GOOD NEWS / ಕೊಡಚಾದ್ರಿ ಪ್ರವಾಸಕ್ಕೆ ಇನ್ನಿಲ್ಲ ನಿರ್ಬಂಧ! ಆದರೆ ಇದೊಂದಕ್ಕಿಲ್ಲ ಅವಕಾಶ!

KARNATAKA NEWS/ ONLINE / Malenadu today/ Aug 13, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳ ಕೊಡಚಾದ್ರಿ (Kodachadri)ಬೆಟ್ಟ. ಈ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನ ನಿಷೇಧಿಸಲಾಗಿತ್ತು. ವೀಕೆಂಡ್​ ಪ್ರವಾಸಿಗರಿಗೆ ಶಾಕ್! ಕೊಡಚಾದ್ರಿಗೆ ಹೋಗಲು ಇಲ್ಲ ಅವಕಾಶ! ಪ್ರವೇಶ ನಿಷೇಧ! ಎಂಬ ಶೀರ್ಷಿಕೆಯಡಿಯಲ್ಲಿ ಈ ಬಗ್ಗೆ ಮಲೆನಾಡು ಟುಡೆ ವರದಿಯನ್ನ ಮಾಡಿತ್ತ. ಇದೀಗ 13 ದಿನಗಳ ನಿಷೇಧದ ಬಳಿಕ ಕೊಡಚಾದ್ರಿ ಪ್ರವೇಶಕ್ಕೆ ಮತ್ತೆ ಅನುಕೂಲ ಮಾಡಿಕೊಡಲಾಗಿದೆ.  ಆದೇಶ ವಾಪಸ್ ಕೊಡಚಾದ್ರಿಗೆ … Read more

ರಿಪ್ಪನ್​ಪೇಟೆ ಮಸೀದಿ ಬಳಿಯಲ್ಲಿ ಸ್ಥಳೀಯರಿಂದ ತೀವ್ರ ಆಕ್ರೋಶ! ಪ್ರತಿಭಟನೆ! ಪೊಲೀಸರ ಬಿಗಿಬಂದೋಬಸ್ತ್​! ಕಾರಣವೇನು?

ರಿಪ್ಪನ್​ಪೇಟೆ ಮಸೀದಿ ಬಳಿಯಲ್ಲಿ ಸ್ಥಳೀಯರಿಂದ ತೀವ್ರ ಆಕ್ರೋಶ! ಪ್ರತಿಭಟನೆ! ಪೊಲೀಸರ ಬಿಗಿಬಂದೋಬಸ್ತ್​! ಕಾರಣವೇನು?

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆಯಲ್ಲಿರುವ ಮಸೀದಿ ಸಮೀಪ ಬಾರ್​ ಓಪನ್​ ಮಾಡುವ ಪ್ರಯತ್ನ ತೀವ್ರ ವಿರೋಧದ ನಡುವೆಯು ನಡೆಯುತ್ತಲೇ ಇದೆ. ಈ ಹಿಂದೆ ಪೊಲೀಸ್ ಸ್ಟೇಷನ್​ ಎದುರು ಪ್ರತಿಭಟನೆ ನಡೆದಿತ್ತು. ಇದರ ನಡುವೆ ನಿನ್ನೆ ಖಾಸಗಿ ಲಾಡ್ಜ್​ವೊಂದರಲ್ಲಿ ಬಾರ್​ ಓಪನ್​ಗೆ ಪ್ರಯತ್ನಿಸಲಾಗಿದೆ. ಈ ಸಂಬಂಧ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.   ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ … Read more