

Free Sewing Machine Scheme in Hosanagara

ಶಿವಮೊಗ್ಗ,: ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ 2019-20 ರಿಂದ 2024-25 ನೇ ಸಾಲಿನವರೆಗೂ ಎಸ್.ಎಫ್.ಸಿ ಯೋಜನೆಯಡಿ ಬಾಕಿ ಉಳಿದಿರುವ ಅನುದಾನದಲ್ಲಿ ಹೊಲಿಗೆ ಯಂತ್ರ ಪಡೆಯಲು ಅಸಕ್ತರಿಂದ ಅರ್ಜಿ ಅಹ್ವಾನಿಸಿದೆ.  ಟ್ರೇಡಿಂಗ್​ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4 ಲಕ್ಷ ವಂಚನೆ : ಹೀಗೂ ಯಾಮಾರಿಸ್ತಾರೆ ಹುಷಾರ್​ ಆಸಕ್ತರು ಅರ್ಜಿಯನ್ನು ಪಟ್ಟಣ ಪಂಚಾಯಿತಿ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ  07/01/2026ರೊಳಗಾಗಿ ಸಲ್ಲಿಸುವಂತೆ ಮುಖ್ಯಾಧಿಕಾರಿಗಳು … Read more

ವಿದ್ಯುತ್​ ತಂತಿ ಸ್ಪರ್ಶಿಸಿ ಕಾಡುಕೋಣ ಸಾವು..

Wild Gaur Electrocuted in Hosanagara 

ರಿಪ್ಪನ್​ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಖವಳ್ಳಿಯಲ್ಲಿ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ನೀಡಿದ್ದರಿಂದ ಕಾಡುಕೋಣವೊಂದು ಅಸಹಜವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ.  ಶಿವಮೊಗ್ಗ ಪೊಲೀಸಪ್ಪನ ಕರ್ತವ್ಯ ನಿಷ್ಠೆ ಮತ್ತು ಮೃತ ಮಹಿಳೆಯ ಚಿನ್ನ, ದುಡ್ಡಿನ ಕಥೆ! ಅರಣ್ಯ ಒತ್ತುವರಿ ಜಮೀನಿನಲ್ಲಿ ರೈತರು ತಮ್ಮ ಬೆಳೆ ರಕ್ಷಣೆಗಾಗಿ ಅಳವಡಿಸಿದ್ದ ಬೇಲಿಗೆ ನೇರವಾಗಿ ವಿದ್ಯುತ್ ಹರಿಸಲಾಗಿದ್ದು, ಮೇವು ಹುಡುಕುತ್ತಾ ಬಂದ ಕಾಡುಕೋಣವು ಬೇಲಿಯನ್ನು ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸಾಗರ ವಿಭಾಗದ … Read more

ಹೊಸನಗರ: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

Hosanagara College Student Rachana Commits Suicide 

ಹೊಸನಗರ: ತಾಲೂಕಿನ ವಸವೆ ಗ್ರಾಮದಲ್ಲಿ ಬಿ.ಕಾಂ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ವಸವೆ ಗ್ರಾಮದ ನಿವಾಸಿ ರಚನಾ (20) ಆತ್ಮಹತ್ಯೆಗೆ ಶರಣಾದ ಯುವತಿ.  ಅತ್ತಿಗೆ ಜೊತೆ ಮೈದುನನ ಸಲುಗೆ ಸಹಿಸದ ಅಣ್ಣ! ತಮ್ಮನನ್ನೆ ಕೊಂದು ಪೊಲೀಸರ ಬಳಿಯೇ ನಾಪತ್ತೆ ಕಥೆ ಕಟ್ಟಿದ! ತೋಟದ ಸಮಾದಿ ರಹಸ್ಯ ಹೊರಬಂದಿದ್ದೇಗೆ? ಎಸ್​ಪಿ ಏನಂದ್ರು ಓದಿ ಇವರು ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಹೋಗಿ ಬಂದಿದ್ದ ರಚನಾ ಅವರು, … Read more

ಕಟ್ಟಿನಹೊಳೆಯಿಂದ ಯುವಕನ ಮೃತದೇಹ ಮೇಲೇತ್ತಿದ ಈಶ್ವರ್​ ಮಲ್ಪೆ ತಂಡ! ನಡೆದಿದ್ದೇನು?

