ಅರಣ್ಯ ಸಭೆಗೆ ಕರೆಯದ ಅವಮಾನ ಮಾಡಿದ ಆರೋಪ | ಅರಣ್ಯ ಅಧಿಕಾರಿ ವಿರುದ್ಧ ದಲಿತ ಸಂಘಟನೆ ದೂರು

KARNATAKA NEWS/ ONLINE / Malenadu today/ Oct 15, 2023 SHIVAMOGGA NEWS ರಣ್ಯ ಇಲಾಖೆಯಿಂದ ನಡೆದ ಕಾರ್ಯಾಗಾರ ಸಭೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಗ್ರಾಮ ಪಂಚಾಯಿತಿ ಸದಸ್ಯೆಯನ್ನು ಆಹ್ವಾನಿಸದೆ ಕಡೆಗಣಿಸಿ ಅವಾಮಾನಿಸಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಲಾಗಿದೆ.  ಶೇಡ್ಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ, ತುಬ್ರಮನೆ ಗ್ರಾಮದ, ತುಬ್ರಮನೆಯಲ್ಲಿ ದಿನಾಂಕ:26-01-23 ರಂದು ಅರಣ್ಯ ಇಲಾಖೆಯ ವತಿಯಿಂದ  ಸಿದ್ಧವಿನಾಯಕ ಗ್ರಾಮ ಅರಣ್ಯ ಸಮಿತಿಯ ಸರ್ವ ಸದಸ್ಯರ ಮಹಾಮಂಡಳಿ ಸಭೆಯ ಸಮಗ್ರ … Read more

8ನೇ ವರ್ಷದ ಶ್ರೀ ರೇಣುಕಾಂಬ ದೇವಿಯ ದಸರಾ ಉತ್ಸವ

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS ಶ್ರೀ ರೇಣುಕಾಂಬಾ ದಸರಾ ಉತ್ಸವ ಆಚರಣಾ ಸಮಿತಿ, ಶ್ರೀ ರೇಣುಕಾಂಬ ಗ್ರಾಮೀಣ ಸೇವಾ ಸಂಸ್ಥೆ, ಗ್ರಾಪಂ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ 8ನೇ ವರ್ಷದ ಶ್ರೀ ರೇಣುಕಾಂಬ ದೇವಿಯ ದಸರಾ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರೇಣುಕಾಂಬ ದಸರಾ ಉತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಆರ್. ಶ್ರೀಧರ್ ಹುಲ್ತಿಕೊಪ್ಪ ಹೇಳಿದರು.  ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ … Read more

ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ | ನಮ್ಮವರಿಂದ ನಮ್ಮೂರಿನಲ್ಲಿ ನಮ್ಮೂರ ಮಕ್ಕಳಿಗಾಗಿ ವಿನೂತನ ಕಾರ್ಯಕ್ರಮ

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS ರಿಪ್ಪನ್ ಪೇಟೆ : ಸಮಾಜ ಸೇವೆಯಲ್ಲಿ ಮಾನವೀಯತೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡವರಿಗೆ ಮಾನವೀಯ ಪ್ರೇರಣೆ ಯಾಗಿರುತ್ತದೆ. ಎಂದು ಡಿ ವೈ ಎಸ್ ಪಿ ಗಜಾನನ ವಾಮನಸುತಾರ ಹೇಳಿದರು. ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಶಾಲೆಯ ಅಭಿಮಾನ,  ಸುಣ್ಣ ಬಣ್ಣದ ಅಭಿಯಾನ  ಕಾರ್ಯಕ್ರಮವನ್ನು ಉದ್ಘಾಟಿಸಿದ  ಮಾತನಾಡಿದ ಅವರು ಮಾನವನ ಜೀವಿತದಲ್ಲಿ ಅತ್ಯಂತ ಪವಿತ್ರವಾದ ಸ್ಥಳ … Read more

ಬೈಕ್​ ಸ್ಪೀಡಾಗಿ ಓಡಿಸಬೇಡಿ, ಸಣ್ಣ ಮಕ್ಕಳು ಓಡಾಡುತ್ತಿರುತ್ತಾರೆ ಎಂದಿದ್ದಕ್ಕೆ ಮಚ್ಚಿನಿಂದ ದಾಳಿ!

