ಬೈಕ್​ನಲ್ಲಿ ಹೋಗುವಾಗ ಇರಲಿ ಎಚ್ಚರ! ಬದುಕೇ ಬಲಿಯಾಗಬಹುದು! ಹೊಸನಗರದಲ್ಲಿ ನಡೆದ ಘಟನೆ ಓದಿ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಬೈಕ್​ ನಿಂದ ಬಿದ್ದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಳೆದ ಭಾನುವಾರ ನಡೆದ ಘಟನೆಯಲ್ಲಿ ಯುವಕ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾನೆ.  ಕಾರ್ಕಳದಿಂದ ಸಾಗರಕ್ಕೆ ಹೋಗುತ್ತಿದ್ದಾಗ ತೀರ್ಥಹಳ್ಳಿಯಲ್ಲಿ ವಾಹನ ಡಿಕ್ಕಿ, ಚಿಕ್ಕಮಗಳೂರು ಡ್ಯೂಟಿಯಲ್ಲಿದ್ದ ಎಎನ್​ಎಫ್ ಸಿಬ್ಬಂದಿ, ಗಾಯ ಹೊಸನಗರ ಪಟ್ಟಣದ ನಿವಾಸಿ ಆದರ್ಶ ಎಂಬಾತ, ಸೊನಲೆ ತೀರ್ಥಹಳ್ಳಿ ರಸ್ತೆಯಲ್ಲಿ ಹೋಗುತ್ತಿರುವಾಗ ಬೈಕ್ ಬ್ಯಾಲೆನ್ಸ್ ತಪ್ಪಿದೆ. ಪರಿಣಾಮ ಕೆಳಕ್ಕೆ ಬಿದ್ದ ಆದರ್ಶನ ತಲೆಗೆ ಗಂಭೀರವಾದ ಪೆಟಟು ಬಿದ್ದಿದೆ. ತಕ್ಷಣ ಅವರನ್ನ ಪ್ರಾಥಮಿಕ … Read more

ಪೋಕ್ಸೋ ಕೇಸ್​ನಲ್ಲಿ ಜೈಲಿಗೆ ಹೋಗಿಬಂದವನಿಂದ , ಎರಡನೇ ಸಲ ಮಗುವಿನ ಜನ್ಮ ನೀಡಿದ ಅಪ್ತಾಪ್ತೆ! ದಾಖಲಾಯ್ತು ಕೇಸ್​!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಮತ್ತೊಂದು ಪೋಕ್ಸೋ ಕೇಸ್ ದಾಖಲಾಗಿದೆ. ಇಲ್ಲಿನ ಪೊಲೀಸ್ ಸ್ಟೇಷನ್​ ಒಂದರ ಲಿಮಿಟ್​ನಲ್ಲಿ, ಈ ಹಿಂದೆ ಪೋಕ್ಸೋ ಕೇಸ್​ನಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ಯುವಕ ಮತ್ತದೆ ಬಾಲಕಿಗೆ ಕಿರುಕುಳ ನೀಡಿದ ಆರೋಪ ಎದುರಿಸ್ತಿದ್ದಾನೆ.  *ಬ್ಯಾಲೆನ್ಸ್​ ತಪ್ಪಿ ಸ್ಕಿಡ್ಡಾದ ಸ್ಕೂಟಿ, ತೀರ್ಥಹಳ್ಳಿ ದಂಪತಿ ಮೇಲೆ ಹರಿದ ಟ್ಯಾಂಕರ್! ಭೀಕರ ಆಕ್ಸಿಡೆಂಟ್* ಬಾಲಕಿಯೊಬ್ಬಳನ್ನು ಪುಸಲಾಯಿಸಿ, ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಯುವಕ ಮಗುವೊಂದರ ಜನ್ಮಕ್ಕೂ ಕಾರಣವಾಗಿದ್ದ. ಆ ಸಂದರ್ಭದಲ್ಲಿ … Read more

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ರೈಲಿಗೆ ಸಿಲುಕಿ ಸ್ಥಳೀಯ ನಿವಾಸಿ ಸಾವು!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನೆವಟೂರು ಬಳಿ ಟ್ರೈನ್​ಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಈತನನ್ನ ಸ್ಥಳೀಯ ನಿವಾಸಿ ಸುರೇಶ್ ಆಚಾರಿ (43) ಎಂದು ಗುರುತಿಸಲಾಗಿದೆ.  ನಿನ್ನೆ  ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನೂ ಯಾವ ರೈಲಿಗೆ  ಈತ ಸಿಲುಕಿದ್ದ ಹಾಗೂ ಈ ಘಟನೆಗೆ ಕಾರಣ ಏನೆಂಬುವುದು ಸ್ಪಷ್ಟವಾಗಿಲ್ಲಸದ್ಯ  ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸ್ತಿದ್ಧಾರೆ.  READ : Shivamogga City Assembly Constituency : ಬದಲಾಯ್ತು … Read more

