ಸೋಲಾರ್ ಪವರ್​ನಿಂದಲೂ ಹುಲ್ಲು ಕಟಾವ್ ಮಾಡಬಹುದು! ಹೊಸನಗರ ಹುಡುಗನ ಹೊಸ ಆವಿಷ್ಕಾರ!

SHIVAMOGGA NEWS / ONLINE / Malenadu today/ Nov 23, 2023 NEWS KANNADA Shivamogga  |  Malnenadutoday.com |  ಈಗೀನ ಮಕ್ಕಳ ಬುದ್ದಿವಂತಿಕೆ ಬಗ್ಗೆ ಹೇಳುವುದೇ ಬೇಡ.. ಅವರ ಪ್ರತಿಭೆ ಅನಾವರಣಕ್ಕೆ ವೇದಿಕೆ ಬೇಕಷ್ಟೆ…ಇದಕ್ಕೆ ಉದಾಹರಣೆ ಎಂಬಂತಹ ಸಾಧನೆಯೊಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಮಾಡಿದ್ದಾರೆ.  ಇವರು  ಸೌರಶಕ್ತಿಯಿಂದ ಓಡುವ ಹುಲ್ಲು ಕಟಾವ್ ಯಂತ್ರ ಆವಿಷ್ಕಾರ ಮಾಡಿದ್ದಾರೆ. ಇದು  ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ … Read more

ಸೀದಾ ಕೆರೆಗೆ ಉರುಳಿದ ಕಾರು! ಬೆಂಗಳೂರಿನಿಂದ ಹೊಸನಗರಕ್ಕೆ ಬರುತ್ತಿದ್ದ ವೇಳೆ ಘಟನೆ

KARNATAKA NEWS / ONLINE / Malenadu today/ Nov 18, 2023 SHIVAMOGGA NEWS ripponpete | Malnenadutoday.com |   ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು  ರಿಪ್ಪನ್​ಪೇಟೆ ಸಮೀಪ ಕಾರೊಂದು ಸೀದಾ ಕೆರೆಗೆ ಉರುಳಿದ ಘಟನೆ ಸಂಭವಿಸಿದೆ.  ಹೇಗಾಯ್ತು ವಿವರ ಇಲ್ಲಿನ ಹೊಸನಗರ ರಸ್ತೆಯಲ್ಲಿ ತಾವರೆಕರೆ ಎಂಬ ಕೆರೆಯೊಂದಿದೆ. ಅದರ ಏರಿ ಮೇಲಿರುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದು ಡ್ರೈವರ್​ ಕಂಟ್ರೋಲ್ ತಪ್ಪಿ ಸೀದಾ ಕೆರೆಗೆ ಇಳಿದಿದೆ. ರಸ್ತೆಯಿಂದ ಸುಮಾರು ಐವತ್ತು ಅಡಿಗೂ ದೂರ ಇಳಿದ … Read more

ಶಿವಮೊಗ್ಗದ ಎರಡು ತಾಲ್ಲೂಕುಗಳಲ್ಲಿ ವಿಪರೀತವಾದ ಕಾಡಾನೆ ಕಾಟ!

KARNATAKA NEWS/ ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |  ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಅರಣ್ಯದಂಚಿನ ಗ್ರಾಮಗಳಲ್ಲಿ ಸುಮಾರು 15 ದಿನಗಳಿಂದ ಕಾಡಾನೆಗಳು ದಾಳಿ ನಡೆಸ್ತಿವೆ. ಕಾಡಾನೆಗಳ ಹಿಂಡು ಬೆಳೆ ನಾಶ ಮಾಡುತ್ತಿದ್ದು, ರೈತರು ಫಸಲು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ    ಶಿವಮೊಗ್ಗ ತಾಲೂಕಿನ ಆಯನೂರು ಹೋಬಳಿಯ ಮಲೇಶಂಕರ, ಮಂಜರಿಕೊಪ್ಪ, ಕೂಡಿ, ಹುಬ್ಬನಹಳ್ಳಿ ಕೆರೆ, ಸಂಪಿಗೆಹಳ್ಳ ಮೊದಲಾದ ಕಡೆಗಳಲ್ಲಿ ನಿರಂತರವಾಗಿ ಬೆಳೆ ಹಾನಿ ಮಾಡುತ್ತಿವೆ. ನಾಲ್ಕು ಆನೆಗಳು ಜಮೀನಿಗೆ … Read more

ಬಸ್​…ಬೇಕು ಬಸ್! 400 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಿಗಬೇಕಿದೆ ಸರ್ಕಾರಿ ಸಾರಿಗೆಯ ಶಕ್ತಿ!