KARNATAKA NEWS/ ONLINE / Malenadu today/ Sep 21, 2023 SHIVAMOGGA NEWS’   ಬೈಕ್ ನಿಧಾನವಾಗಿ ಓಡಿಸಿ, ಮಕ್ಕಳು ಓಡಾಡುತ್ತಿರುತ್ತಾರೆ ಎಂದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಮಚ್ಚಿನಿಂದ ದಾಳಿ ಮಾಡಿದ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ (Shimoga Rural Police Station) ವ್ಯಾಪ್ತಿಯಲ್ಲಿ ನಡೆದಿದೆ.    ಗಣೇಶ ಹಬ್ಬದ ದಿನ ನಡೆದ ಘಟನೆ ಬಗ್ಗೆ ಎಫ್ಐಆರ್ ದಾಖಲಾಗಿದೆ. ಹಬ್ಬದ ದಿನ ಮನೆಯಲ್ಲಿದ್ದ ದೂರುದಾರರು ಸಿದ್ದಲಿಪುರದ ರಸ್ತೆಯೊಂದರಲ್ಲಿ ನಿಂತಿದ್ದರು. ಈ ವೆಳೆ ಅಲ್ಲಿಗೆ ಬಂದ … Read more

ರಿಕ್ಷಾ ಸೀಟಿನ ಹಿಂದ ಚಿನ್ನವಿದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕರು! ಆಟೋ ಚಾಲಕನಿಂದ ಸೇಫಾಯ್ತು ಆಭರಣ! ಹೇಗೆ ಗೊತ್ತಾ

ರಿಕ್ಷಾ ಸೀಟಿನ ಹಿಂದ ಚಿನ್ನವಿದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕರು! ಆಟೋ ಚಾಲಕನಿಂದ ಸೇಫಾಯ್ತು ಆಭರಣ! ಹೇಗೆ ಗೊತ್ತಾ

KARNATAKA NEWS/ ONLINE / Malenadu today/ Sep 18, 2023 SHIVAMOGGA NEWS ಚಿನ್ನಾಭರಣ ಇದ್ದ ಬ್ಯಾಗ್​ವೊಂದನ್ನ ಅದರ ಮಾಲೀಕರಿಗೆ ವಾಪಸ್ ಮಾಡಿ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ತೋರಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ.  ಇಲ್ಲಿನ ಚಂದ್ರಮಾವಿನಕೊಪ್ಪದಿಂದ ಪ್ರಯಾಣಿಕರೊಬ್ಬರು ಆಟೋ ಹತ್ತಿದ್ದರು. ಸೊರಬ ರಸ್ತೆಯಲ್ಲಿ ಸಿಗುವ ಬೈಪಾಸ್ ಬಳಿ ಅವರು ಇಳಿದಿದ್ದರು. ಈ ವೇಳೆ ತಮ್ಮ ಬ್ಯಾಗ್​ನ್ನು ಆಟೋದಲ್ಲಿ ಬಿಟ್ಟಿದ್ದರು. ಅಲ್ಲಿಂದ ಆಟೋ ಮುಂದಕ್ಕೆ ಸಾಗಿತ್ತು. ಆನಂತರ ಆಟೋಸೀಟಿನ ಹಿಂದಿದ್ದ ಬ್ಯಾಗ್ … Read more

ತನ್ನೊಂದಿಗೆ ಇದ್ದ ಮಹಿಳೆಯನ್ನ ಕತ್ತು ಹಿಸುಕಿ ಕೊಲೆ ಮಾಡಿದ ವ್ಯಕ್ತಿ! ಭದ್ರಾವತಿಯಲ್ಲಿ ನಡೆದ ಘಟನೆ