854 ಮರಗಳನ್ನು ಉಳಿಸಿ, ಪಶ್ಚಿಮಘಟ್ಟ ರಕ್ಷಿಸಿ ! ಶಿವಮೊಗ್ಗದಲ್ಲಿ ಮತ್ತೊಂದು ಅಭಿಯಾನ! ಹೆದ್ದಾರಿ ವಿಸ್ತರಣೆಗೆ ವಿರೋಧ

854 ಮರಗಳನ್ನು ಉಳಿಸಿ, ಪಶ್ಚಿಮಘಟ್ಟ ರಕ್ಷಿಸಿ ! ಶಿವಮೊಗ್ಗದಲ್ಲಿ ಮತ್ತೊಂದು ಅಭಿಯಾನ! ಹೆದ್ದಾರಿ ವಿಸ್ತರಣೆಗೆ ವಿರೋಧ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ  ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ- 766 ‘ಸಿ’ ಮಾರ್ಗದ ಇರುವಕ್ಕಿ- ನಾಗೋಡಿ ರಸ್ತೆ ವಿಸ್ತರಣೆ ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸನಗರದಲ್ಲಿನ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಮೊನ್ನೆ ಮಂಗಳವಾರ ನಡೆದ ಈ ಕುರಿತು ನಡೆದ ಸಭೆಯಲ್ಲಿ, ಹೈವೆ ವಿಸ್ತರಣೆಗಾಗಿ 854 ಮರಳನ್ನು ಕಡಿಯಲಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಷ್ಟೊಂದು ಪ್ರಮಾಣದ ಮರ ಕಡಿಯಲು ಅನುಮತಿ ಕೇಳಲಾಗಿದೆ. ಆದರೆ ಇಲ್ಲಿ ಕೆಲವೊಂದು ಅನುಮಾನಗಳು ಕಾಡುತ್ತಿದೆ ಎಂದು ಪರಿಸರ ಪ್ರೇಮಿಗಳು … Read more

ಭತ್ತದ ಒಕ್ಕಲು ಮಾಡುತ್ತಿದ್ದಾಗ ಮಷಿನ್​ಗೆ ಸಿಲುಕಿ ಕೈ ಕಳೆದುಕೊಂಡ ರೈತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು :  ಒಕ್ಕಲು ಸಂದರ್ಭದಲ್ಲಿ ಭತ್ತದ ಮಷಿನ್​ಗೆ ಸಿಲುಕಿ ರೈತರೊಬ್ಬರ ಕೈ ಪೂರ್ಣ ತುಂಡಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು (hosanagara) ದೇವಗಂಗೆಯಲ್ಲಿ ನಡೆದಿದೆ. ಇದನ್ನು ಸಹ ಓದಿ : ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಿಪರೀತವಾದ ಕಾಡುಕೋಣಗಳ ಕಾಟ! ಹುಲಿಯ ಆತಂಕ ಕೆಲಸಕ್ಕೆ ಹೋಗಿದ್ಧಾಗ ಘಟನೆ :   ಇಲ್ಲಿನ ರೈತ ವಿಶ್ವನಾಥರವರು ಗಾಯಗೊಂಡಿದ್ಧಾರೆ.  ಈ ಭಾಗದ ಮೂಡುಗೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಂಗೆಯ ರೈತ ವಿಶ್ವನಾಥ್​ ರವರು, ಇಲ್ಲಿನ ಮಹೇಶ್​ ಗೌಡ ಎಂಬವರ ಜಮೀನಿನಲ್ಲಿ … Read more

ಭತ್ತದ ಒಕ್ಕಲು ಮಾಡುತ್ತಿದ್ದಾಗ ಮಷಿನ್​ಗೆ ಸಿಲುಕಿ ಕೈ ಕಳೆದುಕೊಂಡ ರೈತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು :  ಒಕ್ಕಲು ಸಂದರ್ಭದಲ್ಲಿ ಭತ್ತದ ಮಷಿನ್​ಗೆ ಸಿಲುಕಿ ರೈತರೊಬ್ಬರ ಕೈ ಪೂರ್ಣ ತುಂಡಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು (hosanagara) ದೇವಗಂಗೆಯಲ್ಲಿ ನಡೆದಿದೆ. ಇದನ್ನು ಸಹ ಓದಿ : ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಿಪರೀತವಾದ ಕಾಡುಕೋಣಗಳ ಕಾಟ! ಹುಲಿಯ ಆತಂಕ ಕೆಲಸಕ್ಕೆ ಹೋಗಿದ್ಧಾಗ ಘಟನೆ :   ಇಲ್ಲಿನ ರೈತ ವಿಶ್ವನಾಥರವರು ಗಾಯಗೊಂಡಿದ್ಧಾರೆ.  ಈ ಭಾಗದ ಮೂಡುಗೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಂಗೆಯ ರೈತ ವಿಶ್ವನಾಥ್​ ರವರು, ಇಲ್ಲಿನ ಮಹೇಶ್​ ಗೌಡ ಎಂಬವರ ಜಮೀನಿನಲ್ಲಿ … Read more