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS   ಕಾಂಗ್ರೇಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮಲೆನಾಡಿನ ಬಹುತೇಕ ಜನತೆಗೆ ಲಭ್ಯವಾಗುತ್ತಿಲ್ಲ . ಇದಕ್ಕೆ ಕಾರಣ ಜಿಲ್ಲೆಯ 431 ಹಳ್ಳಿಗಳಿಗೆ ಬಸ್ ಸೌಲಭ್ಯವಿಲ್ಲದೆ ಇರೋದು. ಪರಿಣಾಮ ವಿದ್ಯಾರ್ಥಿಗಳು ಹಾಗು ಮಹಿಳೆಯರು ಪ್ರತಿನಿತ್ಯದ ಓಡಾಟಕ್ಕೆ ಪರ್ಯಾಯ ದಾರಿಯನ್ನು ನೋಡಿಕೊಳ್ಳುವುದು ಅನಿವಾರ್ಯ. ಸರ್ಕಾರಿ ಬಸ್ ಸೇವೆ ಇಲ್ಲದ ಹಳ್ಳಿಗಳಲ್ಲಿ ಜನರು ದುಡ್ಡು ಕೊಟ್ಟು ಪ್ರಯಾಣಿಸಬೇಕಿದೆ  ಭದ್ರಾವತಿ ಶಿಕಾರಿಪುರ ಹೊರತು ಪಡಿಸಿದರೆ, ಎಲ್ಲಾ … Read more

ಹೊಸನಗರ ಕಾಡಲ್ಲಿ ಕಳ್ಳಾಟ! ಮನೆಯಲ್ಲಿಯೇ ಸಿಕ್ತು ಲಕ್ಷಗಟ್ಟಲೇ ಮೌಲ್ಯದ ನಾಟಾ ! ಬೇರೆಯದ್ದೆ ಇದೆಯಾ ಆಟ?

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ‌ ಮರಗಳ್ಳತನ ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಶಿವಮೊಗ್ಗ ನಗರದ ನಿವಾಸಿ ವಾಸುದೇವ ಎಂಬಾತನನ್ನು ಬಂಧಿಸಿ ಲಕ್ಷಾಂತರ ರೂ ಮೌಲ್ಯದ ಮರಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಶಿವಮೊಗ್ಗ ವನ್ಯಜೀವಿ ವಿಭಾಗದ ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯ ಹಾರೋಹಿತ್ಲು … Read more

ಚಕ್ರಾ ಹಿನ್ನೀರಿಗೆ ಉರುಳಿ ಬಿದ್ದ ಕಂಟೇನರ್ ಲಾರಿ! ನಡೆದಿದ್ದೇನು?

KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮಾಸ್ತಿಕಟ್ಟೆ ಬಳಿಯಲ್ಲಿ ಲಾರಿಯೊಂದು ಹೊಳೆಗೆ ಉರುಳಿದ ಘಟನೆ ಸಂಭವಿಸಿದೆ.  ನಡೆದಿದ್ದೇನು? ಕುಂದಾಪುರ ಕಡೆಯಿಂದ ಘಾಟಿ ಹತ್ತಿ ಬಂದಿದ್ದ ಕಂಟೇನರ್​ ಲಾರಿಯು ಹುಲಿಕಲ್​ ಸಮೀಪದ ಹೊಳೆಗೆ ಉರುಳಿದಿದೆ. ಚಕ್ರಾ ಡ್ಯಾಂನ ಹಿನ್ನೀರಿಗೆ ಲಾರಿಗೆ ಉರುಳಿದ್ದು, ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಘಟನೆ ಸಂಬಂಧ ನಗರ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.  ಅಮೆರಿಕಾದಲ್ಲಿ ದಾವಣಗೆರೆ ಮೂಲದ … Read more

60 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ! ರೋಚಕ ಕಾರ್ಯಾಚರಣೆ ! ನಡೆದಿದ್ದೆಲ್ಲಿ?

KARNATAKA NEWS/ ONLINE / Malenadu today/ Aug 10, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ  ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದಲ್ಲಿ ತೆರೆದ ಬಾವಿಯೊಂದಕ್ಕೆ ಕಾಡೆಮ್ಮೆಯ ಮರಿ ಬಿದ್ದಿತ್ತು.ವಿಚಾರ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾಡೆಮ್ಮೆಯನ್ನು ಮೇಲಕ್ಕೆ ಎತ್ತಿದ್ದಾರೆ.  ಅರವಳಿಕೆ ನೀಡಿ ಕಾರ್ಯಾಚರಣೆ ಸುಮಾರು ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆ ಕರುವೊಂದು ಬಿದ್ದಿತ್ತು. ಅಂದಾಜು ಎರಡು ವರ್ಷದ ಕೋಣವ ಇದಾಗಿದ್ದು, ಆಳಕ್ಕೆ … Read more