KARNATAKA NEWS/ ONLINE / Malenadu today/ Sep 18, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಲಾಗಿದೆ. ಭಧ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.   ಸುಮಾರು 30 ವರ್ಷದ ರೂಪ ಮೃತ ಮಹಿಳೆ, ಈಕೆ ಚಿತ್ರುದರ್ಗ ಜಿಲ್ಲೆ ಭರಮಸಾಗರದ ನಿವಾಸಿ ಎಂದು ತಿಳಿದುಬಂದಿದೆ. ಭದ್ರಾವತಿಯಲ್ಲಿ ನೀಲಿಗಿರಿ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದ ಈಕೆಯ ಪತಿಯು ಕೆಲ ವರ್ಷಗಳ ಹಿಂದೆ ಸಾವನ್ನಪ್ಪಿದ್ದ.  ಈ ನಡುವೆ ಭದ್ರಾವತಿಯ ವ್ಯಕ್ತಿಯ ಜೊತೆ … Read more

ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ!/ ಒಳಗೆ ಬನ್ನಿ ಎಂದಿದ್ದಕ್ಕೆ , ಕುಡಿದು ಹೊರಗೆ ಬೋರ್ಡ್​ ಒಡೆದರು/ ಬಸ್​ ನಲ್ಲಿ ಗೋಮಾಂಸ ಸಾಗಿಸ್ತಿದ್ದವ ಅರೆಸ್ಟ್​

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಗೋಮಾಂಸ ಸಾಗಿಸ್ತಿದ್ದವ ಅರೆಸ್ಟ್  ಶಿವಮೊಗ್ಗ ಜಿಲ್ಲೆಯಲ್ಲಿ ಶಿರಾಳಕೊಪ್ಪದಿಂದ ಸಾಗರಕ್ಕೆ ಖಾಸಗಿ ಬಸ್​ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ರಾಣೇಬೆನ್ನೂರು ಮೂಲದ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿದೆ. ಇಮ್ತಿಯಾಜ್ ಬಂಧಿತ ಆರೋಪಿ. ಸಾಗರ ಪೊಲೀಸರು ನಡೆಸಿದ ದಾಳಿ ಒಂದು ಬೈಕ್​ನ್ನ ವಶಕ್ಕೆ ಪಡೆಯಲಾಗಿದೆ. ಖಾಸಗಿ ಬಸ್​ನಲ್ಲಿ ದನದ ಮಾಂಸ ತಂದು ಸಾಗರದಲ್ಲಿ ಮಾರುತ್ತಿದ್ದ ಆರೋಪಿ ಇವರ ಮೇಲೆ ಕೇಳಿಬಂದಿದ್ದು,  ಪೊಲೀಸರು ತನಿಖೆ ಮುಂದುವರಿಸಿದ್ದಾರೆ.  ಒಳಗಡೆ ಕುಡಿಯಿರಿ … Read more

ಮಲೆನಾಡಿನ ರಾಜಕೀಯವನ್ನು ಒಗ್ಗೂಡಿಸಿದ ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಾರಂಭ! ಹಿರಿಯ ಮುಖಂಡರ ಬಗ್ಗೆ ಯಾರ್ಯಾರು ಏನೇನು ಹೇಳಿದರು!?

ಮಲೆನಾಡಿನ ರಾಜಕೀಯವನ್ನು ಒಗ್ಗೂಡಿಸಿದ ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಾರಂಭ! ಹಿರಿಯ ಮುಖಂಡರ ಬಗ್ಗೆ ಯಾರ್ಯಾರು ಏನೇನು ಹೇಳಿದರು!?