Youth Drowns in Hosanagara as Boat Capsizes

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 14, 2025 : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಬಂಟೋಡಿಯಲ್ಲಿ ಹೊಳೆ ದಾಟುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದೆ.  ಉಕ್ಕಡ ಬಳಸಿ ಇಲ್ಲಿನ ಕಟ್ಟಿನಹೊಳೆ ದಾಟುತ್ತಿದ್ದ ಸಂದರ್ಭದಲ್ಲಿ ಉಕ್ಕಡ ಮಗುಚಿದ ಪರಿಣಾಮ ಯುವಕನೊಬ್ಬ ನೀರು ಪಾಲಾಗಿದ್ದಾನೆ.  ಹೊಸನಗರ ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟಿನಹೊಳೆ ಗ್ರಾಮದಲ್ಲಿ ನಿನ್ನೆ  ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿತ್ತು. ಇವತ್ತು ಯುವಕನ ಶವ ಪತ್ತೆಯಾಗಿದೆ. ನುರಿತ ಈಜುಗಾರ ಈಶ್ವರ್ ಮಲ್ಪೆಯವರ ತಂಡ ಸ್ಥಳಕ್ಕೆ ಬಂದು ಮೃತ … Read more

hosanagara news ಜುಲೈ 1 : ಹಸುವಿನ ಕೆಚ್ಚಲು ಕತ್ತರಿಸಿದ ಆರೋಪಿ ಪೊಲೀಸರ ಬಲೆಗೆ

Online frauds

hosanagara news : ಹಸುವಿನ ಕೆಚ್ಚಲು ಕತ್ತರಿಸಿದ ಆರೋಪಿ ಪೊಲೀಸರ ಬಲೆಗೆ hosanagara news : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ತಾಲ್ಲೂಕು ಮೇಲಿನ ಸಂಪಳ್ಳಿ ಗ್ರಾಮದ ವಿಜಾಪುರದಲ್ಲಿ ಮಲೆನಾಡು ಗಿಡ್ಡ ಹಸುವಿನ ಕೆಚ್ಚಲು ಕೊಯ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ರಾಮಚಂದ್ರ ಬಂಧಿತ ಆರೋಪಿಯಾಗಿದ್ದಾನೆ. ಹಸುವಿನ ಮಾಲೀಕ ನವೀನ್​ ಎಂಬುವವರು ತಮ್ಮ ದನಗಳನ್ನು ಮೇಯಲು ಬಿಟ್ಟಿದ್ದರು. ಆ ದನ ರಾಮಚಂದ್ರ ಎಂಬುವವರ ತೋಟಕ್ಕೆ ನುಗ್ಗಿ ಬೆಳೆ ಹಾಳು ಮಾಡುತ್ತಿತ್ತು ಎಂಬ ಕಾರಣದಿಂದ ರಾಮಚಂದ್ರ … Read more

hosanagara news : ಮಾಲು ಸಮೇತ ಸಿಕ್ಕಿ ಬಿದ್ದ ಶ್ರೀಗಂಧ ಕಳ್ಳ | 39 ಕೆ ಜಿ ಶ್ರೀಗಂಧ ವಶ

hosanagara news

hosanagara news : ಮಾಲು ಸಮೇತ ಸಿಕ್ಕಿ ಬಿದ್ದ ಶ್ರೀಗಂಧ ಕಳ್ಳ | 39 ಶ್ರೀಗಂಧ ವಶ ಹೊಸನಗರ : ಹೊಸನಗರ ವಲಯದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೊಬ್ಬ  ಆರೋಪಿ ತಪ್ಪಿಸಿಕೊಂಡಿದ್ದಾನೆ.  hosanagara news  ಇಂದು ಅರಣ್ಯ ಸಂಚಾರಿ ದಳದ ಪೊಲೀಸರು ನಿಖರ ಮಾಹಿತಿ ಮೇರೆಗೆ ಹೊಸನಗರ ವಲಯದ ವ್ಯಾಪ್ತಿಯಲ್ಲಿ  ಕಾರ್ಯಾಚರಣೆ ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ  ದಯಾಕುಮಾರ ಅಲಿಯಾಸ್​  ದಯಾನಂದ್ … Read more