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ವಿಚಾರ!? ಶಿಕ್ಷಣ ಇಲಾಖೆ ಹೊರಡಿಸಿರುವ ಸೂಚನೆ ಇಲ್ಲಿದೆ

 KARNATAKA NEWS/ ONLINE / Malenadu today/ Jul 25, 2023 SHIVAMOGGA NEWS   ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ವಿಪರೀತ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿತ್ತು. ಇವತ್ತು ಸಹ ರಜೆ ನೀಡುವ ಬಗ್ಗೆ ಉಪನಿರ್ದೆಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆಯಿಂದ ಪ್ರಕಟಣೆಯೊಂದನ್ನ ಹೊರಡಿಸಲಾಗಿದೆ. ಪ್ರಕಟಣೆಯಲ್ಲಿ ಶಾಲೆಗಳಿಗೆ ರಜೆ ನೀಡುವ ವಿಚಾರವನ್ನು ಆಯಾ ಶಾಲೆಯ ಎಸ್​ಡಿಎಂಸಿಯ ತೀರ್ಮಾನಕ್ಕೆ ಬಿಡಲಾಗಿದೆ. ಈ ಆದೇಶ ಹೊಸನಗರ , ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕಿಗೆ ಮಾತ್ರ … Read more

ಅಧ್ಯಕ್ಷ V/s ರಾಜ್ಯಾಧ್ಯಕ್ಷ! NPS ನೌಕರ ಸಂಘದ ಪ್ರಭಾಕರ್​ ಆರೋಪವೇನು? ರಾಜ್ಯ ಸರ್ಕಾರಿ ನೌಕರರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಕೊಟ್ಟ ಉತ್ತರವೇನು? ಇಲ್ಲಿದೆ ವಿವರ!

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಶಿವಮೊಗ್ಗದಲ್ಲಿ ಕಳೆದ 19 ರಂದು ವಾಟ್ಸ್ಯಾಪ್​ ಡೆತ್ ನೋಟ್ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ಎನ್​ಪಿಎಸ್​ ನೌಕರರ ಸಂಘದ ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭಾಕರ್  ನಿನ್ನೆ ಪತ್ತೆಯಾಗಿದ್ದಾರೆ. ಅವರು ಪತ್ತೆಯಾಗುತ್ತಲೇ ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ (State President of State Government Employees Association) ಸಿಎಸ್ ಷಡಾಕ್ಷರಿ ಮಾತನಾಡಿದ್ದಾರೆ. ಅಲ್ಲದೆ ಕೋಟೆ ಪೊಲೀಸ್ ಸ್ಟೇಷನ್​ನಲ್ಲಿ ಪ್ರಭಾಕರ್​ರವರು … Read more

ನಾಪತ್ತೆಯಾಗಲು ಎನ್​ಪಿಎಸ್​ ನೌಕರನಿಗೆ ಆದ ಕಿರುಕುಳವೇನು? ಸಾವಿನ ನಿರ್ಧಾರ ಬದಲಿಸಿದ ಆ ಘಟನೆಯಾವುದು? ಸ್ಟೇಷನ್​ ಮುಂದೆ ಪ್ರಭಾಕರ್​ ಹೇಳಿದ ಹುಟ್ಟುಹಬ್ಬದ ನೋವಿನ ಕಥೆ

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಶಿವಮೊಗ್ಗದಲ್ಲಿ ಕಳೆದ 19 ರಂದು ವಾಟ್ಸ್ಯಾಪ್​ ಡೆತ್ ನೋಟ್ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ಎನ್​ಪಿಎಸ್​ ನೌಕರರ ಸಂಘದ ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ನಿನ್ನೆ ಪತ್ತೆಯಾಗಿದ್ದಾರೆ ಅವರನ್ನು ಶಿವಮೊಗ್ಗದ ಕೋಟೆ ಪೊಲೀಸ್ ಸ್ಟೇಷನ್ (Kote Police Station) ಪೊಲೀಸರು ದಾವಣಗೆರೆಯಲ್ಲಿ ಪತ್ತೆ ಮಾಡಿ ಕರೆದುಕೊಂಡು ಬಂದಿದ್ದಾರೆ.  ಏನಾಗಿತ್ತು ? ಯಾಕೆ ಹೋಗಿದ್ದರು ಪ್ರಭಾಕರ್? ನಿನ್ನೆ ಕೋಟೆ ಪೊಲೀಸ್​  ಠಾಣೆಯ ಆವರಣದಲ್ಲಿ … Read more