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಶಿವಮೊಗ್ಗ: ಸೈದ್ಧಾಂತಿಕ ಸ್ಪಷ್ಟತೆ, ಪ್ರಾಮಾಣಿಕತೆ ಹಾಗೂ ಸ್ವಯಂ ನಿಯಂತ್ರಣ ಇವು ಹೋರಾಟಗಾರನಿಗಿರಬೇಕಾದ ಲಕ್ಷಣಗಳು. ಇಂತಹ ಗುಣಗಳಿಂದಲೇ ಕಾಗೋಡು ತಿಮ್ಮಪ್ಪ  ಹೋರಾಟಗಾರನಾಗಿ ಬೆಳೆದರು. ರಾಜ್ಯ ರಾಜಕೀಯದಲ್ಲಿ ಮರೆಯಲಾರದ ರಾಜಕಾರಣಿಯಾದರು ಎಂದು  ಮಾಜಿ ಸಭಾಪತಿ , ಚಿತ್ರಕಲಾ ಪರಿಷತ್ ಅಧ್ಯಕ್ಷ  ಬಿ ಎಲ್ ಶಂಕರ್ ಹೇಳಿದ್ದಾರೆ.  ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಿತಿ ಶನಿವಾರ ಇಲ್ಲಿ ಏರ್ಪಡಿಸಿದ್ದ ಕಾಗೋಡು ತಿಮ್ಮಪ್ಪ ಅಭಿನಂದನಾ ಕಾರ್‍ಯಕ್ರಮದಲ್ಲಿ ಕಾಗೋಡು ತಿಮ್ಮಪ್ಪನವರವರನ್ನು … Read more

ಕತ್ತೆಗಾಗಿ 10 ಲಕ್ಷ ಕಳೆದುಕೊಂಡ ಗ್ರಾಹಕ/ 100 ಅಡಿ ಆಳಕ್ಕೆ ಬಿದ್ದ ಲಾರಿ, ಇಬ್ಬರ ಜೀವ ಉಳಿಸಿದ ಮರ/ಹಾವಿಗೆ ಡೀಸೆಲ್​ ಎರಚಿದವನಿಗೆ ಶುರುವಾಯ್ತು ಮೈ ಉರಿ

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಕತ್ತೆ ಖರೀದಿಯಲ್ಲಿ 9.45 ದೋಖಾ ಕತ್ತೆ ಖರೀದಿಯಲ್ಲಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯೊಬ್ಬರು ಸರಿಸುಮಾರು 10 ಲಕ್ಷ ಕಳೆದುಕೊಂಡಿದ್ದಾರೆ. ಇವರಿಗೆ  ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಮೂಲದ ಶ್ರೀನಿವಾಸಗೌಡ ಎಂಬುವವರು  ₹9.45 ಲಕ್ಷ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಾಗೇಪಲ್ಲಿ ತಾಲೂಕು ರಾಮಾನುಪಾಡಿ ಗ್ರಾಮದ ಗೋದಾವರಿ ಫಾರಂ ಹೌಸ್ ಮಾಲೀಕ ಪಿ.ವಿ.ರವೀಂದ್ರ ದೂರಿದ್ದಾರೆ. ರಾಜಸ್ಥಾನದ ತಳಿ ಹಲಾರಿ ಕತ್ತೆಗಳನ್ನು ಕೊಡಿಸುತ್ತೇನೆ ಒಂದು ಕತ್ತೆಗೆ ಒಂದು … Read more

ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು! ದುರಂತ ಘಟನೆ!

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಹಬ್ಬಗಳ ಸಮೀಪದಲ್ಲಿಯೇ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪ ದುರಂತವೊಂದು ಸಂಭವಿಸಿದೆ. ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಗಿದ್ದಾರೆ. ಕೆಸುವಿನ ಕಟ್ಟೆಯಲ್ಲಿರುವ ಕೆರೆಗೆ ನಿನ್ನೆ ಈಜಲು ತೆರಳಿದ್ದ 13 ವರ್ಷದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.   ನಿನ್ನೆ ಮಧ್ಯಾಹ್ನ  ಮನೆಗೆ ತುಂಬಾ ಹೊತ್ತಾದರೂ ಮಕ್ಕಳು ಬರದ ಹಿನ್ನೆಲೆಯಲ್ಲಿ ಪೋಷಕರು ಅವರಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಕೆರೆಯ ಬಳಿಗೆ ಹೋದಾಗ, ಅಲ್ಲಿ ಮಕ್ಕಳ … Read more